ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಾಳಿಮಿಶ್ರಿತ ಮಳೆಗೆ ನೆಲಕಚ್ಚಿದ ಭತ್ತ
ಮುಂಗಾರು ಹಂಗಾಮಿನ ಬೆಳೆ ಕೈಸೇರುವ ಹಂತದಲ್ಲಿ ವರುಣನ ವಕ್ರದೃಷ್ಠಿ ರೈತರ ಮೇಲೆ ಬೀರಿದೆ
ಅಕ್ರಮ ಮದ್ಯ ಮಾರಾಟದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ-ಶಾಸಕ ಮಾನೆ
ಅಕ್ರಮ ಮದ್ಯ ಮಾರಾಟದ ದೂರುಗಳು ಬಹುವಾಗಿ ಕೇಳಿ ಬರುತ್ತಿದ್ದು, ಯಾವುದೇ ಮುಲಾಜಿಗೆ ಒಳಗಾಗದೇ ನಿರ್ದಾಕ್ಷಿಣ್ಯವಾಗಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಅಬಕಾರಿ ಇಲಾಖೆಯ ಅಧಿಕಾರಿಗ7ಳಿಗೆ ಸೂಚಿಸಿದರು.
ಪೊಲೀಸರಿಗೆ ದೇಶದ ಆಂತರಿಕ ಶಾಂತಿ ಕಾಪಾಡುವ ಜವಾಬ್ದಾರಿ-ನ್ಯಾಯಾಧೀಶ ಬಿರಾದಾರ
ಪೊಲೀಸರು ದೇಶದ ಆಂತರಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತಹ ಜವಾಬ್ದಾರಿ ಉಳ್ಳಂತಹ ನೌಕರರಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ಎನ್. ದೇವೇಂದ್ರಪ್ಪ ಹೇಳಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಯುವಕರಲ್ಲಿ ನಾಯಕತ್ವ ಗುಣ ಬೆಳೆಸಿ-ಮರಗಡಿ
ಇಂದಿನ ಯುವಕರಿಗೆ ನಾಯಕತ್ವ ಗುಣ ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡುವ ಅಗತ್ಯವಿದ್ದು, ಮಹಿಳೆಯರಿಗೆ ನಾಯಕತ್ವದ ಅವಕಾಶ ನೀಡಬೇಕು ಎಂದು ಸಂಪನ್ಮೂಲ ವ್ಯಕ್ತಿಗಳಾದ ಹನುಮಂತ ಮರಗಡಿ ಹೇಳಿದರು.
ಭವಿಷ್ಯದ ಮಕ್ಕಳ ಬದುಕಿಗಾಗಿ ಉತ್ತಮ ಶಿಕ್ಷಣ, ಸಂಸ್ಕಾರ ಅಗತ್ಯ-ರವಿಬಾಬು ಪೂಜಾರ
ಭವಿಷ್ಯದ ಮಕ್ಕಳ ಬದುಕಿಗಾಗಿ ಉತ್ತಮ ಶಿಕ್ಷಣ ಸಂಸ್ಕಾರ ತೀರ ಅಗತ್ಯವಿದ್ದು, ನಾವು ಮಕ್ಕಳಿಗೆ ಆಸ್ತಿ ಮಾಡಲು ಹೊರಟಿದ್ದೇವೆ, ಆದರೆ ಮಕ್ಕಳನ್ನೇ ಆಸ್ತಿ ಮಾಡುವತ್ತ ಎಲ್ಲರ ಚಿತ್ತ ಮುಂದಾಗಬೇಕು ಎಂದು ನ್ಯಾಯವಾದಿ ರವಿಬಾಬು ಪೂಜಾರ ತಿಳಿಸಿದರು.
ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ಮಹಾಲಕ್ಷ್ಮಿ ಪೂಜೆ
ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲಾದ್ಯಂತ ಮಂಗಳವಾರ ಮಹಾಲಕ್ಷ್ಮಿ ಪೂಜೆಯನ್ನು ಸಡಗರ, ಸಂಭ್ರಮದೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಬಳ್ಳಾರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ದೀಪಾವಳಿ ಪಟಾಕಿ ಠುಸ್
ಬೆಳಿಗ್ಗೆ ಬಳ್ಳಾರಿಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆ ಸುರಿಯಿತು.
ದೇಶ ರಕ್ಷಣೆಗಾಗಿ ಕರ್ತವ್ಯದಲ್ಲಿ ಹುತಾತ್ಮರದವರ ಸ್ಮರಿಸೋಣ: ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್
ದೇಶಕ್ಕಾಗಿ ದೇಶದ ರಕ್ಷಣೆಗಾಗಿ ಹುತಾತ್ಮರಾದ ಮತ್ತು ಸಾರ್ವಜನಿಕರ ನೆಮ್ಮದಿಗೆ ಕಾರಣರಾದ ಪೊಲೀ ಸ್ ಹುತಾತ್ಮರ ಬಗ್ಗೆ ಗೌರವ ಭಾವನೆ ಇರಬೇಕು.
ಅತಿವೃಷ್ಟಿಯ ಸಂಕಷ್ಟದಲ್ಲಿ ಬೆಳಕಿನ ದಾರಿ ತೋರಿದ ಹೂ ಬೆಳೆ
ದಸರಾ ಹಬ್ಬಕ್ಕೂ ಕೈ ಹಿಡಿದ ಹೂವಿನ ಬೆಳೆಯು ದೀಪಾವಳಿಗಂತೂ ರೈತರ ಜೇಬು ತುಂಬಿಸುತ್ತಿದೆ. ಬರೀ ಧಾರವಾಡ ಮಾತ್ರವಲ್ಲದೇ ಉತ್ತರ ಕರ್ನಾಟಕದಲ್ಲಿಯೇ ಮಳೆಯಿಂದ ಸಾಂಪ್ರದಾಯಿಕ ಕೃಷಿ ಬೆಳೆಗಳು ಹಾನಿಗೆ ಈಡಾಗಿವೆ.
ಗುಣಮಟ್ಟದ ಕಾರಣದಿಂದ ಜೆಎಸ್ಎಸ್ ಪ್ರಸಿದ್ಧಿ
ವಿದ್ಯಾರ್ಥಿಗಳು ಶಿಸ್ತು, ಸಂಯಮ, ತ್ಯಾಗ, ಪ್ರಾಮಾಣಿಕತೆಯೊಂದಿಗೆ ಕಠಿಣ ಪರಿಶ್ರಮ, ಸತತ ಪ್ರಯತ್ನ ಪಡಬೇಕು. ಅಲ್ಲದೆ ದೃಢನಿರ್ಧಾರ ಮತ್ತು ಸಮಯದ ಮಹತ್ವವನ್ನು ಅರಿತು ಕೆಲಸ ಮಾಡಿದಾಗ ಮಾತ್ರ ಯಶಸ್ಸು ಸಾಧಿಸಬಹುದು.
< previous
1
...
125
126
127
128
129
130
131
132
133
...
14347
next >
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ಗೆ ಮುಂದಾದ ನಿಗಮ
ನವೆಂಬರ್ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ