• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ಧಾರ್ಥ ಆಸ್ಪತ್ರೆಯಲ್ಲಿ ಎಲೆಕ್ಟ್ರಿಷಿಯನ್ ಆತ್ಮಹತ್ಯೆ
ದಾಬಸ್‍ಪೇಟೆ: ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಒಡೆತನದ ಶ್ರೀ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಎಲೆಕ್ಟ್ರಿಷಿಯನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಎತ್ತಿನಹೊಳೆ ನೀರಾವರಿಗೆ 900 ಕೋಟಿ ಕ್ರಿಯಾಯೋಜನೆ
ಎತ್ತಿನಹೊಳೆ ನೀರಾವರಿ ಯೋಜನೆಯಲ್ಲಿ ಶಿರಾ ಭಾಗಕ್ಕೆ ಲಭ್ಯವಾಗುವ ನೀರಿನಲ್ಲಿ, ಎಲ್ಲಾ ಗ್ರಾಮಗಳಿಗೂ ಶೋಧಿಸಿದ ಶುದ್ಧ ನೀರು ಪೂರೈಕೆ ಮಾಡಬೇಕೆಂಬ ಉದ್ದೇಶದಿಂದ ೯೦೦ ಕೋಟಿ ರುಪಾಯಿ ವೆಚ್ಚದ ಕ್ರಿಯಾಯೋಜನೆಯನ್ನು ರೂಪಿಸಿ, ಯೋಜನೆಗೆ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ದಸರಾ ಜಿಲ್ಲೆ ರಾಜ್ಯಕ್ಕೆ ಸೀಮಿತವಲ್ಲ, ನಮ್ಮ ನಾಡಹಬ್ಬ ದೇಶ ವಿದೇಶಗಳಿಗೆ ಜನಪ್ರಿಯ: ಕೆ.ವೆಂಕಟೇಶ್
ಮೈಸೂರು ದಸರಾ ಅತ್ಯಂತ ಜನಪ್ರಿಯವಾದದ್ದು, ನಾವೆಲ್ಲರೂ ಚಿಕ್ಕವರಿಂದಲೂ ಮೈಸೂರು ದಸರಾವನ್ನು ನೋಡಿಕೊಂಡು ಬೆಳೆದರೂ ಹಾಗೆ ಈ ನಮ್ಮ ನಾಡ ಹಬ್ಬ ಕೇವಲ ಜಿಲ್ಲೆಗಳಿಗೆ ರಾಜ್ಯಕ್ಕೆ ಸೀಮಿತವಲ್ಲ. ಈ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ ಹಬ್ಬವಾಗಿದೆ.
ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ
ದಸರಾ ಉತ್ಸವ ಅಂಗವಾಗಿ ನಿರ್ಮಾಣ ಮಾಡಲಿರುವ ಬೃಹತ್ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು.
ಆಧುನಿಕ ಕೃಷಿ ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆಯಿರಿ
ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಯೂರಿಯಾ ಹಾಗೂ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ದ್ರವರೂಪದ ನ್ಯಾನೋ ಯೂರಿಯಾ ಮತ್ತು ಡಿ.ಎ.ಪಿ ಹೆಚ್ಚಾಗಿ ಬಳಸಿ ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಒಳಮೀಸಲಾತಿ ಅನ್ಯಾಯದ ವಿರುದ್ಧ ಹೋರಾಟ ಕೈ ಬಿಡುವ ಮಾತೇ ಇಲ್ಲ
ರಾಜಕೀಯ ಅಧಿಕಾರಕ್ಕಾಗಿ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ಒಳ ಮೀಸಲಾತಿ ಹಂಚಿಕೆ ಸಂಬಂಧ ಆರೋಗ್ಯ ಪೂರ್ಣ ಚರ್ಚೆ ಮಾಡುತ್ತೇವೆ. ಆದರೆ ದಾಳಿ ಮಾಡ್ತಿವಿ, ಚಪ್ಪಲಿ ಹಾರ ಹಾಕ್ತೀವಿ ಅಂದರೆ ನಾವು ಬಿಡಲ್ಲ. ಮಾದಿಗರ ಇತಿಹಾಸ ಗೊತ್ತಿಲ್ಲದೆ ಮಾತನಾಡಲಾಗುತ್ತಿದೆ. ಬಡ್ತಿಯಲ್ಲಿ ಇಲ್ಲ. ಬ್ಯಾಕ್‌ ಲಾಕ್‌ ನಲ್ಲಿ ಇಲ್ಲ.
12 ಕ್ಕೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ
ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ 8 ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ನಾಳೆ ಶುಕ್ರವಾರ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಎಚ್.ಹುಚ್ಚಯ್ಯ ತಿಳಿಸಿದರು.
ಜೀವನದ ಎಲ್ಲ ಸಮಸ್ಯೆಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ: ಡಾ.ಬಿ.ಎನ್.ರವೀಶ್
ಇಂದು ವಯಸ್ಸಿನ ಬೇಧವಿಲ್ಲದೇ ಎಲ್ಲ ವಯೋಮಾನದವರು ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಕಾಣಬಹುದಾಗಿದೆ. ಆತ್ಮಹತ್ಯೆ ಎನ್ನುವುದು ಸಾಮಾಜಿಕ ಪಿಡುಗಾಗಿದ್ದು, ಜೀವನದಲ್ಲಿ ನೊಂದು ಬೆಂದವರು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ, ಆದರೆ ನಾವು ನಮಗಾಗಿ ಜೀವಿಸಬೇಕಾಗಿದೆ.
ಸಂಘದ ಹೆಸರು ಬದಲಾವಣೆಗೆ ಗ್ರಾಮಸ್ಥರ ವಿರೋಧ
ಕೃಷಿ ಪತ್ತಿನ ಸಹಕಾರ ಸಂಘದ ಹೆಸರು ಬದಲಾಯಿಸಿದ್ದಕ್ಕೆ ಗ್ರಾಮಸ್ಥರ ನಡುವೆ ತೀವ್ರ ಜಟಾಪಟಿ ನಡೆದ ಘಟನೆ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊರಗುತ್ತಿಗೆ ನೌಕರರಿಗೆ ವೇತನಕ್ಕೆ ಸೊಸೈಟಿ ಸ್ಥಾಪನೆ
ಸಿನಿಮಾ ಟಿಕೆಟ್ ಮೇಲೆ ಶೇ.1 ಅಥವಾ 2 ರಷ್ಟು ಮನರಂಜನಾ ತೆರಿಗೆ ಸಂಗ್ರಹಿಸಿ ಸಿನಿಮಾ ಕ್ಷೇತ್ರದ ಕಾರ್ಮಿಕರಿಗೆ ಯೋಜನೆ ತರಲಾಗುವುದು. ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವೇತನ ನೀಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿಯೊಂದನ್ನು ಸ್ಥಾಪಿಸಿ ಅದರ ಮೂಲಕ ನೇರವಾಗಿ ಸಂಬಂಧಪಟ್ಟ ನೌಕರರ ಖಾತೆಗೆ ವೇತನ ಜಮೆ ಮಾಡಲಾಗುವುದು.
  • < previous
  • 1
  • ...
  • 1289
  • 1290
  • 1291
  • 1292
  • 1293
  • 1294
  • 1295
  • 1296
  • 1297
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved