• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮದ ಅಭಿವೃದ್ಧಿಗಳಿಗಿಲ್ಲ ಅಧಿಕಾರಿ
ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗಡಿಜಿಲ್ಲೆ ಬೆಳಗಾವಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಖಾಲಿಯಿರುವುದರಿಂದ ಗ್ರಾಮದ ಅಭಿವೃದ್ಧಿ ತೊಡಕಾಗಿದ್ದು, ಹಲವು ಸಮಸ್ಯೆಗಳು ಉದ್ಭವಿಸಿವೆ.
ವಿದ್ಯಾರ್ಥಿಗಳ ಜಗಳ; ವಿದ್ಯಾರ್ಥಿ ಕಣ್ಣಿಗೆ ತೀವ್ರ ಗಾಯ
ವಿದ್ಯಾರ್ಥಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಒಂದನೇ ತರಗತಿ ವಿದ್ಯಾರ್ಥಿಯ ಕಣ್ಣಿಗೆ ಕಟ್ಟಿಗೆ ಚುಚ್ಚಿ ಆತನ ಬಲಗಣ್ಣಿಗೆ ತೀವ್ರ ಗಾಯವಾದ ಘಟನೆ ಸಮೀಪದ ಢವಳೇಶ್ವರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ (ಮೋರಬ ತೋಟ)ದಲ್ಲಿ ನಡೆದಿದೆ.
ಯುಕೆಪಿ ಭೂಸ್ವಾಧೀನಕ್ಕೆ ₹40 ಲಕ್ಷಕ್ಕೂ ಅಧಿಕ ಪರಿಹಾರ ಸಾಧ್ಯತೆ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಸುಮಾರು 73 ಸಾವಿರ ಎಕರೆ ಜಮೀನು ಮುಳುಗಡೆಯಾಗಲಿದ್ದು, ರೈತರು ಪ್ರತಿ ಎಕರೆ ಜಮೀನಿಗೆ ₹50 ಲಕ್ಷ ಪರಿಹಾರ ಕೇಳುತ್ತಿದ್ದಾರೆ.
ಅ.9ರಿಂದ ರೈತರಿಂದಲೇ ಆಲಮಟ್ಟಿ ಡ್ಯಾಂ ಎತ್ತರಕ್ಕೆ ಚಾಲನೆ
ಜಲಾಶಯವನ್ನು ನಾವೇ ರೈತರು ಕೂಡಿಕೊಂಡು ಎತ್ತರಿಸುತ್ತೇವೆ. ಪ್ರತಿ ಗ್ರಾಮ, ಗ್ರಾಮಗಳಲ್ಲಿಯೂ ಜಲಾಶಯ ಎತ್ತರದ ಬಗ್ಗೆ ಅರಿವು ಮೂಡಿಸಲಾಗುವುದು
ಕ್ರೀಡೆಗಳಿಂದ ಜೀವನದಲ್ಲಿ ಉತ್ಸಾಹ, ಚೈತನ್ಯ
ಆರೋಗ್ಯವೇ ಮಹಾಭಾಗ್ಯ ಎಂಬ ನುಡಿಗಟ್ಟಿಗೆ ತಕ್ಕಂತೆ ಕ್ರೀಡೆಗಳು ಜೀವನದಲ್ಲಿ ಸಂತೋಷ, ಚೈತನ್ಯ ಹಾಗೂ ಉತ್ಸಾಹ ತುಂಬುತ್ತವೆ.
ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ: ವಿಡಿಯೋ ವೈರಲ್‌
ಯುವತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ಯುವಕನನ್ನು ನಾಲ್ವರು ಜನರ ತಂಡ ರಿಂಗ್‌ ಪಾನಾ, ಕಬ್ಬಿಣದ ಸರಳು, ಕಲ್ಲುಗಳಿಂದ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದ್ದು, ಅದರ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್‌ ಕೂಡ ಆಗಿದೆ.
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಒತ್ತಾಯ
ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ 149 ಎಕರೆಗೂ ಹೆಚ್ಚು ಸ್ಥಳಾವಕಾಶ ಜಿಲ್ಲಾಸ್ಪತ್ರೆ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ.
ಖಾದಿ ನಮ್ಮ ಸ್ವಾಭಿಮಾನ, ಸ್ವಾವಲಂಬನೆ ಸಂಕೇತ
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮೇಳಗಳಲ್ಲಿ ಭಾಗವಹಿಸಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು
ಆರ್‌ಕೆಎಂ ಆಸ್ಪತ್ರೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ
ಆಯುರ್ವೇದವನ್ನು ಆಧುನಿಕ ಯುಗಕ್ಕೆ ಅನುಗುಣವಾಗಿ ಸಂಶೋಧನೆಗಳನ್ನು ಕೈಗೊಂಡು, ಮನುಕುಲದ ಆರೋಗ್ಯವನ್ನು ಕಾಪಾಡಿ
ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯ ವಿಸ್ತರಣೆ: ಸಚಿವ ಆರ್.ಬಿ. ತಿಮ್ಮಾಪೂರ
ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯ ವಿಸ್ತರಿಸುವ ನಿಟ್ಟಿನಲ್ಲಿ ಇದು ಮಹತ್ವದ ಮೈಲುಗಲ್ಲಾಗಿದೆ. ಎಲ್ಲಾ ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಹಕರಿಗೆ ಸಕಲ ಸೌಲಭ್ಯ ನೀಡುವ ಗುರಿಯನ್ನು ಬ್ಯಾಂಕು ಹೊಂದಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
  • < previous
  • 1
  • ...
  • 1293
  • 1294
  • 1295
  • 1296
  • 1297
  • 1298
  • 1299
  • 1300
  • 1301
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved