• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್‌ಹುಕುಂ ಅರ್ಜಿ ಸಲ್ಲಿಸಿದ ರೈತರಿಗೆ ಹೊಲದಲ್ಲಿಯೇ ಆದೇಶ ಪತ್ರ
ಸರ್ಕಾರಿ ಭೂಮಿ ಮಂಜೂರು ಮಾಡುವಂತಹ ಬಗರ್‌ಹುಕುಂ ಕಮಿಟಿಯು ನೈಜ ಪಲಾನುಭವಿ ರೈತರನ್ನು ಗುರುತಿಸಿ ಅವರಿಗೆ ಭೂಮಿ ಮಂಜೂರು ಮಾಡಲು ಶಾಸಕ ಸಿ.ಬಿ.ಸುರೇಶ್‌ಬಾಬು ಅಧ್ಯಕ್ಷತೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ರೈತರ ಜಮೀನಿನಲ್ಲೇ ಅವರಿಗೆ ಮಂಜೂರಿ ಹಾಗೂ ಸ್ಥಿರೀಕರಣ ನೀಡಿದ ವಿಶೇಷ ಕಾರ್ಯಕ್ರಮ ನಡೆಯಿತು.
2 ವರ್ಷಕ್ಕೊಮ್ಮೆ ಮಣ್ಮು ಪರೀಕ್ಷೆ ಮಾಡಿಸಿ
ರೈತರು ಕನಿಷ್ಠ 2 ವರ್ಷಗಳಿಗೊಮ್ಮೆ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿ ಕೊರತೆಯಲ್ಲಿರುವ ಪೋಷಕಾಂಶಗಳು ನೀಡಿದರೆ ರೋಗಬಾಧೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಜಿ.ಎಂ.ಪ್ರಶಾಂತ್ ಸಲಹೆ ನೀಡಿದರು.
ಸಿಎಂ ವಿಶೇಷ ಅನುದಾನದ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿ: ಶಾಸಕ ಶರತ್ ಬಚ್ಚೇಗೌಡComprehensive development of the taluk through CM''s special grant: MLA Sharath Bachegowda
ಶಾಸಕ ಶರತ್ ಬಚ್ಚೇಗೌಡ ಮಾರ್ಗದರ್ಶನದಲ್ಲಿ ಶಾಸಕರ ಅನುದಾನದ ಜೊತೆಗೆ ಗ್ರಾಪಂ ವ್ಯಾಪ್ತಿಯ ಅನುದಾನ ಸದ್ಬಳಕೆ ಮಾಡಿಕೊಂಡು ಜನರ ಭೇಡಿಕೆಗನುಗುಣವಾಗಿ ಅನುದಾನ ಒದಗಿಸಿ ಗ್ರಾಮಗಳಲ್ಲಿ ಕೆಲಸ ಮಾಡಲಾಗುತ್ತಿದೆ.
ಸಂಚುಕೋರರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಿಜೆಪಿ ಆಗ್ರಹ
ಗಣೇಶೋತ್ಸವವನ್ನೇ ಗುರಿಯಾಗಿಸಿಕೊಂಡು ಹೊರಗಡೆಯಿಂದ ಬಂದಿರುವ ಮುಸ್ಲಿಂ ಗೂಂಡಾಗಳು ದ್ವೇಷದ ಕಿಡಿ ಹಚ್ಚುತ್ತಿದ್ದಾರೆ. ಮಸೀದಿ ಸುತ್ತಮುತ್ತಲ ಲೈಟ್‌ಗಳನ್ನೆಲ್ಲಾ ಆಫ್ ಮಾಡಿ ಮಸೀದಿಯೊಳಗಿನಿಂದಲೇ ಕಲ್ಲು ತೂರಾಟ ನಡೆಸಿ ಶಾಂತಿಯುತವಾಗಿ ನಡೆಸಲಾಗುತ್ತಿದ್ದ ಗಣೇಶ ವಿಸರ್ಜನಾ ಮೆರವಣಿಗೆಗೆ ಭಂಗ ಉಂಟುಮಾಡಿದ್ದಾರೆ.
ಮದ್ದೂರಿನಲ್ಲಿ ಪರಿಸ್ಥಿತಿ ಶಾಂತ: ಐಜಿಪಿ ಡಾ.ಬೋರಲಿಂಗಯ್ಯ
ಭಾನುವಾರ ಸಂಜೆ ೭ ಗಂಟೆ ಸಮಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವಾಗ ಕಲ್ಲು ತೂರಾಟ ನಡೆದಿದೆ. ಈ ಸಮಯದಲ್ಲಿ ಮೆರವಣಿಗೆ ನಡೆಸುತ್ತಿದ್ದವರು ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದಾರೆ. ಈ ಸಮಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುವ ಸಾಧ್ಯತೆ ಇತ್ತು. ಐದು ನಿಮಿಷದೊಳಗಾಗಿ ಪೊಲೀಸರು ಎಲ್ಲಾ ರೀತಿಯ ಕ್ರಮಗಳನ್ನು ಅನುಸರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಪ್ರೊ. ರಮೇಶ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪ ಕುಲಪತಿProf. Ramesh is the Vice Chancellor of Bangalore City University
ಇವರು ತುಮಕೂರು ವಿಶ್ವ ವಿದ್ಯಾಲಯದಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಬಡ ಜನರಿಗಾಗಿಯೇ ಪಂಚ ಗ್ಯಾರಂಟಿ ಅನುಷ್ಠಾನ
ಪಟ್ಟಣದಲ್ಲಿ ಸುಮಾರು 12 ವರ್ಷಗಳ ನಂತರ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಆದರೆ ಇಂದಿರಾ ಕ್ಯಾಂಟೀನ್ ರವರು ಜನರಿಗೆ ನೀಡುವ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ಕೊರಟಗೆರೆ ಕ್ಷೇತ್ರದಲ್ಲಿ ಡಾಂಬರ್‌ ಕಾಣದ ರಸ್ತೆಗಳು
ತಾಲೂಕಿನ ಹೊಳವನಹಳ್ಳಿಯಿಂದ ಬಿ.ಡಿ.ಪುರ ರಸ್ತೆ ಗುಂಡಿ ಬಿದ್ದು ವರ್ಷಗಳೇ ಕಳೆದರೂ ದುರಸ್ತಿ ಮಾಡದ ಪಿಡಬ್ಲೂಡಿ ಇಲಾಖೆಯ ಅಧಿಕಾರಿಗಳ ವಿರುದ್ದ ಗ್ರಾಮೀಣ ಭಾಗದ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಶಾಂತಿಯುತ ಗಣೇಶೋತ್ಸವ: ಅಧಿಕಾರಿಗಳಿಗೆ ಸನ್ಮಾನ
ಕೊರಟಗೆರೆ ಪಟ್ಟಣ ಪಂಚಾಯಿತಿ ಮತ್ತು ಶ್ರೀ ಸತ್ಯ ಗಣಪತಿ ಸೇವಾ ಮಂಡಳಿ ಸಹಯೋಗದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕರ್ತವ್ಯ ನಿರ್ವಹಿಸಿದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಕ್ಕಿಪಿಕ್ಕಿ ಜನರ ಮತಾಂತರ ಖಂಡಿಸಿ ಪ್ರತಿಭಟನೆ
ಪರಿಶಿಷ್ಟ ಪಂಗಡದ ಹಕ್ಕಿಪಿಕ್ಕಿ ಜನಾಂಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡುತ್ತಿರುವುದು, ಸ್ಮಶಾನ ಸೇರಿದಂತೆ 2 ಕಡೆ ಅನಧಿಕೃತ ಚರ್ಚ್ ನಿರ್ಮಿಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ನೇತೃತ್ವದಲ್ಲಿ ಹಕ್ಕಿಪಿಕ್ಕಿ ಜನಾಂಗದವರು ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು.
  • < previous
  • 1
  • ...
  • 1307
  • 1308
  • 1309
  • 1310
  • 1311
  • 1312
  • 1313
  • 1314
  • 1315
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved