• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರ ಶ್ರಮದಿಂದ ಕೆಎಸ್‌ಆರ್‌ಟಿಸಿ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ: ಕೆ. ವೆಂಕಟೇಶ್
ದೇಶದಲ್ಲಿಯೇ ಕೆಎಸ್‌ಆರ್‌ಟಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ. ನೌಕರರ ಪರಿಶ್ರಮದಿಂದಾಗಿ ಸಂಸ್ಥೆಯು ನಂ.1 ಸ್ಥಾನದಲ್ಲಿದೆ. ಅಂತೆಯೇ ಸಚಿವರೂ ಕೂಡ ನೌಕರ ಸ್ನೇಹಿಯಾಗಿದ್ದಾರೆ. ಕೆಎಸ್‌ಆರ್‌ಟಿಸಿ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘವು ಎಲ್ಲಾ ಸಮುದಾಯದ ಜೊತೆ ಒಗ್ಗೂಡಿ ಸಮಾಜಮುಖಿ ಕಾರ್ಯ ಮಾಡಬೇಕು.
ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆ
ಅಸಂಘಟಿತ ವಲಯದ ಕಾರ್ಮಿಕರ ಜೀವನ ಭದ್ರತೆಗೆ ನೆರವಾಗುವಂತಹ ಹತ್ತು ಹಲವು ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಸರ್ಕಾರ ರೂಪಿಸಿದೆ. ಗಿಗ್‌ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾ ದೀಪ ಯೋಜನೆ, ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪ್ರಮುಖ ಯೋಜನೆಗಳಾಗಿವೆ.
26 ರಿಂದ ಮೂರು ದಿನಗಳ ಅರ್ಥಪೂರ್ಣ ರೈತ ದಸರಾ ಆಯೋಜನೆ
ಸೆ.26ರ ಬೆಳಗ್ಗೆ 11ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತು ಪ್ರದರ್ಶನ ವನ್ನು ಸಚಿವ ಕೆ. ವೆಂಕಟೇಶ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಕೆ. ಹರೀಶಗೌಡ ಅಧ್ಯಕ್ಷತೆವಹಿಸುವರು.
ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟ ಸಾರ್ವಜನಿಕರು
ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ 20 ವರ್ಷಗಳ ಹಿಂದೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒಕ್ಕಲಿಗ ಸಮುದಾಯ ಭವನಕ್ಕೆ ನೀಡಲಾಗಿತ್ತು. ಈ ಕುರಿತು ನಾನು ಸರ್ಕಾರಿ ಆಸ್ತಿಯನ್ನು ಉಳಿಸುವತ್ತ ನಡೆಸಿದ ಹೋರಾಟದ ಫಲವಾಗಿ ವರ್ಷದ ಹಿಂದೆ ಭೂಮಿಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ತನ್ನ ವಶಕ್ಕೆ ಪಡೆಯಲು ಸರ್ಕಾರ ಸೂಚಿಸಿದೆ.
ರೈತರೇ ಸರ್ಕಾರದ ಸಕಲ ಸೌಲಭ್ಯ ಪಡೆದುಕೊಳ್ಳಿ
ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಸಂಬಂಧಿಸಿದ ವಿವಿಧ ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿಗಳನ್ನು ಆಯೋಜಿಲಾಗುತ್ತಿದ್ದು, ರೈತ ಮಹಿಳೆಯರು ಮತ್ತು ಸ್ವಸಹಾಯ ಸಂಘದ ಸದಸ್ಯರು ತರಬೇತಿ ಪಡೆದುಕೊಳ್ಳಲು ಹಾಗೂ ತಮ್ಮ ಉದ್ಯಮವನ್ನು ಉನ್ನತ ಮಟ್ಟಕ್ಕೆ ಬೆಳೆಸಿಕೊಳ್ಳಬೇಕು.
ಎನ್‌.ಆರ್‌.ಐ ಕೋಟಾ ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್‌ಒ ಪ್ರತಿಭಟನೆ
ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ವೇಳೆ, ಸರ್ಕಾರವು ಈ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯ ಸುಧಾರಿಸಲು ಆದ್ಯತೆ ನೀಡಬೇಕು. ಬೋಧಕ ವರ್ಗ ಮತ್ತು ಸೌಲಭ್ಯಗಳನ್ನು ಬಲಪಡಿಸುವುದು ನಿಜವಾದ ಅಗತ್ಯವಾಗಿದೆ.
ಅಲಯನ್ಸ್‌ ಇಂಟರ್‌ನ್ಯಾಷನಲ್‌ ಐದು ಕ್ಲಬ್‌ಗಳ ಪದಗ್ರಹಣ
ಬೇರೆ ಬೇರೆ ಕ್ಲಬ್‌ಗಳನ್ನು ವಿದೇಶಿಯರು ಸ್ಥಾಪಿಸಿ ನಮ್ಮ ದೇಶಕ್ಕೆ ಬಂದರೆ ಅಲಯನ್ಸ್‌ ಭಾರತೀಯರೇ ಸ್ಥಾಪಿಸಿ, 32 ದೇಶಗಳಿಗೆ ಪರಿಚಯಿಸಿದ್ದಾರೆ. ಬೇರೆ ಕ್ಲಬ್‌ಗಳು ಸದಸ್ಯತ್ವ ಶುಲ್ಕ ನೀಡಲಾಗದೇ ಮುಚ್ಚುತ್ತಿವೆ. ಆದರೆ ನಮ್ಮಲ್ಲಿ ವಾರ್ಷಿಕ ಶುಲ್ಕ ಕೇವಲ ಒಂದು ಸಾವಿರ ರು. ಮಾತ್ರ ಇದೆ. ಹೀಗಾಗಿ ಕರ್ನಾಟಕ ಸೇರಿದಂತೆ ಎಲ್ಲೆಡೆ ಶರವೇಗದಲ್ಲಿ ಕ್ಲಬ್‌ಗಳು ಬೆಳೆಯುತ್ತಿವೆ.
ದಸರಾ ಪರಂಪರೆ, ಸಂಸ್ಕೃತಿಯನ್ನು ಯುವಜನತೆಗೆ ತಿಳಿಸುವ ಕೆಲಸ ಆಗಲಿ: ಡಾ.ಲತಾ ರಾಜಶೇಖರ್‌
ದಸರೆ ಎಂದರೇ ಸಾಮರಸ್ಯಕ್ಕೆ ಹೆಸರುವಾಸಿ. ಹೀಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಪ್ರತಿಷ್ಠೆಯನ್ನು ಕೈಬಿಟ್ಟು ಜನಹಿತದ ಹಿತದೃಷ್ಟಿಯಿಂದ ಸಂಘರ್ಷದ ಬದಲು ಸಾಮರಸ್ಯದ ದಸರೆಗೆ ಮುಂದಾಗಬೇಕು. ಇಂದಿನ ಯುವಪೀಳಿಗೆಗೆ ದಸರಾ ಪರಂಪರೆ, ಸಂಸ್ಕೃತಿಯನ್ನು ತಿಳಿಸುವ ಕೆಲಸ ಆಗಬೇಕು.
ಉನ್ನತ ಮಟ್ಟಕ್ಕೇರಲು ಪರಿಶಮ ಅನಿವಾರ್ಯ: ಶಾಸಕ
ರಾಮನಗರ: ವಿದ್ಯೆ ಜ್ಞಾನದ ಸಂಪತ್ತಾಗಿದ್ದು, ವಿದ್ಯಾರ್ಥಿಗಳು ಸಿಇಟಿ, ನೀಟ್, ಜೆಇಇ ತರಬೇತಿ ಪಡೆದು ಉನ್ನತ ಸ್ಥಾನ ಅಲಂಕರಿಸಲು ನಿರಂತರ ಪರಿಶ್ರಮ ಹಾಕಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.
ಜೀವನದಲ್ಲಿ ಶ್ರೀಗಳವರ ಆದರ್ಶವನ್ನು ಅಳವಡಿಸಿಕೊಳ್ಳಬೇಕು: ಪ್ರೊ.ಎನ್.ಕೆ.ಲೋಕನಾಥ್‌
ಜೆಎಸ್‌ಎಸ್ ಸಂಸ್ಥೆ ಇಂದು ಅಕ್ಷರ ದಾಸೋಹ, ಆರೋಗ್ಯ ದಾಸೋಹ, ಅನ್ನದಾಸೋಹ ಸೇವೆಯನ್ನು ಸಮಾಜಕ್ಕೆ ಕರುಣಿಸಿದೆ. ರಾಜೇಂದ್ರ ಶ್ರೀಗಳವರ ಮಾತೃ ಹೃದಯದಿಂದಾಗಿ ಹಲವಾರು ದೀನದುರ್ಬಲರು, ತಮ್ಮ ಬದುಕನ್ನು ರೂಪಿಸಿಕೊಂಡಿದ್ದಾರೆ. ಶ್ರೀಗಳವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
  • < previous
  • 1
  • ...
  • 1290
  • 1291
  • 1292
  • 1293
  • 1294
  • 1295
  • 1296
  • 1297
  • 1298
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved