• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಾಯಣಗುರುಗಳ ಬೋಧನೆ ಇಂದಿಗೂ ಪ್ರಸ್ತುತ: ಮಂತರ್‌ ಗೌಡ
೭ನೇ ಹೊಸಕೋಟೆಯ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್‌ ಟ್ರಸ್ಟ್ ಆವರಣದಲ್ಲಿ ಟ್ರಸ್ಟ್, ಎಸ್‌ಎನ್‌ಡಿಪಿ ಶಾಖೆಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ವನಿತಾ ಸಮಿತಿ ಮತ್ತು ಯೂತ್ ಕಮಿಟಿ ಆಶ್ರಯದಲ್ಲಿ ನಾರಾಯಣಗುರು ಜಯಂತಿ ಕಾರ್ಯ್ರಮ ನಡೆಯಿತು.
ಗುಲ್ವಾಡಿ ಪ್ರಶಸ್ತಿಗೆ ಮೊಹಮ್ಮದ್ ಪಾಷಾ, ಡಾ. ಮಾಲಗಿತ್ತಿ ಆಯ್ಕೆ
2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್ ರಫೀ ಪಾಷ ಮತ್ತು ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ವಿಮರ್ಶಕಿ ಡಾ. ಧರಣಿದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
ಕಿದಿಯೂರು: ಕಿದಿಯೂರು ವೆಂಕಟ ರಾವ್‌ ಸಂಸ್ಮರಣೆ, ಸಹಾಯಧನ ವಿತರಣೆ
ಕಿದಿಯೂರು ನಾಗಲಕ್ಷ್ಮಿ ಶ್ರೀನಿವಾಸ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಕಿದಿಯೂರು ವೆಂಕಟ್ ರಾವ್ ಸಂಸ್ಮರಣೆ ಹಾಗೂ ಸಹಾಯಧನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
14ರಂದು ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆಗೆ‌ ಅದ್ಭುತ ಬೆಂಬಲ: ಡಾ.ಎಂ.ಎನ್. ರಾಜೇಂದ್ರ ಕುಮಾರ್
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿದರು.
ಕಾವೇರಿ ನದಿಗೆ ತ್ಯಾಜ್ಯ ನೀರು: ಗುಡ್ಡೆಹೊಸೂರು ಗ್ರಾ.ಪಂ.ನಿಂದ ಪರಿಶೀಲನೆ
ಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.
ಪೌರಾಣಿಕ ಪ್ರಸಂಗಗಳಿಂದ ನೈತಿಕ ಸಮಾಜ ನಿರ್ಮಾಣ: ಡಾ. ತಲ್ಲೂರು
ಉಪ್ಪೂರಿನ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಮಣಿಪಾಲ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಪರ್ವದಲ್ಲಿ ಜಯರಾಮ್ ಮಣಿಪಾಲ ಅವರ ‘ಬಿಕ್ರಮ ಭಜರಂಗಿ’ ಪೌರಾಣಿಕ ನಾಟಕ ಬಿಡುಗಡೆಗೊಳಿಸಲಾಯಿತು.
ಉಡುಪಿ: 12ರಂದು ಕೃಷ್ಣ ಮಠದಲ್ಲಿ ಭಾರತೀಯ ಜ್ಞಾನ ಪರಂಪರಾ ಸಮ್ಮೇಳನ
ಪರ್ಯಾಯ ಪುತ್ತಿಗೆ ಮಠ - ಶ್ರೀಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದಂಗವಾಗಿ ನಿಟ್ಟೆ ವಿ.ವಿ.ಯ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಸಹಯೋಗದೊಂದಿಗೆ ೧೨ರಂದು ಭಾರತೀಯ ಜ್ಞಾನ ಪರಂಪರೆಯ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.
ರೊಹಿಂಗ್ಯಾಗಳನ್ನು ಸ್ಥಳೀಯರೆಂದು ಅಧಿಕೃತಗೊಳಿಸಲು ಒಳಸಂಚು: ನಾಚಪ್ಪ ಆರೋಪ
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಸೇರಿಸಬೇಕೆಂದು ಒತ್ತಾಯಿಸಿ ಗೋಣಿಕೊಪ್ಪದಲ್ಲಿ ಸಿಎನ್‌ಸಿ ವತಿಯಿಂದ 12ನೇ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಸರ್ಕಾರ ಬದ್ಧ: ಮುಂಡರಗಿ ನಾಗರಾಜ
ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷವಾದ ಮೀಸಲಾತಿ ಕಲ್ಪಿಸಿದೆ. ಹಾಗಾಗಿ ಕ್ರೀಡಾಪಟುಗಳು ಇದರ ಅವಕಾಶ ಸದ್ಭಳಕೆ ಮಾಡಿಕೊಳ್ಳಬೇಕು.
ದೇಶದ ಅಭಿವೃದ್ಧಿಗೆ ಪೂರಕವಾಗುವ ಜನಸಂಖ್ಯೆ ಇರಲಿ
ಇಂದಿನ ಒತ್ತಡದ ಜೀವನ ಪದ್ಧತಿಯ ಸಂದರ್ಭದಲ್ಲಿ ಸ್ಕಿಜಿಯೋ ಸ್ರೆನಿಯಾದಂತಹ ಮಾನಸಿಕ ವ್ಯಾಧಿಗೆ ಹದಿಹರೆಯದವರು
  • < previous
  • 1
  • ...
  • 1315
  • 1316
  • 1317
  • 1318
  • 1319
  • 1320
  • 1321
  • 1322
  • 1323
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved