• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂ ಸಂತ್ರಸ್ತರ ಪ್ರತಿಭಟನೆ 997ನೇ ದಿನಕ್ಕೆ
ಕುಡಿತಿನಿ ಭಾಗದಲ್ಲಿ ಜಮೀನು ಕಳೆದುಕೊಂಡ ಭೂ ಸಂತ್ರಸ್ತರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ 997ನೇ ದಿನಕ್ಕೆ ಮುಂದುವರಿದಿದೆ.
ಉದ್ಘಾಟನೆಗೆ ಮುನ್ನ ಕುಸಿದ ಕೆರೆಯ ತಡೆಗೋಡೆ
ತಾಲೂಕಿನ ಕಲ್ಲುಕಂಬ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಕೆರೆಯ ಪಿಚ್ಚಿಂಗ್ (ತಡೆಗೋಡೆ) ಉದ್ಘಾಟನೆಗೆ ಮುನ್ನವೇ ಕುಸಿದಿದ್ದು, ಕಳಪೆ ಕಾಮಗಾರಿಯ ಆರೋಪ ಕೇಳಿ ಬಂದಿದೆ.
ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕರಿಂದ ಚಾಲನೆ
ತಾಲೂಕಿನ ದೇವಸಮುದ್ರ ಗ್ರಾಮದ ಎಸ್ಸಿ ಕಾಲನಿಯಲ್ಲಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ₹9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಜೆ. ಎನ್. ಗಣೇಶ್ ಮಂಗಳವಾರ ಚಾಲನೆ ನೀಡಿದರು.
ನೀರಗಂಟಿಗಳಿಗೆ ಪಾವತಿಯಾಗದ ವೇತನ, ಎಂಟು ಗ್ರಾಮಕ್ಕೆ ಕುಡಿಯುವ ನೀರು ಸ್ಥಗಿತ!
ನೀರಗಂಟಿಗಳಿಗೆ ವೇತನ ನೀಡದಿದ್ದಕ್ಕೆ ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪನಾಳ ಗ್ರಾಮದ ಬಳಿ ನಿರ್ಮಿಸಿರುವ ರಾಜೀವಗಾಂಧಿ ಕುಡಿಯುವ ನೀರಿನ ಯೋಜನೆಯ ಕೆರೆಯಿಂದ ೮ ಗ್ರಾಮಗಳಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ.
ನಾರಾಯಣ ಗುರುಗಳ ತತ್ವಾದರ್ಶಗಳಿಂದ ಸುಧಾರಣೆ
ದೇವಸ್ಥಾನಕ್ಕೆ ಕೆಳವರ್ಗದ ಜನರಿಗೆ ನಿಷೇಧವಿದ್ದರಿಂದ ತಮ್ಮದೆ ಆದ ದೇವಸ್ಥಾನ ನಿರ್ಮಿಸಿ ಕೆಳವರ್ಗದ ಜನರಿಗೆ ಪ್ರವೇಶ ಕಲ್ಪಿಸಿದರು
ಪ್ರಾಮಾಣಿಕ ಸೇವೆಯಿಂದ ಸಮಾಜದ ಅಭಿವೃದ್ಧಿ
ವಿದ್ಯಾರ್ಥಿಗಳು ಅಂದುಕೊಂಡಂತೆ ಶಿಕ್ಷಕರು ಇರಲು ಸಾಧ್ಯವಿಲ್ಲ. ಆದರೆ, ಬೆಳಗ್ಗೆ ಆರಂಭಗೊಂಡ ತರಗತಿಗಳು ಮಧ್ಯಾಹ್ನದವರೆಗೆ ನಡೆಯಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಪಾಠ ಬೋಧಿಸಬೇಕು.
ಕಾಲೇಜ್‌ ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡ ಚೇರ್‌ಮನ್‌
ಕಾಲೇಜಿನ ಚೇರ್‌ಮನ್‌ ಮಾತಿನಿಂದ ನೊಂದ ವಿದ್ಯಾರ್ಥಿನಿ ತಾಯಿ ರೇಣುಕಮ್ಮ, ಮಗಳ ಭವಿಷ್ಯದ ಮುಂದೆ ಕೊರಳಿನಲ್ಲಿರುವ ತಾಳಿ, ಬಂಗಾರದ ಆಭರಣ ಮುಖ್ಯವಲ್ಲ. ಅವಳು ಶಿಕ್ಷಣ ಪಡೆದರೆ ಇಂತಹ ನೂರಾರು ಬಂಗಾರದ ಆಭರಣ ಮಾಡಿಸಿಕೊಳ್ಳಬಹುದೆಂದು ಪತಿ ಎದುರೇ ಕೊರಳಿನಲ್ಲಿದ್ದ ಬಂಗಾರದ ತಾಳಿ, ಬೆಂಡೋಲಿ ಬಿಚ್ಚಿಕೊಟ್ಟು ಹೊರ ಬಂದಿದ್ದಾರೆ.
ಹಳ್ಳಿಗಳ ಸಮಗ್ರ ಅಭಿವೃದ್ಧಿಯಾಗದೇ ರಾಷ್ಟ್ರಾಭಿವೃದ್ಧಿ ಅಸಾಧ್ಯ-ಶಾಸಕ ಲಮಾಣಿ
ಸಂವಿಧಾನದ ೭೩ ಮತ್ತು ೭೪ನೇ ತಿದ್ದುಪಡಿ ಅನ್ವಯ ಹಳ್ಳಿಗಳಿಗೆ ಸಿಕ್ಕ ಅಧಿಕಾರ ಮತ್ತು ಧನಸಹಾಯ ದಾನವಲ್ಲ. ಭಾರತ ಹಳ್ಳಿಗಳ ದೇಶ, ಹಳ್ಳಿಗಳ ಸಮಗ್ರ ಅಭಿವೃದ್ಧಿಯಾಗದೇ ರಾಷ್ಟ್ರದ ಸಂಪೂರ್ಣ ಅಭಿವೃದ್ಧಿ ಅಸಾಧ್ಯವಾಗಿದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ನೆಪ ಹೇಳದೇ ಕಾಮಗಾರಿ ಪೂರ್ಣಗೊಳಿಸಿ
ಕುಮಟಾ-ಶಿರಸಿ ರಸ್ತೆ ಕಾಮಗಾರಿ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಗುತ್ತಿಗೆ ಕಂಪನಿಯವರನ್ನು ಶಾಸಕರು ತರಾಟೆ
ಮಠಗಳು ವೈಚಾರಿಕ ಚಿಂತನೆ ಯುವಕರಿಗೆ ತಲುಪಿಸಲಿ
ಮಠಗಳು ನಿಂತ ನೀರಾಗಬಾರದು. ಪ್ರಸ್ತುತ ಸಮಾಜಕ್ಕೆ ಬೇಕಾಂದತಹ ಹೊಸ ಹೊಸ ವಿಚಾರಗಳನ್ನು, ವೈಚಾರಿಕ ಚಿಂತನೆಯನ್ನು ಯುವ ಜನಾಂಗಕ್ಕೆ ತಲುಪಿಸಬೇಕು. ಸದ್ಯ ಸಮಾಜ ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳ ಬಗೆಗೆ ಜಾಗೃತಿಯನ್ನು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪಣ ತೊಡಬೇಕಾಗಿದೆ ಎಂದು ಹುಲಕೋಟಿಯ ಜಿಸಿಟಿಎಂ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅರ್ಜುನ ಗೊಳಸಂಗಿ ಹೇಳಿದರು.
  • < previous
  • 1
  • ...
  • 1298
  • 1299
  • 1300
  • 1301
  • 1302
  • 1303
  • 1304
  • 1305
  • 1306
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved