• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕ್ಕರೆ ಕಾರ್ಖಾನೆ ಸ್ಥಾಪನೆ ವಿರುದ್ಧ 450 ಕುಟುಂಬಗಳಿಂದ ಆಕ್ಷೇಪಣೆ!
ಮುದ್ದಾಬಳ್ಳಿ ಸಮೀಪದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎಲ್ಲ ತಯಾರಿ ಮಾಡಿಕೊಂಡು, ಈಗ ಗೊಂಡಬಾಳ ಗ್ರಾಮ ಪಂಚಾಯಿತಿಗೆ ಎನ್‌ಒಸಿ ಪಡೆಯಲು ಯುಕೆಇಎಂ ಕಂಪನಿಯು ಅರ್ಜಿ ಸಲ್ಲಿಸಿದೆ. ಗ್ರಾಪಂ ಮೂರು ಗ್ರಾಮಗಳ ಜನರಿಂದ ಆಕ್ಷೇಪಣೆ ಆಹ್ವಾನಿಸಿತ್ತು. ಮೂರು ಗ್ರಾಮಗಳ ಜನರು ಎನ್‌ಒಸಿ ಕೊಡುವುದು ಬೇಡ ಎಂದು ಈಗಾಗಲೇ ಎರಡ್ಮೂರು ಬಾರಿ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಯೂರಿಯಾ ಅಭಾವ: ಬಿಜೆಪಿಯಿಂದ ಆಗಸ್ಟ್‌ 1ರಂದು 5 ವಿಧಾನಸಭಾ ಕ್ಷೇತ್ರದಲ್ಲಿ ಬಂದ್‌
ಅನ್ನ ಹಾಕುವ ರೈತನಿಗೆ ಮಣ್ಣು ತಿನ್ನಿಸುವ ಕೆಲಸ ಮಾಡಿದ ಸರ್ಕಾರಕ್ಕೆ ಬುದ್ಧಿ ಕಲಿಸಬೇಕಾಗಿದೆ. ಇಷ್ಟಾದರೂ ರೈತರ ಯೂರಿಯಾ ರಸಗೊಬ್ಬರದ ಅಭಾವ ನೀಗಿಸುವಲ್ಲಿ ಸಾಧ್ಯವಾಗಿಲ್ಲ. ಈಗಲೂ ರೈತರು ಒಂದು ಚೀಲ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ.
ಕೇಂದ್ರ ಪೂರೈಸಿದ ಯೂರಿಯಾ ರಾಜ್ಯ ಸರ್ಕಾರದಿಂದ ಕಾಳಸಂತೆಗೆ
ಗೊಬ್ಬರ ಸಿಗದೆ ರೈತ ಮಣ್ಣು ತಿಂದಿರುವ ವರದಿ ಗಮಿನಿಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆಯಂತೆ ಇಲ್ಲಿಗೆ ಬಂದು ಚಂದ್ರಪ್ಪನಿಗೆ ಗೊಬ್ಬರ ನೀಡಿದ್ದೇವೆ. ಈ ಮೂಲಕ ರೈತರೊಂದಿಗೆ ಬಿಜೆಪಿ ಎಂದು ಅಭಯ ನೀಡಿದ್ದೇವೆ ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ನಡಹಳ್ಳಿ ಹೇಳಿದರು.
ನ್ಯಾನೋ ಯೂರಿಯಾಕ್ಕೆ ಬೇಕಿದೆ ಇನ್ನಷ್ಟು ಜಾಗೃತಿ!
ರೈತರು ಮಾತ್ರ ಈವರೆಗೂ ಹರಳು ರೂಪದ ಯೂರಿಯಾವನ್ನೇ ಬಳಸಲು ಇಷ್ಟ ಪಡುತ್ತಾರೆ. ದ್ರವರೂಪದ ನ್ಯಾನೋ ಬಳಕೆಗೆ ಮುಂದಾಗುತ್ತಿಲ್ಲ. ಇದಕ್ಕಾಗಿ ಇಫ್ಕೋ ಕಂಪನಿಯೂ ಕೃಷಿ ಇಲಾಖೆಯೊಂದಿಗೆ ಸೇರಿ ರೈತರ ಹೊಲಗಳಲ್ಲಿ ಪ್ರಾತ್ಯಕ್ಷಿಕೆ ನಡೆಸುತ್ತಿದೆ. ಕೃಷಿ ವಿವಿಗಳಲ್ಲಿ ನಡೆಯುವ ರೈತ ತರಬೇತಿ ಕಾರ್ಯಕ್ರಮಗಳಲ್ಲಿ ಇದರ ಪ್ರಚಾರ ನಡೆಸಲಾಗುತ್ತಿದೆ. ಆದರೂ ರೈತರಿಗೆ ಈ ಬಗ್ಗೆ ಇನ್ನೂ ನಂಬಿಕೆ ಬರುತ್ತಿಲ್ಲ.
ಎಚ್.ಕೆ. ಪಾಟೀಲ ಜನ್ಮದಿನಕ್ಕೆ 1072 ಜನರಿಂದ ಅಂಗಾಂಗ ದಾನದ ವಾಗ್ದಾನ
ಕಾನೂನು ಸಚಿವ ಎಚ್.ಕೆ. ಪಾಟೀಲ ಅವರ 72ನೇ ಜನ್ಮದಿನದ ಅಂಗವಾಗಿ 1072 ಜನರಿಂದ ಅಂಗಾಗ ದಾನ ಮಾಡಲು ತೀರ್ಮಾನಿಸಿದ್ದು, ಅಂದು ಅಂಗಾಂಗ ದಾನ ಮಾಡಿದವರಿಗೆ ಪ್ರತಿಜ್ಞಾ ಪತ್ರ ವಿತರಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಪ್ರಭು ಬುರಬುರೆ ಹೇಳಿದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ರೈತರಿಗೆ ಕರಾಳ ದಿನಗಳು: ಎ.ಎಸ್. ನಡಹಳ್ಳಿ
​ರಸಗೊಬ್ಬರ ವಿತರಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ನಡಹಳ್ಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಸರ್ಕಾರ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಗದಗ ಜಿಲ್ಲೆಯಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ
​ಗದಗ ಜಿಲ್ಲೆಯಾದ್ಯಂತ ಶ್ರಾವಣ ಮಾಸದ ಮೊದಲ ಸೋಮವಾರ ಬಂದ ನಾಗ ಪಂಚಮಿ ಹಬ್ಬವನ್ನು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಿದರು. ಆನಂತರ ಗ್ರಾಮೀಣ ಭಾಗದಲ್ಲಿ ಅಲ್ಲಿ ಜೋಕಾಲಿ ಜೀಕಿ ಸಂಭ್ರಮಿಸಿದರು.
ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ, ಇಂದಿನಿಂದ ನಾಮಪತ್ರ ಸಲ್ಲಿಕೆ ಶುರು
ಆ. 17ರಂದು ಮತದಾನ ನಡೆಯಲಿದ್ದು, ಅಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ಆ. 19ರಂದು ನಡೆಸಲಾಗುವುದು. ಆ. 20ರಂದು ಮತಗಳ ಎಣಿಕೆಯ ಪ್ರಕ್ರಿಯೆ ತಾಲೂಕು ಕೇಂದ್ರ ಸ್ಥಳದಲ್ಲಿ ಬೆಳಗ್ಗೆ 8 ಗಂಟೆಯಿಂದ ಜರುಗಲಿದೆ.
ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ಹಾದು ಹೋಗದಂತೆ ಎಚ್ಚರ ವಹಿಸಿ: ಶೇಖರಗೌಡ ರಾಮತ್ನಾಳ
ಶಾಲಾ- ಕಾಲೇಜು ಆವರಣದಲ್ಲಿ ಯಾವುದೆ ಹೈವೋಲ್ಟೇಜ್ ವಿದ್ಯುತ್ ತಂತಿ ಅಥವಾ ಟ್ರಾನ್ಸಫಾರ್ಮರ್ ಇರಬಾರದು.
ಮಕ್ಕಳಿಗೆ ಹಾಲು ವಿತರಿಸಿ ನಾಗರ ಪಂಚಮಿ ಆಚರಣೆ
ಕಲ್ಲನಾಗರ ಕಂಡರೆ ಹಾಲನ್ನೆರಿವವರು. ದಿಟ್ಟದ ನಾಗರ ಕಂಡರೆ ಕೊಲ್ಲೆಂಬರಯ್ಯಾ ಇಲ್ಲದ ದೇವರಿಗೆ ಸಲ್ಲದ ಸೇವೆ ಯಾಕೆ? ಮನೆಗೆ ಬಂದ ಅತಿಥಿ, ಅಭ್ಯಾಗತರು, ಬಂಧುಗಳನ್ನು ದೇವರೆಂದು ಭಾವಿಸು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 12801
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved