• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರೀಶ್ ವಿರುದ್ಧ ರಾಜಕೀಯ ದುರುದ್ದೇಶದ ಕೇಸ್
ರಾಜಕೀಯ ನಾಯಕರ ಮನೆ ಕಾಯುವುದರಿಂದ ಸಾರ್ವಜನಿಕರ ಆಡಳಿತ ವ್ಯವಸ್ಥೆಯ ಮೇಲೆ ಜನರಿಗೆ ಅನುಮಾನ ಬರಬಾರೆಂಬ ಸದುದ್ದೇಶದಿಂದ ಹರಿಹರ ಶಾಸಕ ಬಿ.ಪಿ.ಹರೀಶರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು, ಕೇಸ್ ದಾಖಲಿಸಿದ್ದು ಸರಿಯಲ್ಲ ಎಂದು ಹರಿಹರ ತಾಲೂಕಿನ ವಿವಿಧ ಪಕ್ಷ, ಗ್ರಾಮಗಳ ಮುಖಂಡರು ಆಕ್ಷೇಪಿಸಿದರು.
ಡಿಡಿಪಿಐ ಮಾರ್ಗದರ್ಶನವಿಲ್ಲದೆ ಫಲಿತಾಂಶ ಕುಂಠಿತ
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಅವರ ಸರಿಯಾದ ಮಾರ್ಗದರ್ಶವಿಲ್ಲದ ಪರಿಣಾಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕಳೆದ ಸಾಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಕುಂಠಿತವಾಗಿದೆ ಎಂದು ಶಾಸಕ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹಾಗೂ ತುಮುಲ್‌ ಅಧ್ಯಕ್ಷರಾದ ಎಚ್‌.ವಿ.ವೆಂಕಟೇಶ್‌ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಗಲಭೆಗೆ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಓಲೈಕೆ ಕಾರಣ: ಎಂ.ಪಿ.ರೇಣುಕಾಚಾರ್ಯ
ಮದ್ದೂರಿನಲ್ಲಿ ಅಲ್ಪಸಂಖ್ಯಾತ ಗೂಂಡಾಗಳು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ಭಂಗ ಕೃತ್ಯ ನಡೆಸಿದ್ದು ಇಂತಹ ಘಟನೆಗಳು ನಡೆಯಲು ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿರುವುದೇ ಕಾರಣವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
‘ಭದ್ರಾ’ ರೈತರ ಹಿತಕ್ಕಾಗಿ ಯಾವುದೇ ತ್ಯಾಗ: ಎಂ.ಪಿ.ರೇಣುಕಾಚಾರ್ಯ
ಭದ್ರಾ ನಾಲಾ ಅಚ್ಚುಕಟ್ಟು ಪ್ರದೇಶದ ರೈತರ, ಜನರ ಹಿತ ಕಾಪಾಡಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಹೃದಯಾಘಾತದಿಂದ ಕಾರ್ಮಿಕ ಸಾವು; ಪರಿಹಾರಕ್ಕಾಗಿ ಪ್ರತಿಭಟನೆWorker dies of heart attack; Protest for compensation
ಕರ್ತವ್ಯದ ವೇಳೆ ಕಾರ್ಮಿಕ ಮೃತಪಟ್ಟ ಹಿನ್ನೆಲೆ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ನೂರಾರು ಸಾರ್ವಜನಿಕರು ಆಸ್ಪತ್ರೆ ಮುಂದೆ ಜಮಾಯಿಸಿ, ಕಂಪನಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಬಂಗಾರಪೇಟೆಯಲ್ಲಿ ಐಎಸ್‌, ಕೆಎಎಸ್‌ ಕೋಚಿಂಗ್‌ ತರಬೇತಿ
ಶಿಕ್ಷಕರು ಮಕ್ಕಳಿಗೆ ಜ್ಞಾನ ತುಂಬಿ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಿಗಳು, ಅವರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ, ಆದರೆ ತಾಲೂಕಿನಲ್ಲಿ ಯಾಕೋ ಎಸ್‍ಎಸ್‍ಎಲ್ಸಿ ಫಲಿತಾಂಶದಲ್ಲಿ ಹಿನ್ನಡೆಯಾಗಿದೆ, ಶಿಕ್ಷಕರು ಗ್ರಾಮೀಣ ಮಕ್ಕಳನ್ನು ತಮ್ಮ ಮಕ್ಕಳೆಂದು ತಿಳಿದು ಅವರಲ್ಲಿ ಆತ್ಮವಿಶ್ವಾಸ ತುಂಬಿ ಕೌಶಲ್ಯಗಳನ್ನು ವೃದ್ದಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು.
ಸೋಲೂರು ಹೋಬಳಿ ನೆಲಮಂಗಲ ತಾಲೂಕಿಗೆ ಸೇರ್ಪಡೆ: ಸಿಎಂಗೆ ಅಭಿನಂದನೆSolur Hobli is included in Nelamangala Taluk: Congratulations to the CM
ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರವರನ್ನು ಸನ್ಮಾನಿಸಲಾಯಿತು.
ಖೋ ಖೋ ಪಂದ್ಯದಲ್ಲಿ ಮುದುಡಿ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ಅಂಗವಾಗಿ ನಡೆದ ಬಾಲಕರ ಖೋ ಖೋ ವಿಭಾಗದಲ್ಲಿ ಗಂಡಸಿ ಹೋಬಳಿಯ ಮುದುಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿಕ್ಷಕರು ಮತ್ತು ಪೋಷಕರಾಗಿ ನಿಂತಿರುವ ಶಿಕ್ಷಕ ವೃಂದ ವಿದ್ಯಾರ್ಥಿಗಳ ಈ ಸಾಧನೆಗೆ ಶ್ಲಾಘಿಸಿದರು. ನಮ್ಮ ಮಕ್ಕಳು ಪಠ್ಯ ವಿಷಯಗಳಲ್ಲಿ ಮಾತ್ರವಲ್ಲ, ಕ್ರೀಡಾ ಕ್ಷೇತ್ರದಲ್ಲಿಯೂ ಮುನ್ನಡೆಸುತ್ತಿದ್ದಾರೆ. ಇದೊಂದು ಸಮಗ್ರ ಶಿಕ್ಷಣದ ಸಾಕ್ಷ್ಯ ಎಂದು ಸಹ ಶಿಕ್ಷಕಿಯೊಬ್ಬರು ಉಲ್ಲೇಖಿಸಿದರು.
ವೋಟ್‌ ಚೋರಿ ಕೇಸ್‌ ತನಿಖೆಗೆ ಆಯೋಗದ ಅಸಹಕಾರ: ಆರೋಪ
Commission's non-cooperation in vote theft case investigation: Allegation
ಭೌತಿಕ ಪ್ರಗತಿ ಸಾಧಿಸಲು ಸೂಚನೆ
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸುವತ್ತ ವಿಶೇಷ ಗಮನ ನೀಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ ಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 1308
  • 1309
  • 1310
  • 1311
  • 1312
  • 1313
  • 1314
  • 1315
  • 1316
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved