• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಮಾನ ಬಿಡಿಭಾಗ, ಆಟಿಕೆ ತಯಾರಿಕೆಗೆ ಏಕಸ್‌ ಫೇಮಸ್‌

ಲೋಹದ ಹಕ್ಕಿಗಳಿಗೆ ಬಿಡಿಭಾಗಗಳನ್ನು ತಯಾರಿಸುವುದರ ಜತೆಗೆ ಮಕ್ಕಳ ಅಚ್ಚುಮೆಚ್ಚಿನ ಆಟಿಕೆ ಸಾಮಗ್ರಿ ಹಾಗೂ ಗೃಹ ಬಳಕೆ ವಸ್ತುಗಳನ್ನು ಉತ್ಪಾದಿಸುವ ಕರ್ನಾಟಕದ ಹೆಮ್ಮೆಯ ಏಕಸ್‌ (AEQUS) ಕಂಪನಿಯು ಬೆಳಗಾವಿ ಹೊರಹೊರಲಯದ 250 ಎಕರೆ ಪ್ರದೇಶದಲ್ಲಿ ಕಾರ್ಯ , 4000 ಜನರಿಗೆ ಉದ್ಯೋಗವಕಾಶ 

ಸಮಸ್ಯೆ ಇದ್ದರೆ ಪೊಲೀಸರಿಗೆ ತಿಳಿಸಿ
ನಿಮ್ಮ ಮನೆಗೆ ಪೊಲೀಸ್‌ ಸಿಬ್ಬಂದಿ ಭೇಟಿ ನೀಡುತ್ತಾರೆ. ಅವರ ಬಳಿ ನಿಮ್ಮ ಸಮಸ್ಯೆಗಳಿದ್ದಲ್ಲಿ ಹೇಳಿ ಪರಿಹಾರ ಕಂಡುಕೊಳ್ಳಿ ಜೊತೆಗೆ ಪೋಲಿಸರಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಮಾದರಿ ಗ್ರಾಮ ಮಾಡಬಹುದು. ಒಂದು ಠಾಣೆಗೆ ಒಂದು ಗ್ರಾಮವನ್ನು ಆಯ್ಕೆ ಮಾಡಲಾಗುವುದು, ಈ ಗ್ರಾಮದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದರೆ ಪೊಲೀಸರಿಗೆ ತಿಳಿಸಿ.
ಮಕ್ಕಳಿಗೆ ಯಾಂತ್ರಿಕತೆ ಬಿಟ್ಟು ತಾಂತ್ರಿಕ ಶಿಕ್ಷಣ ನೀಡಿ
ಚನ್ನಪಟ್ಟಣ: ಇಂದಿನ ಶಿಕ್ಷಕರು ಅಪ್ ಡೇಟ್ ಆಗುವುದರ ಜೊತೆಗೆ ಮಕ್ಕಳಿಗೆ ಯಾಂತ್ರಿಕತೆಯ ಶಿಕ್ಷಣ ಬಿಟ್ಟು ತಾಂತ್ರಿಕತೆಯುಳ್ಳ ಶಿಕ್ಷಣವನ್ನು ಕಲಿಸಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಕಿವಿಮಾತು ಹೇಳಿದರು.
ಬಸ್‌ ನಿಲ್ದಾಣದಲ್ಲಿರುವ ಬಾರ್‌ ತೆರವಿಗೆ ಸೂಚನೆ
ಕೆಜಿಎಫ್‌ನ ನಗರಸಭೆ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿದ ನ್ಯಾ. ಎಂ.ವಿನೋದ್‌ಕುಮಾರ್‌ ಅವರು ಅಲ್ಲಿದ್ದ 4 ಬಾರ್‌ಗಳನ್ನು ಕಂಡು ಬಸ್ ನಿಲ್ದಾಣವೋ ಅಥವಾ ಮದ್ಯ ಮಾರಾಟ ಕೇಂದ್ರವೋ ಎಂದು ಪ್ರಶ್ನಿಸಿದರು. ಅಬಕಾರಿ ಇಲಾಖೆ ಯಾವ ಕಾನೂನಿನಡಿ ಇಲ್ಲಿ ಪರವಾನಗಿ ನೀಡಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.
ಮದ್ದೂರಿನಲ್ಲಿ ಹಿಂದೂಗಳ ಬೃಹತ್‌ ಶಕ್ತಿ ಪ್ರದರ್ಶನ
ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆಸಿದ ಕಲ್ಲು ತೂರಾಟದಿಂದ ಪ್ರಕ್ಷುಬ್ಧಗೊಂಡಿದ್ದ ಮದ್ದೂರು, ಬುಧವಾರ ನಡೆದ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ವೇಳೆಗೆ ಸಂಪೂರ್ಣ ಕೇಸರಿಮಯಗೊಂಡಿತ್ತು.
ಜಮೀನಿನಲ್ಲಿ ಬೆಳೆ ಒಣಗುತ್ತಿವೆ, ನಾಲೆಗಳಿಗೆ ನೀರು ಹರಿಸಿ: ರೈತರ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಹಿತ ಕಾಯದೆ, ರೈತರ ಬೆಳೆಗಳಿಗೆ ನೀರುಣಿಸದೆ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ. ನೀರು ಬಿಡದಿದ್ದರೆ ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಿಎಂ ಆಗಮಿಸಿದಾಗ ರೈತ ಸಂಘದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಬೇಕಾಗುತ್ತದೆ
ಮುದ್ಗಲ್ ಪುರಾಣ ಪ್ರಸಿದ್ಧ ಉಚ್ಛಿಷ್ಟ ಗಣಪತಿಮೂರ್ತಿ ವಿಸರ್ಜನೆ
ರಾಮನಗರ: ರಾಮನಗರದ ಛತ್ರದಬೀದಿಯಲ್ಲಿ ಶ್ರೀ ಅರ್ಕಾವತಿ ವಿದ್ಯಾಗಣಪತಿ ಯುವ ಸೇವಾ ಸಂಘ ಮತ್ತು ಅರಳೀಕಟ್ಟೆ ಗೆಳೆಯರ ಬಳಗ 41ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿಶೇಷವಾಗಿ ಪ್ರತಿಷ್ಠಾಪಿಸಿದ್ದ ಮುದ್ಗಲ್ ಪುರಾಣ ಪ್ರಸಿದ್ಧ ಉಚ್ಛಿಷ್ಟ ಗಣಪತಿ ಗಣೇಶೋತ್ಸವ ಮೆರವಣಿಗೆ ನಡೆಯಿತು.
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ  ನಟ ದರ್ಶನ್ ತೂಗುದೀಪ ಅವರಿಗೆ ಸಹಾಯಕ ವರಿಷ್ಠಾಧಿಕಾರಿ (ಎಎಸ್‌ಪಿ) ನೇತೃತ್ವದಲ್ಲಿ ಐವರು ಸಿಬ್ಬಂದಿಯನ್ನು 24/7 ಭದ್ರತೆಗೆ ನಿಯೋಜಿಸಿ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಬಿಗಿ ಕಣ್ಗಾವಲು ವ್ಯವಸ್ಥೆ ಕಲ್ಪಿಸಿದೆ.

ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಂಡು ಭಾವೈಕ್ಯತೆ ಸಾರಿದ ಮುಸಲ್ಮಾನರು
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಗಲಾಟೆಯಾದ ಬೆನ್ನಲ್ಲೇ ಸೌಹಾರ್ದತೆಯ‌‌ ವಿಡಿಯೋ ವೈರಲ್ ಆಗಿದ್ದು, ಕೊಪ್ಪ ಗ್ರಾಮದಲ್ಲಿ ಹಿಂದೂಗಳೊಂದಿಗೆ ಸೇರಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದ ಮುಸ್ಲಿಮರು ಗಣೇಶೋತ್ಸವದಲ್ಲಿ ಭಾಗಿಯಾಗಿ ಜನರಿಗೆ ಸಿಹಿ ಹಂಚಿ ಸಂಭ್ರಮ ಪಟ್ಟರು.
ಅವಿರತ ಪರಿಶ್ರಮವೇ ಸಾಧನೆಯ ಮೆಟ್ಟಿಲು: ಡಾ.ಓಂಕಾರ್
ದೊಡ್ಡಬಳ್ಳಾಪುರ: ಪರಿಶ್ರಮ ಮತ್ತು ಅವಿರತ ಪ್ರಯತ್ನದಿಂದ ಯಾವುದೇ ಸಾಧನೆಯನ್ನಾದರೂ ಮಾಡಬಹುದು. ಸಾಧನೆಯ ಹಾದಿಯಲ್ಲಿ ಸೋಲುಗಳ ಬಗ್ಗೆ ಹೆದರಿಕೆ ಸಲ್ಲ ಎಂದು ಭಾರತೀಯ ವಿಜ್ಞಾನ ಸಂಸ್ಥೆ- ಐಐಎಸ್‌ಸಿಯ ಮುಖ್ಯ ಸಂಶೋಧನಾ ವಿಜ್ಞಾನಿ ಡಾ.ಎಸ್.ಎನ್.ಓಂಕಾರ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 1285
  • 1286
  • 1287
  • 1288
  • 1289
  • 1290
  • 1291
  • 1292
  • 1293
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved