ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಪ್ಪಿತಸ್ಥರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಯಾರು ಕಾರಣಕರ್ತರಾಗಿದ್ದಾರೋ, ಯಾರು ತಪ್ಪಿತಸ್ಥರಿದ್ದಾರೋ ಅವರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಸಿದ್ಧಲಿಂಗ ಸ್ವಾಮೀಜಿಗಳಿಂದ ದಸರಾ ಶಮೀ ಪೂಜೆ
ತುಮಕೂರು ದಸರಾ ಸಮಿತಿ ಈ ತಿಂಗಳ 22ರಿಂದ 11 ದಿನಗಳ ಕಾಲ ನಗರದಲ್ಲಿ 35ನೇ ವರ್ಷದದಸರಾ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕೊನೆಯ ದಿನದ ಶಮೀಪೂಜೆಯನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೆರವೇರಿಸುವರು.
ದೆಹಲಿ ರೈತ ಚಳುವಳಿ ಮಾದರಿಯಲ್ಲಿ ಜನಾಂದೋಲನ
ದೆಹಲಿಯಲ್ಲಿ ನಡೆದ ರೈತ ಚಳವಳಿ ಮಾದರಿಯಲ್ಲಿ ನಿವೇಶನ ಮತ್ತು ವಸತಿ ರಹಿತರ ರಾಜ್ಯಮಟ್ಟದ ಜನಾಂದೋಲನ ರೂಪಿಸಲು ಭಾರತ ಕಮ್ಯುನಿಸ್ಟ್ ಪಕ್ಷ ನಿರ್ಧರಿಸಿದೆ.
ವಿಷ ಬೀಜ ಬಿತ್ತಿ ಮತ ಕೇಳುವವರು ನಾವಲ್ಲ
ಧರ್ಮ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಮತ ಕೇಳುವವರು ನಾವಲ್ಲ, ಜನರ ಬದುಕು, ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ಮತ ಕೇಳುತ್ತೇವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಮಾರುಕಟ್ಟೆಯಲ್ಲಿ ಕೊಳೆಯುತ್ತಿರುವ ಹೂ ರಾಶಿ
ಮಳೆಯಿಂದ ನೆನೆದು ಒದ್ದೆಯಾದ ಹೂಗಳನ್ನ ಖರೀದಿ ಮಾಡುವವರೇ ಇಲ್ಲ. ಹೀಗಾಗಿ ಸೇವಂತಿಗೆ ಹೂಗಳನ್ನ ಸಹ ರೈತರು ಎಲ್ಲಂದರಲ್ಲಿ ಬಿಸಾಡಿಹೋಗುವಂತಾಗಿದೆ. ಮತ್ತೊಂದೆಡೆ 150 ರುಪಾಯಿಯಿಂದ 250 ರೂಪಾಯಿಗೆ ಮಾರಾಟವಾಗುತ್ತಿದ್ದ ಗುಲಾಬಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು 10 ರಿಂದ 20 ರೂಪಾಯಿಗೆ ಮಾರಾಟವಾಗುತ್ತಿದೆ.
ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯಬಾರದು
ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ನಾರಾಯಣಗುರು, ವಿಶ್ವಕರ್ಮ ಜಯಂತಿ ಸಭೆ
ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಸಂಘಟನೆಗಳ ವತಿಯಿಂದ ಆಚರಿಸುವ ಮಹನೀಯರು ಮತ್ತು ಸಾಧಕರ ಜಯಂತಿ ಕಾರ್ಯಕ್ರಮಗಳಲ್ಲಿ ಗೌರವಿಸುವವರಿಗೆ ಕಡ್ಡಾಯವಾಗಿ ಪ್ರಮಾಣ ಪತ್ರ ನೀಡಬೇಕೆಂ
3.53 ಕೋಟಿ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿಪೂಜೆ
ಹುಲ್ಲಹಳ್ಳಿ ಗ್ರಾಮಕ್ಕೆ ಈಗಾಗಲೇ 20 ಕೋಟಿ ರು. ವೆಚ್ಚದಲ್ಲಿ ಹುರ ಮತ್ತು ಹುಲ್ಲಹಳ್ಳಿ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ,
ಧರ್ಮ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದೇ ಬರೆಸಿ: ಅವಿನಾಶ್ ಮನವಿ
Write Veerashaiva Lingayat in the religion column: Avinash appeals
12 ರಿಂದ ರಾಷ್ಟ್ರೀಯ ಗಾಂಧಿ ಶಿಲ್ಪ ಬಜಾರ್
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸುವರು. ಶಾಸಕ ಟಿ.ಎಸ್. ಶ್ರೀವತ್ಸ ಅಧ್ಯಕ್ಷತೆ ವಹಿಸುವರು.
< previous
1
...
1309
1310
1311
1312
1313
1314
1315
1316
1317
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ