• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ಮೆರವಣಿಗೆಯಲ್ಲಿ ಕಲ್ಲು ತುರಾಟ ಖಂಡಿಸಿ ಬಿಜೆಪಿ ಪ್ರತಿಭಟನೆ
ಮದ್ದೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದ ಹಲವೆಡೆ ಹಿಂದೂಗಳ ಮೇಲೆ ಇಂತಹ ಹಲ್ಲೆ ದೌರ್ಜನ್ಯ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ.
ಸೆ.11ರಂದು ಮಳವಳ್ಳಿ ಸ್ವಯಂ ಪ್ರೇರಿತ ಬಂದ್‌: ಮಾಜಿ ಶಾಸಕ ಡಾ.ಕೆ.ಅನ್ನದಾನಿ
ಮದ್ದೂರಿನ ಗಣೇಶ ಉತ್ಸವದ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿರುವ ಘಟನೆ ಖಂಡಿಸಿ ಸೆ.11ರಂದು ಮಳವಳ್ಳಿ ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ವರ್ತಕರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು.
ಡಿವೈಎಸ್ಪಿ ಕಚೇರಿ ಮುಂದೆ ಹಿಂದೂಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ
ಗಣೇಶನನ್ನು ಕೂರಿಸುವುದು, ಪೂಜಿಸುವುದು, ಮೆರವಣಿಗೆ ಮೂಲಕ ವಿಸರ್ಜಿಸುವುದು ನಮ್ಮ ಹಿಂದೂ ಸಂಪ್ರದಾಯದಲ್ಲಿ ತಲ ತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದೀಗ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು, ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ತೋರಲು ಮುಂದಾಗುತ್ತಿದೆ.
ಹೆಸರಿಗಷ್ಟೇ ಗಂಭೀರ ಕಾಯಿಲೆಗಳ ತಪಾಸಣಾ ಶಿಬಿರ
ಏಳೆಂಟು ಟೇಬಲ್‌ನಲ್ಲಿ ಆಸ್ಪತ್ರೆಯ ಶುಶ್ರೂಷಕರು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೌಕರರು ಹಾಗೂ ಕೆಲವು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕುಳಿತು ಬಿಪಿ, ಶುಗರ್‌ ಪರೀಕ್ಷೆ ನಡೆಸಿದರು. ಆಸ್ಪತ್ರೆಯ ಒಳಗೆ ವೈದ್ಯರು ದೊರೆಯುವ ಕೊಠಡಿಯ ಸಂಖ್ಯೆ ತಿಳಿಸಿ, ಅಲ್ಲಿಗೆ ಹೋಗಿ ವೈದ್ಯರನ್ನು ಭೇಟಿ ಮಾಡಿ ಎನ್ನುತ್ತಿದ್ದರು. ಆದರೆ ಟೇಬಲ್ ಮೇಲೆ ಜೋಡಿಸಿದ್ದ ಹಲವು ಔಷಧಿಗಳು ಪ್ರದರ್ಶನಕ್ಕೆ ಇಟ್ಟಂತಿತ್ತು. ಜತೆಗೆ ತಾಲೂಕು ಆಡಳಿತದ ಶೀರ್ಷಿಕೆಯಡಿ ಆಯೋಜನೆ ಮಾಡಿದ್ದ ಬೃಹತ್ ಆರೋಗ್ಯ ಮೇಳವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಜಿಲ್ಲಾ ಮಟ್ಟಕ್ಕೆ ಬಸವರಾಜೇಂದ್ರ ಫ್ರೌಢಶಾಲೆಯ ವಿದ್ಯಾರ್ಥಿನಿಯರು ಆಯ್ಕೆ
ಬೇಲೂರು ತಾಲೂಕು ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ಹಳೇಬೀಡಿನ ಶ್ರೀ ಶೈಲ ಬಸವರಾಜೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಥ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅದರಲ್ಲಿ ೩ ವಿದ್ಯಾರ್ಥಿನಿಯರಾದ ನಯನ, ವಿನುತ, ಅಕ್ಷತಾ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುವುದು ಸಂತೋಷ ವಿಚಾರ ಎಂದು ನಿವೃತ ದೈಹಿಕ ಶಿಕ್ಷಕರಾದ ಚಂದ್ರೇಗೌಡ ತಿಳಿಸಿದರು. ಬಾಲಕಿ ವಿಭಾಗದಲ್ಲಿ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನಗಳಿಸಿದ್ದರು. ತಾಲೂಕು ಮಟ್ಟಕ್ಕೆ ನಯನ, ವಿನುತಾ, ಅಕ್ಷತಾ, ಗುಣಶ್ರೀ ,ಸೌಮ್ಯ, ಯೋಗ, ಖುಷಿ, ರೇವತಿ, ಅಮೃತ ಆಯ್ಕೆಯಾಗಿದ್ದರು.
ಕ್ರೀಡಾಭ್ಯಾಸದಿಂದ ಆರೋಗ್ಯ ಲಭಿಸಲಿದೆ
ಜ್ಞಾನದಿಂದ ವಿದ್ಯೆ ಲಭಿಸಿದರೇ,ದೈಹಿಕ ಶ್ರಮ ಮತ್ತು ಮಾನಸಿಕ ದೃಢತೆಯಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದಾಗಿದೆ. ತಾಲೂಕಿನಲ್ಲಿಯೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ ಉತ್ತಮ ಜೀವನವನ್ನು ಸಹ ಕಟ್ಟಿಕೊಂಡಿದ್ದಾರೆ. ಕೇವಲ ಹವ್ಯಾಸಿಯಾಗಿ ಕ್ರೀಡಯಲ್ಲಿ ತೊಡಗಬಾರದು. ಸಾಧನೆ ಮಾಡುವ ನಿಟ್ಟಿನಲ್ಲಿ ತೊಡಗಿಕೊಳ್ಳಿ ಎಂದು ಸಲಹೆ ಮಾಡಿದರು.
ಜಗದ ನೋವಿಗೆ ಕಿವಿಗೊಡುವವನೇ ನಿಜವಾದ ಸಾಹಿತಿ
ಪೂರ್ಣಿಮಾರವರ "ಒಂದೆಲ ಮೇಲಿನ ಕಾಡು " ಕೃತಿಯನ್ನು ವಿಮರ್ಶೆ ಮಾಡುತ್ತಾ, ಸಾಹಿತ್ಯದಲ್ಲಿ ಸಂತೋಷಕ್ಕೆ ಒಂದೇ ಮುಖವಿದ್ದರೆ, ದುಃಖಕ್ಕೆ ಸಾವಿರಾರು ಮುಖಗಳಿವೆ. ಆದರೆ ಆ ನೋವಿನ ಹೂರಣಕ್ಕೆ ನಲಿವಿನ ಹೊದಿಕೆಯನ್ನು ನೀಡುವ ಪ್ರಕಾರವೇ ಲಲಿತ ಪ್ರಬಂಧ. ಪೂರ್ಣಿಮಾರವರ ಈ ಸಂಕಲನ ಒಂದು ಎಲೆಗೂ ತನ್ನದೇ ಆದ ಕಥೆ ಇರುವುದು ಎಂಬುದನ್ನು ನೆನಪಿಸುವಂತೆ, ಓದುಗರ ಮನಸ್ಸಿನ ಪರದೆಯ ಮೇಲೆ ಜೀವಂತ ಚಿತ್ರಗಳನ್ನು ಮೂಡಿಸುತ್ತದೆ ಎಂದರು.
ಸಮಾಜಕ್ಕೆ ಗುರುಗಳ ಕೊಡುಗೆ ಮರೆಯಬೇಡಿ
ಗುರುಗಳ ಕೊಡುಗೆ ಸದಾ ಅಮೂಲ್ಯವಾಗಿದ್ದು, ಸಮಾಜದ ನವೀನ ಪೀಳಿಗೆಯನ್ನು ರೂಪಿಸುವ ಶಕ್ತಿ ಗುರುಗಳಲ್ಲಿ ಅಡಕವಾಗಿದೆ ಎಂದು ನೆನಪಿಸಿದರು. ಮಹಾಸಭಾ ವತಿಯಿಂದ ನಡೆಯುತ್ತಿರುವ ಎಲ್ಲ ಕಾರ್ಯಕ್ರಮಗಳ ಬಗ್ಗೆ ಮತ್ತು ಎಲ್ಲರೂ ಆಸಕ್ತಿಯಿಂದ ವಿನೂತನ ಕಾರ್ಯಕ್ರಮಗಳನ್ನು ಆಚರಿಸುತ್ತಿರುವುದರ ಬಗ್ಗೆ ಪ್ರಶಂಸೆಯನ್ನು ಸಹ ವ್ಯಕ್ತಪಡಿಸಿದರು. ೨೦೨೫ ಸೆಪ್ಟಂಬರ್ 21ರ ಭಾನುವಾರ ನಡೆಯುವ ಬಸವ ಸಂಸ್ಕೃತಿ ಅಭಿಯಾನ ಜಿಲ್ಲೆಯಲ್ಲಿ ವಿಶೇಷವಾಗಿ ವಿನೂತನವಾಗಿ ಆಚರಿಸುವುದರ ಬಗ್ಗೆ ಜಿಲ್ಲೆಯ ಸಮಸ್ತ ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆಯನ್ನು ಸಹ ನೀಡಿದರು ಮತ್ತು ಎಲ್ಲರಿಗೂ ಆಶೀರ್ವಚನ ನೀಡಿದರು.
ರೈಲ್ವೆ ಕಾಮಗಾರಿಯಿಂದ ಸ್ಥಳೀಯರಿಗೆ ತೊಂದರೆ
ರೈಲ್ವೆ ಕಾಮಗಾರಿಯಿಂದ ಸುತ್ತಮುತ್ತಲಿನ ಎಂಟು ಹಳ್ಳಿಗಳ ಜನತೆಗೆ ತೊಂದರೆ ಉಂಟಾಗಿದೆ. ಕೈಗಾರಿಕಾ ಪ್ರದೇಶಕ್ಕೆ ತೆರಳುವ ಕಾರ್ಮಿಕರು, ನಗರ ಪ್ರದೇಶ ಮತ್ತು ಬೈಪಾಸ್ ರಸ್ತೆಯಿಂದ ಸಂಚಾರ ನಡೆಸುವ ವಾಹನ ಸವಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸ್ಥಳದಲ್ಲಿಯೇ ಜನರ ಅಹವಾಲುಗಳನ್ನು ಆಲಿಸಿದ ಶಾಸಕ ಸ್ವರೂಪ್, ತಕ್ಷಣ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರ ಪರವಾಗಿ ಕಟುವಾಗಿ ಮಾತನಾಡಿ, ಕಾಮಗಾರಿ ತಕ್ಷಣ ನಿಲ್ಲಿಸಬೇಕು ಎಂದು ಸೂಚಿಸಿದರು.
ಮಕ್ಕಳಲ್ಲಿ ಇಂದ್ರಿಯಗಳ ನಿಯಂತ್ರಣ ಬಹಳ ಮುಖ್ಯ: ಸಿ.ಬಿ ವೆಂಕಟೇಶ್‌
ಹದಿಹರೆಯದ ಮಕ್ಕಳಲ್ಲಿ ಇಂದ್ರಿಯಗಳ ನಿಯಂತ್ರಣ ಬಹಳ ಮುಖ್ಯವಾಗಿದೆ ಎಂದು ಇಲ್ಲಿನ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿ.ಬಿ ವೆಂಕಟೇಶ್‌ ತಿಳಿಸಿದರು.
  • < previous
  • 1
  • ...
  • 1305
  • 1306
  • 1307
  • 1308
  • 1309
  • 1310
  • 1311
  • 1312
  • 1313
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved