• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರ ತ್ಯಾಗ, ಬಲಿದಾನ ಎಂದಿಗೂ ಸ್ಮರಿಸಿ
ನಾಗರಿಕ ಹಕ್ಕುಗಳನ್ನು ಕಾಪಾಡಲು ತಮ್ಮನ್ನು ಕರ್ತವ್ಯದ ಮೂಲಕ ಅರ್ಪಿಸಿಕೊಂಡಿರುವ ಆರಕ್ಷಕರನ್ನು ಯಾವಾಗಲೂ ನಾವು ಗೌರವ, ಹೆಮ್ಮೆಯಿಂದ ಕಾಣಬೇಕು. ಸಮಾಜದಲ್ಲಿ ಮತ್ತು ಸರ್ಕಾರದ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ.
ಎಲ್ಲೆಲ್ಲೂ ಬೆಳಕಿನ ಹಬ್ಬದ ಸಂಭ್ರಮ
ಹುಬ್ಬಳ್ಳಿ ಮಾರುಕಟ್ಟೆಗಳಲ್ಲಿ ತರಹೇವಾರಿ ಆಕಾಶ ಬುಟ್ಟಿ, ಪ್ಲಾಸ್ಟಿಕ್‌, ಮಣ್ಣಿನ ಹಣತೆಗಳು ಮಾರುಕಟ್ಟೆಯಲ್ಲಿ ಆಕರ್ಷಿಸುತ್ತಿವೆ. ಹೊಸ ಮಾದರಿಗಳ ಬಟ್ಟೆಗಳ ಖರೀದಿಗೆ ಮಂಗಳವಾರವೂ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿತು.
ಸಮಾಜದ ಸ್ವಾಸ್ಥ್ಯ ಕಾಪಾಡಲು ಪೊಲೀಸ್ ಇಲಾಖೆ ನಿರಂತರ ಸೇವೆ
ದೇಶದ ಗಡಿ ಪ್ರದೇಶದಲ್ಲಿ ಶತ್ರುಗಳನ್ನು ತಡೆಯಲು ಸೈನಿಕರು ನಿರತರಾಗಿದ್ದಾರೆ. ದೇಶದೊಳಗೆ ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸರು ಕಾರ್ಯನಿರತರಾಗಿರುತ್ತಾರೆ. ನಾವು ಹಬ್ಬದಲ್ಲಿ ಸಂಭ್ರಮಿಸುವಾಗ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸರು ಕಾರ್ಯನಿರ್ವಹಿಸುತ್ತಾರೆ.
ರಾಜ್ಯಾದ್ಯಂತ ಪೊಲೀಸ್ ಹುತಾತ್ಮರ ದಿನಾಚರಣೆ
ರಾಜ್ಯಾದ್ಯಂತ ಮಂಗಳವಾರ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗಿದ್ದು, ಚಾಮರಾಜನಗರದಲ್ಲಿ ನೂತನವಾಗಿ ನಿರ್ಮಿಸಿರುವ ರಾಜ್ಯದಲ್ಲೇ ಅತಿ ಎತ್ತರದ (27 ಅಡಿ) ಸ್ಮಾರಕಕ್ಕೆ ಗಣ್ಯರು ಗೌರವ ವಂದನೆ ಸಲ್ಲಿಸಿದರು.
ಅನಾಥ ಮಕ್ಕಳ ಜತೆ ಡಾ। ಸುಧಾಕರ್‌ ದೀಪಾವಳಿ

ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಸಂಸದ ಡಾ.ಕೆ.ಸುಧಾಕರ್‌ ದೀಪಾವಳಿ ಆಚರಿಸಿದರು. ಪ್ರತಿ ವರ್ಷವೂ ಸಂಸದ ಡಾ.ಕೆ.ಸುಧಾಕರ್ ಅವರು ಅನಾಥ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸುತ್ತಾರೆ.

ಸಕ್ರೆಬೈಲು ಆನೆಗಳು ನಿತ್ರಾಣ : ತನಿಖೆಗೆ ಖಂಡ್ರೆ ಸೂಚನೆ

ಸಕ್ರೆಬೈಲು ಆನೆ ಬಿಡಾರದ 4 ಆನೆಗಳಿಗೆ ಗಾಯವಾಗಿರುವುದು ಹಾಗೂ ಬಾಲಣ್ಣ ಎಂಬುವ ಆನೆ ಸೋಂಕಿನಿಂದ ಬಳಲುತ್ತಿರುವ ಬಗ್ಗೆ ಸುದ್ದಿ ಪ್ರಕಟಗೊಂಡ ಬೆನ್ನಲ್ಲೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ  ವಾರದೊಳಗೆ ಸಮಗ್ರ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ ದೀಪಾವಳಿ ಲಕ್ಷ್ಮೀ ಪೂಜೆ ಸಂಭ್ರಮ
ಸೋಮವಾರದಿಂದ ಆರಂಭವಾಗಿರುವ ಮೂರು ದಿನಗಳ ದೀಪಾವಳಿಯ ಸಂಭ್ರಮ ರಾಜ್ಯಾದ್ಯಂತ ಕಳೆಗಟ್ಟುತ್ತಿದೆ.
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನಕ್ಕೆ ಅನುಮತಿ ನೀಡಬೇಕೆಂದು ಕೋರಿ ಆರ್‌ಎಸ್‌ಎಸ್‌ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿಗೆ 2ನೇ ಸಲ ಅರ್ಜಿ ಸಲ್ಲಿಸಿದ್ದಾರೆ. ಭೀಮ್‌ ಆರ್ಮಿ ಸಂಘಟನೆಯ ಪ್ರಮುಖರೂ  ಪಥ ಸಂಚಲನಕ್ಕೆ ಅನುಮತಿ ಕೊಡಿ ಎಂದು ಕೋರಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಸರ್ಕಾರ ವಿರುದ್ಧ ಗುಡುಗಿದ್ದ ಕಿರಣ್‌ ಶಾರಿಂದ ಸಿಎಂ, ಡಿಸಿಎಂ ಭೇಟಿ
ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ, ಮೂಲಸೌಕರ್ಯ ವಿಚಾರಕ್ಕೆ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್‌ ಕಂಪನಿ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿದೆ : ಸಿಎಂ
ರಾಜ್ಯದ ಪ್ರಗತಿಗೆ ಕಂಟಕವಾಗಿ ಪರಿಣಮಿಸಿದ್ದ ಸಂವಿಧಾನ ವಿರೋಧಿ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕುವಲ್ಲಿ ನಮ್ಮ ಪೊಲೀಸರು ಯಶಸ್ಸು ಕಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 14347
  • next >
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved