• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ, ಲಿಂಗಾಯತ ಒಂದಾಗಬೇಕೆಂದು ಜನ ಬಯಸ್ತಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ವೀರಶೈವ ಮತ್ತು ಲಿಂಗಾಯತ ಒಂದಾಗಬೇಕು ಎಂಬುದು ಒಂದು ನಿಲುವು, ಬೇರೆ ಬೇರೆಯಾಗಬೇಕು ಎಂಬುದು ಮತ್ತೊಂದು ನಿಲುವಿದೆ. ಆದರೆ, ಬಹುಪಾಲು ಜನರು ವೀರಶೈವ- ಲಿಂಗಾಯತ ಒಂದಾಗಬೇಕು ಎಂದು ಬಯಸುತ್ತಾರೆ. ಕೆಲವರು ಶಿಕ್ಷಣವಂತರು, ನಗರದ ಕೆಲವರು ಪ್ರತ್ಯೇಕವಾಗಿ ಹೋಗಬೇಕು ಎಂದು ಹೇಳುತ್ತಾರೆ ಬೆಂಗಳೂರಿನ ಗೂಳೂರಿನಲ್ಲಿನ ನಿಡುಮಾಮಿಡಿ ಸಂಸ್ಥಾನ ಮಠದ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಮನೆಗಳ ತೆರವು: ಬೀದಿಗೆ ಬಿದ್ದ ಕುಟುಂಬಗಳು
ಕನ್ನಡಪ್ರಭ ವಾರ್ತೆ ಸಿಂದಗಿ ಮನೆಗಳನ್ನು ತೆರವುಗೊಳಿಸುವಂತೆ ನ್ಯಾಯಾಲಯ ಆದೇಶ ನೀಡಿದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು 84 ಮನೆಗಳನ್ನು ತೆರವುಗೊಳಿಸಿದರು. ಪಟ್ಟಣದ ಪುರಸಭೆ ವ್ಯಾಪ್ತಿಯ ಸ.ನಂ.842/2 ಪ್ರದೇಶದಲ್ಲಿ ವಾಸಿಸುವಂತೆ ಈ ಹಿಂದೆಯೇ ಪುರಸಭೆಯಿಂದ 84 ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ನೀಡಲಾಗಿತ್ತು.
ಅತಿಥಿ ಉಪನ್ಯಾಸಕರ ನೇಮಕ ಗೊಂದಲ ಬಗೆಹರಿಸಲು ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಉಂಟಾದ ಗೊಂದಲವನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರೋಮಾಂಚನಗೊಳಿಸಿದ ಜಟ್ಟಿಗಳ ಸೆಣಸಾಟ
ಜಯಕ್ಕಾಗಿ ಜಟ್ಟಿಗಳು ಮದಗಜಗಳಂತೆ ಸೆಣಸಾಡುತ್ತಿದ್ದರೆ, ಪೈಲ್ವಾನರ ಹಾಕುತ್ತಿದ್ದ ಡಾವ್‌ಗಳಿಗೆ ನೆರೆದಿದ್ದ ಸಹಸ್ರಾರು ಪ್ರೇಕ್ಷಕರು ಸಿಳ್ಳೆ, ಕೇಕೆ ಹಾಕಿ, ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.
ಗಲಾಟೆ ಮಾಡಿದ ಮುಸ್ಲಿಂ ಗೂಂಡಾಗಳನ್ನು ಒದ್ದು ಒಳಗೆ ಹಾಕಿ
ಕನ್ನಡಪ್ರಭ ವಾರ್ತೆ ವಿಜಯಪುರ ಕೆಲವು ಮುಸಲ್ಮಾನರು, ದಾರಿ ತಪ್ಪಿದ ಹುಡುಗರು, ಮೈ ಬ್ರದರ್ಸ್ ಅನ್ನುವ ಕಥೆಯನ್ನು ಬಿಟ್ಟು, ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಹಾಗೂ ಪೊಲೀಸರ ಮೇಲೆ ಮಸೀದಿಯ ಮೇಲಿಂದ ಕಲ್ಲುಗಳಿಂದ ದಾಳಿ ಮಾಡಿದ ಮುಸಲ್ಮಾನ ಗೂಂಡಾಗಳನ್ನು ಒದ್ದು ಒಳಗೆ ಹಾಕಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.
ಮುಂಬೈ ಮೀರಿಸಿದ ಬೆಳಗಾವಿ ಗಣೇಶ ಮೆರವಣಿಗೆ
ಬೆಳಗಾವಿ ನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬರೋಬ್ಬರಿ 38 ಗಂಟೆಗಳ ಕಾಲ ನಡೆಯುವ ಮೂಲಕ ಹೊಸ ದಾಖಲೆ ಬರೆದಿದೆ.
ನವೆಂಬರ್‌ನಲ್ಲಿ ತಿಂಗಳಲ್ಲಿ ಚಾಲುಕ್ಯ ಉತ್ಸವ: ಸಚಿವ ತಿಮ್ಮಾಪೂರ
ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆ ಬಿಂಬಿಸುವ ಚಾಲುಕ್ಯ ಉತ್ಸವವನ್ನು ನವೆಂಬರ್‌ ನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದರು.
ಹಿಂದೂ ಕಾರ್ಯಕರ್ತರ ಮೇಲಿನ ಲಾಠಿ ಚಾರ್ಜ್‌ ಖಂಡನೀಯ
ಹಿಂದೂ ಭಾವನೆಗಳನ್ನು ಕೆದಕುವ ದುಷ್ಟ ಶಕ್ತಿಗಳಿಗೆ ಪ್ರಚೋದನೆ ನೀಡುತ್ತಿದೆ. ಅದರ ಪರಿಣಾಮವಾಗಿ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದಿದೆ. ಇದು ಹಿಂದೂ ವಿರೋಧಿ ಸರ್ಕಾರ.
ಜಾತಿ ಸಮಾವೇಶ ಅಲ್ಲ, ಬಸವ ತತ್ವ ಸಮಾವೇಶ: ಇಮ್ಮಡಿ ಸಿದ್ದರಾಮ ಶ್ರೀ
ಶ್ರೇಣಿಕೃತ ವ್ಯವಸ್ಥೆ ಹೋಗಲಾಡಿಸಿ ಇನ್ನಷ್ಟು ಸಮರ್ಥವಾಗಿ ಸಮಸಮಾಜ ನಿರ್ಮಾಣದ ಉದ್ದೇಶದಿಂದ ಸೆ.10ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ ಹೇಳಿದರು.
ಪ್ರಿಯಕರನ ಜೊತೆ ಸೇರಿ ಪತಿ ಕೊಲೆಗೆ ಯತ್ನಿಸಿದ ಪತ್ನಿ!
ಕನ್ನಡಪ್ರಭ ವಾರ್ತೆ ಇಂಡಿ ಪ್ರಿಯಕರನೊಂದಿಗೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ. ಈ ಘಟನೆ ಸೆ.1 ರಂದೇ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಸುನಂದ ಬೀರಪ್ಪ ಪೂಜಾರಿ ಎಂಬಾಕೆ ತನ್ನ ಪತಿ ಕೊಲೆಗೆ ಯತ್ನಿಸಿದ್ದು, ಇದೀಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
  • < previous
  • 1
  • ...
  • 1312
  • 1313
  • 1314
  • 1315
  • 1316
  • 1317
  • 1318
  • 1319
  • 1320
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved