ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾರಾಯಣಗುರುಗಳ ಬೋಧನೆ ಇಂದಿಗೂ ಪ್ರಸ್ತುತ: ಮಂತರ್ ಗೌಡ
೭ನೇ ಹೊಸಕೋಟೆಯ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ ಟ್ರಸ್ಟ್, ಎಸ್ಎನ್ಡಿಪಿ ಶಾಖೆಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ವನಿತಾ ಸಮಿತಿ ಮತ್ತು ಯೂತ್ ಕಮಿಟಿ ಆಶ್ರಯದಲ್ಲಿ ನಾರಾಯಣಗುರು ಜಯಂತಿ ಕಾರ್ಯ್ರಮ ನಡೆಯಿತು.
ಗುಲ್ವಾಡಿ ಪ್ರಶಸ್ತಿಗೆ ಮೊಹಮ್ಮದ್ ಪಾಷಾ, ಡಾ. ಮಾಲಗಿತ್ತಿ ಆಯ್ಕೆ
2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್ ರಫೀ ಪಾಷ ಮತ್ತು ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ವಿಮರ್ಶಕಿ ಡಾ. ಧರಣಿದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
ಕಿದಿಯೂರು: ಕಿದಿಯೂರು ವೆಂಕಟ ರಾವ್ ಸಂಸ್ಮರಣೆ, ಸಹಾಯಧನ ವಿತರಣೆ
ಕಿದಿಯೂರು ನಾಗಲಕ್ಷ್ಮಿ ಶ್ರೀನಿವಾಸ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಿದಿಯೂರು ವೆಂಕಟ್ ರಾವ್ ಸಂಸ್ಮರಣೆ ಹಾಗೂ ಸಹಾಯಧನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
14ರಂದು ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆಗೆ ಅದ್ಭುತ ಬೆಂಬಲ: ಡಾ.ಎಂ.ಎನ್. ರಾಜೇಂದ್ರ ಕುಮಾರ್
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿದರು.
ಕಾವೇರಿ ನದಿಗೆ ತ್ಯಾಜ್ಯ ನೀರು: ಗುಡ್ಡೆಹೊಸೂರು ಗ್ರಾ.ಪಂ.ನಿಂದ ಪರಿಶೀಲನೆ
ಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.
ಪೌರಾಣಿಕ ಪ್ರಸಂಗಗಳಿಂದ ನೈತಿಕ ಸಮಾಜ ನಿರ್ಮಾಣ: ಡಾ. ತಲ್ಲೂರು
ಉಪ್ಪೂರಿನ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಮಣಿಪಾಲ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಪರ್ವದಲ್ಲಿ ಜಯರಾಮ್ ಮಣಿಪಾಲ ಅವರ ‘ಬಿಕ್ರಮ ಭಜರಂಗಿ’ ಪೌರಾಣಿಕ ನಾಟಕ ಬಿಡುಗಡೆಗೊಳಿಸಲಾಯಿತು.
ಉಡುಪಿ: 12ರಂದು ಕೃಷ್ಣ ಮಠದಲ್ಲಿ ಭಾರತೀಯ ಜ್ಞಾನ ಪರಂಪರಾ ಸಮ್ಮೇಳನ
ಪರ್ಯಾಯ ಪುತ್ತಿಗೆ ಮಠ - ಶ್ರೀಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದಂಗವಾಗಿ ನಿಟ್ಟೆ ವಿ.ವಿ.ಯ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಸಹಯೋಗದೊಂದಿಗೆ ೧೨ರಂದು ಭಾರತೀಯ ಜ್ಞಾನ ಪರಂಪರೆಯ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.
ರೊಹಿಂಗ್ಯಾಗಳನ್ನು ಸ್ಥಳೀಯರೆಂದು ಅಧಿಕೃತಗೊಳಿಸಲು ಒಳಸಂಚು: ನಾಚಪ್ಪ ಆರೋಪ
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಸೇರಿಸಬೇಕೆಂದು ಒತ್ತಾಯಿಸಿ ಗೋಣಿಕೊಪ್ಪದಲ್ಲಿ ಸಿಎನ್ಸಿ ವತಿಯಿಂದ 12ನೇ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಸರ್ಕಾರ ಬದ್ಧ: ಮುಂಡರಗಿ ನಾಗರಾಜ
ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷವಾದ ಮೀಸಲಾತಿ ಕಲ್ಪಿಸಿದೆ. ಹಾಗಾಗಿ ಕ್ರೀಡಾಪಟುಗಳು ಇದರ ಅವಕಾಶ ಸದ್ಭಳಕೆ ಮಾಡಿಕೊಳ್ಳಬೇಕು.
ದೇಶದ ಅಭಿವೃದ್ಧಿಗೆ ಪೂರಕವಾಗುವ ಜನಸಂಖ್ಯೆ ಇರಲಿ
ಇಂದಿನ ಒತ್ತಡದ ಜೀವನ ಪದ್ಧತಿಯ ಸಂದರ್ಭದಲ್ಲಿ ಸ್ಕಿಜಿಯೋ ಸ್ರೆನಿಯಾದಂತಹ ಮಾನಸಿಕ ವ್ಯಾಧಿಗೆ ಹದಿಹರೆಯದವರು
< previous
1
...
1315
1316
1317
1318
1319
1320
1321
1322
1323
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ