• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಜಿಲ್ಲೆಯಲ್ಲೂ ದಾಳಿ, ಅಪಾರ ಪ್ರಮಾಣದ ಪಡಿತರ ಅಕ್ಕಿ ವಶ
ರಾಜ್ಯದಲ್ಲಿ‌ ಸಂಚಲನ ಮೂಡಿಸಿರುವ ಪಡಿತರ ಅಕ್ಕಿ ಪ್ರಕರಣ ಗದಗ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದ್ದು, ಮುಂಡರಗಿ ತಾಲೂಕಿನ ಶಿರೋಳ, ಕದಾಂಪುರ ಮತ್ತು ಡೋಣಿ ಗ್ರಾಮಗಳಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ ಕೆಂಪಗೆರೆಗೆ ಹರಿದು ಬರಲಿದ್ದಾಳೆ ಶಾಲ್ಮಲೆ!
ಬೇಡ್ತಿ ನದಿ ರಭಸವಾಗಿ ಹರಿದು ಸಾಗಿದರೆ, ಶಾಲ್ಮಲಾ ನದಿ ಅಂತರ್ಗಾಮಿಯಂತೆ ತನ್ನ ಇರಿವನ್ನು ಯಾರಿಗೂ ತಿಳಿಸದಂತೆ ಹರಿದು ಮುಂದೆ ಸಾಗುವುದು ವಿಶೇಷ. ಇದೀಗ ಬೇಡ್ತಿ ನದಿಯಾಗುವ ಮೊದಲೇ ಈ ನದಿಯ ನೀರನ್ನು ಪೈಪ್‌ಲೈನ್‌ ಮೂಲಕ ಕೆರೆಗೆ ತುಂಬಿಸುವ ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ.
ಈರುಳ್ಳಿ ದರ ಕುಸಿತ, ಕುರಿ ಮೇಯಿಸಿದ ರೈತ
ಜಿಲ್ಲಾದ್ಯಂತ ಈ ವರ್ಷ ಈರುಳ್ಳಿ ಬೆಳೆ ಉತ್ತಮ ಫಸಲು ಬಂದಿದ್ದು ಬಹುತೇಕ ಕಟಾವಿಗೆ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ಪಾತಳಕ್ಕೆ ಕುಸಿದಿದೆ. ಮಾರುಕಟ್ಟೆಯಲ್ಲಿ ₹ 100ಗೆ ಐದು ಕೆಜಿ ಮಾರಾಟವಾಗುತ್ತಿದೆ. ರೈತರಿಗೆ ₹ 5 ಸಹ ಸಿಗುವುದಿಲ್ಲ.
ಬಸವ ಸಂಸ್ಕೃತಿ ಅಭಿಯಾನ ರಥಯಾತ್ರೆಗೆ ಭವ್ಯ ಸ್ವಾಗತ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುತ್ತಿರುವ ಬಸವ ಸಂಸ್ಕೃತಿ ಅಭಿಯಾನದ ರಥ ಮಂಗಳವಾರ ಬೆಳಗ್ಗೆ ಗದಗ ನಗರಕ್ಕೆ ಆಗಮಿಸಿದಾಗ ಹಲವಾರು ಗಣ್ಯರು ಭವ್ಯವಾದ ಸ್ವಾಗತ ನೀಡಿದರು. ನಂತರ ಶ್ರೀ ಮಠಕ್ಕೆ ತೆರಳಿದ ಷಟಸ್ಥಲ ಧ್ವಜಾರೋಹಣ ನೆರವೇರಿತು.
ಹಕ್ಕುಪತ್ರಕ್ಕಾಗಿ ಬಾರಕೋಲು ಹಿಡಿದು ರೈತರ ಪ್ರತಿಭಟನೆ
ಗದಗ ನಗರದ ಜಿಲ್ಲಾಡಳಿತ ಭವನದ ಎದುರು ನಡೆದ ಬಗರ್‌ಹುಕುಂ ರೈತರ ಅಹೋರಾತ್ರಿ ಧರಣಿ 23ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ರೈತರು ಸರ್ಕಾರ ತಕ್ಷಣ ನೊಂದ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿ ಬಾರಕೋಲು ಚಳವಳಿ ನಡೆಸಿ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು.
ಅಮೆರಿಕ ಪ್ರವಾಸದಲ್ಲಿ ಶಿಕ್ಷಣ, ಆರೋಗ್ಯ ವ್ಯವಸ್ಥೆಗಳ ಕುರಿತು ಅಧ್ಯಯನ
ಅಮೆರಿಕದ ಮಿಚಿಗನ್ ಪ್ರದೇಶದ ಡೆಟ್ರಾಯಿಟ್ ನಗರಕ್ಕೆ ಒಂದು ತಿಂಗಳ ಖಾಸಗಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಮಯದಲ್ಲಿ ಅಲ್ಲಿಯ ವಿವಿಧ ಸ್ಥಳಗಳಲ್ಲಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುರಿತು ಅಧ್ಯಯನ ಕೈಗೊಳ್ಳುವುದಾಗಿ ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ವಿದ್ಯುತ್ ತಂತಿ ತಗುಲಿ ಸಾವಿಗೆ ಕಾರಣರಾದವರ ಬಂಧಿಸಲು ಆಗ್ರಹ
ಹಾನಗಲ್ಲ ತಾಲೂಕಿನ ಇನಾಂನೀರಲಗಿ ಗ್ರಾಮದ ಅಣ್ಣಪ್ಪ ಪಡವೇಶಪ್ಪ ಕ್ಯಾಸನೂರ ಎಂಬ ವ್ಯಕ್ತಿ ಗಣೇಶ ಹಬ್ಬದ ಸಲುವಾಗಿ ತಳಿರುತೋರಣ ತರಲು ಹೊಲಕ್ಕೆ ಹೋದಾಗ ಹೊಲದ ಮಾಲೀಕರು ಅವೈಜ್ಞಾನಿಕವಾಗಿ ಬೇಲಿಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು.
ವ್ಯಾಜ್ಯ ತ್ವರಿತ ಇತ್ಯರ್ಥಕ್ಕೆ ಲೋಕ ಅದಾಲತ್ ಸಹಕಾರಿ: ನ್ಯಾಯಾಧೀಶೆ ನಾಗರತ್ನಮ್ಮ
ಅ. 30ರ ವರೆಗೆ ಮಧ್ಯಸ್ಥಿಕಾ ಅಭಿಯಾನ, ಸೆ. 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ನ್ಯಾಯಾಲಯಗಳಲ್ಲಿ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹರಿಸಿಕೊಳ್ಳಲು ಅವಕಾಶವಿದೆ.
ಬೆಳೆವಿಮೆ ಅಕ್ರಮ: ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ನೀಡಿ: ಸಚಿವ ಶಿವಾನಂದ ಪಾಟೀಲ
ಶಿಗ್ಗಾಂವಿ ತಾಲೂಕಿನಲ್ಲೇ ನಕಲಿ ಆರ್‌ಟಿಸಿ ಬಳಸಿ ನೂರಾರು ಎಕರೆಯಲ್ಲಿ ಬೆಳೆವಿಮೆ ಪಡೆದುಕೊಳ್ಳುತ್ತಿದ್ದಾರೆ ಎಂದ ದೂರುಗಳಿವೆ. ಈ ಜಾಲ ಹೇಗೆ ನಡೆಯುತ್ತೆ. ಇದರಲ್ಲಿ ಅಧಿಕಾರಿಗಳು ಹಾಗೂ ವಿಮಾ ಕಂಪನಿಯವರು ಸಹ ಶಾಮೀಲಾಗಿರಬಹುದು. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.
ಪಾಕ್ ಪರ ಘೋಷಣೆ ಕೂಗಿರುವುದು ಅಕ್ಷಮ್ಯ: ಶಿವಾನಂದ ಪಾಟೀಲ
ಸವಣೂರು ಪಟ್ಟಣದಲ್ಲಿ ಪ್ಯಾಲೆಸ್ತೀನ್ ಧ್ವಜದ ಫೋಟೋ ಅಳವಡಿಕೆ ಮಾಡಿರುವ ಕುರಿತು ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ಜರುಗಿಸುತ್ತೇವೆ. ಪ್ಯಾಲೆಸ್ತೀನ್ ಧ್ವಜ ಹಾಕಿದ್ದು ತಪ್ಪು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
  • < previous
  • 1
  • ...
  • 1300
  • 1301
  • 1302
  • 1303
  • 1304
  • 1305
  • 1306
  • 1307
  • 1308
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved