• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಶ್ರವಣಬೆಳಗೊಳದ ಚಾರುಶ್ರೀ
ದೇವರ ಪ್ರಸಾದ, ಶ್ರೀಮಠದ ಫಲ ತಾಂಬೂಲ, ಪುಷ್ಪಮಾಲೆಯೊಂದಿಗೆ ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ತೆರಳಿದ ಚಾರುಶ್ರೀಗಳು, ಎಚ್‌ಡಿಡಿ ಅವರ ಹಣೆ ಹಾಗೂ ತಲೆಗೆ ತಾವೇ ಗಂಧೋದಕ ಹಚ್ಚಿ ಆದಷ್ಟು ಬೇಗ ಮೊದಲಿನಂತಾಗಿ ಎಂದು ಹರಸಿದರು. ದೇವೇಗೌಡರಿಗೆ ದೇವರ ಪ್ರಸಾದ ನೀಡಿ, ಅವರ ತಲೆಯ ಮೇಲೆ ಹೂ ಇಟ್ಟು, ನಿಮ್ಮ ಆಯಸ್ಸು ಮತ್ತಷ್ಟು ವೃದ್ಧಿಯಾಗಲಿ, ನಿಮ್ಮಿಂದ ಜಿಲ್ಲೆ, ನಾಡು, ದೇಶಕ್ಕೆ ಇನ್ನಷ್ಟು ಅಮೂಲ್ಯ ಸೇವೆ ದೊರಕುವಂತಾಗಲಿ, ಆ ಶಕ್ತಿಯನ್ನು ಭಗವಾನ್ ಬಾಹುಬಲಿ ಸ್ವಾಮಿ ಕರುಣಿಸಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಈ ವೇಳೆ ಕೈ ಮುಗಿದು ಗುರುವಂದನೆ ಸಲ್ಲಿಸಿದ ದೇವೇಗೌಡರು, ಜಿನೈಕ್ಯರಾದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಕೊಡುಗೆ, ಬಾಂಧವ್ಯವನ್ನು ಸ್ಮರಿಸಿದರು.
ಜಾತ್ರೋತ್ಸವಕ್ಕೆ ಜಾಲತಾಣದ ಅತಿಯಾದ ಬಳಕೆಯಿಂದ ಕಳಂಕ
ಈ ಬಾರಿ ಹಾಸನಾಂಬೆ ದರ್ಶನೋತ್ಸವ ಸುಗಮವಾಗಿ ನಡೆಯುತ್ತಿದೆ. ಧರ್ಮದರ್ಶನದ ಕ್ಯೂನಲ್ಲಿ ಬಂದವರಿಗೂ ಕೂಡ ಒಂದೆರೆಡು ಗಂಟೆಗಳಲ್ಲಿ ದರ್ಶನ ಆಗುತ್ತಿದೆ " ಎಂದು ಸಂದೇಶ ನೀಡುತ್ತಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ಕೂಡ ಪ್ರತಿನಿತ್ಯ ಇದೇ ವೆಬ್‌ಸೈಟಿನಲ್ಲಿ ಹಾಗೂ ಫೇಸ್‌ಬುಕ್‌ನಲ್ಲಿ ಹಾಸನಾಂಬ ದರ್ಶನೋತ್ಸವ ಸುಲಲಿತವಾಗಿ ನಡೆಯುತ್ತಿದೆ. ಎಲ್ಲಾ ಕ್ಯೂಗಳಲ್ಲಿ ಕೂಡ ಸುಗಮ ದರ್ಶನ ಆಗುತ್ತಿದೆ ಎಂದು ನೀಡಿದ ಸಂದೇಶಗಳು ಹೊರ ಜಿಲ್ಲೆಯ ಭಕ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬರಲು ಪ್ರೇರೇಪಿಸಿತು.
ಐದೂವರೆ ವರ್ಷದ ಬಳಿಕ ಮಲೆನಾಡಲ್ಲಿ ಮತ್ತೆ ರಣಜಿ ಹವಾ
2020ರ ಬಳಿಕ ಮಲೆನಾಡಿನಲ್ಲಿ ಮತ್ತೆ ರಣಜಿ ಹವಾ ಶುರುವಾಗಿದ್ದು, ಕರ್ನಾಟಕ ಮತ್ತು ಗೋವಾ ತಂಡಗಳ ನಡುವೆ ನಡೆಯಲಿರುವ ರಣಜಿ ಪಂದ್ಯಕ್ಕೆ ನವುಲೆಯ ಕೆಎಸ್‌ಸಿಎ ಮೈದಾನ ಸಾಕ್ಷಿಯಾಗಲಿದೆ.
ಬಿಹಾರ ಚುನಾವಣೆ ಹೆಸರಲ್ಲಿ ಸಚಿವರು ಹಣ ವಸೂಲಿ
ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದರು.
ಮನೆಯೊಳಗೆ ನುಗ್ಗಿದ ಖಾಲಿ ನಿವೇಶನದ ನೀರು
ಜೋರು ಮಳೆಯಿಂದ ಪಟ್ಟಣದ ಜೈನಿಗರ ಬೀದಿಯ ಖಾಲಿ ನಿವೇಶನದಲ್ಲಿ ಸಂಗ್ರಹವಾದ ಮಳೆ ನೀರು ಸರಾಗವಾಗಿ ಹೊರಗೆ ಹರಿಯಲು ಸಾಧ್ಯವಾಗದೇ ಕಾಂಪೌಂಡ್ ಕುಸಿದು ಮಳೆ ನೀರು ಮನೆ ನುಗ್ಗಿ ಆತಂಕ ಸೃಷ್ಠಿಸಿತು. ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೇ ಕಾಂಪೌಂಡ್ ಕುಸಿದು ಮಳೆ ನೀರು ಏಕಾಏಕಿ ಮಂಜುನಾಥ್ ಎಚ್.ಎಸ್. ಎಂಬುವರ ಮನೆಗೆ ನುಗ್ಗಿ ಆತಂಕ ಸೃಷ್ಠಿಸಿದೆ. ಮನೆಯಲ್ಲಿ ಇದ್ದ ದಿನಸಿ ಪಾದಾರ್ಥಗಳು, ಮಕ್ಕಳ ಪುಸ್ತಕಗಳು, ಹಾಸಿಗೆ, ಹೊದಿಕೆ, ಪ್ರಾತೆಗಳು ಹಾಗು ದಿನಬಳಕೆ ವಸ್ತುಗಳು ನೀರಿನಲ್ಲಿ ನೆಂದು ಕೆಮ್ಮಣ್ಣಿನ ಕೆಸರು ತುಂಬಿದೆ.
ಕಾಂಗ್ರೆಸ್ ಪಕ್ಷವನ್ನು ಮೊದಲು ಬ್ಯಾನ್ ಮಾಡಬೇಕು
ಬಿಜೆಪಿ ರಾಷ್ಟ್ರೀಯತೆ ಆಧಾರದ ಪಕ್ಷವಾಗಿದ್ದು, ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತು ಅನೇಕ ಪಕ್ಷಗಳಿಂದ ಯುವಕರು ಬಿಜೆಪಿಗೆ ಸೇರುತ್ತಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಜನರನ್ನು ಮರುಳು ಮಾಡುವುದರಲ್ಲಿ ಎಚ್‌ಡಿಕೆ ನಿಸ್ಸೀಮರು: ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿ
ರಾಜ್ಯದಿಂದ ಹಲವಾರು ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ೨-೩ ಬಾರಿ ಮೋದಿ ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಗೊಬ್ಬರ ಕೊರತೆಯಾದಾಗ ನಾನು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೆ, ಅವರು ಕೊಡಿಸಲಿಲ್ಲ.
ಶಾಸಕರ ಕೈಗೊಂಬೆಯಾಗಿ ನೇರ ಲೂಟಿಗಿಳಿದ ಅಧಿಕಾರಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕ್ಷೇತ್ರದಾದ್ಯಂತ ಲೂಟಿಗಿಳಿದ್ದಿದ್ದಾರೆ. ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.
ಶಿಕ್ಷಣ ಮಾನವೀಯತೆ ಮೂಡಿಸುವ ಮಾಧ್ಯಮವಾಗಲಿ
ಶಿಕ್ಷಣ ವ್ಯಕ್ತಿ ನಿರ್ಮಾಣದೊಂದಿಗೆ ರಾಷ್ಟ್ರಭಕ್ತಿ, ಮಾನವೀಯತೆ ಹಾಗೂ ಪ್ರಾಮಾಣಿಕತೆಯನ್ನೂ ಮೂಡಿಸುವ ಮಧ್ಯಮವಾಗಬೇಕು. ಹಿರಿಯರ ಸಂಶೋಧನೆಯಿಂದ ಮೂಡಿ ಬಂದಿರುವ ಚದುರಂಗ ಮತ್ತು ಯೋಗಾಸನ ಜಗತ್ತಿಗೆ ಭಾರತ ದೇಶದ ಕೊಡುಗೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮುಜುಗರದಿಂದ ಮಾಸಿಕ ಸಮಸ್ಯೆಗಳಲ್ಲಿ ಸಿಲುಕುವ ಹೆಣ್ಣುಮಕ್ಕಳು: ಸುನೀತಾ ಕಿರಣ್
ತರೀಕೆರೆಹದಿಹರೆಯದ ಹೆಣ್ಣು ಮಕ್ಕಳು ಮಾಸಿಕ ಸಮಸ್ಯೆ ಬಗ್ಗೆ ಮುಜುಗರ ಪಡುವ ಕಾರಣ ಹಲವು ಸಮಸ್ಯೆಗಳಲ್ಲಿ ಸಿಲುಕುತ್ತಿದ್ದಾರೆ ಸುನೀತಾ ಕಿರಣ್ ಎಂದು ಅಭಿಪ್ರಾಯಪಟ್ಟರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 14193
  • next >
Top Stories
ಚಿತ್ತಾಪುರ ಕದನ ಕೋರ್ಟಿಗೆ : ಹೊಸದಾಗಿ ಮನವಿ ಪತ್ರ ಸಲ್ಲಿಸುವಂತೆ ನಿರ್ದೇಶನ
31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ
ಡಿಸಿಸಿ: ಕತ್ತಿವರಸೆಯಲ್ಲಿ ಗೆದ್ದ ಟೀಂ ಜಾರಕಿಹೊಳಿ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ
ವಾಯುಭಾರ ಕುಸಿತ : 2 ರಾಜ್ಯಕ್ಕೆ ಇಂದು ಭಾರಿ ಮಳೆ ಸಾಧ್ಯತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved