• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜ ಹಾರಿಸುವ ಯತ್ನ, 13 ಮಂದಿ ಬಂಧನ
ಕಲಬುರಗಿ ಸೇರಿದಂತೆ ಕಲ್ಯಾಣದ ಜಿಲ್ಲೆಗಳನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ಆಸಕ್ತಿ ತೋರದೆ ಅಲಕ್ಷಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಮುಖಂಡರು ರಾಜ್ಯೋತ್ಸವ ದಿನವಾದ ನ.1 ರಂದು ಬೆಳಗ್ಗೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಧ್ವಜ ಹಾರಿಸುವ ಪ್ರಯತ್ನ ಮಾಡಿ ಬಂಧನಕ್ಕೆ ಒಳಗಾಗಿದ್ದಾರೆ.
ಮೈಷುಗರ್‌ನಲ್ಲಿ ೨.೨೫ ಲಕ್ಷ ಟನ್ ಕಬ್ಬು ನುರಿತ: ಸಚಿವ ಚಲುವರಾಯಸ್ವಾಮಿ
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆ ೨.೨೫ ಲಕ್ಷ ಟನ್ ಕಬ್ಬು ನುರಿಸಿದ್ದು, ೧.೫೮ ಲಕ್ಷ ಕ್ವಿಂಟಾಲ್ ಸಕ್ಕರೆ ಉತ್ಪಾದಿಸಿದೆ. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ೫೪.೧೪ ಕೋಟಿ ಹಣ ಸಂದಾಯ ಮಾಡಲಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ
ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು, ಖಾಸಗಿ ಸಂಘ- ಸಂಸ್ಥೆಗಳಲ್ಲಿ ಹೆಚ್ಚು ಲವಲವಿಕೆಯ ಕನ್ನಡ ರಾಜ್ಯೋತ್ಸವ ಆಚರಣೆ ಕಂಡುಬಂತು. ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು, ರಸ್ತೆಗಳಲ್ಲಿ ಕನ್ನಡ ಬಾವುಟಗಳು ರಾರಾಜಿಸಿದವು.
ಎಲ್ಲೇಡೆ ಕನ್ನಡ ಡಿಂಡಿಮ: ಭುವನೇಶ್ವರಿಯ ಭವ್ಯ ಮೆರವಣಿಗೆ
ಎಲ್ಲೆಡೆ ಕನ್ನಡ ಡಿಂಡಿಮ: ಭುವನೇಶ್ವರಿಯ ಭವ್ಯ ಮೆರವಣಿಗೆ
ಹೊಸನಗರ ತಾಲೂಕಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ
ಚಿರತೆ ಮರಿಯಲ್ಲ, ಪಶ್ಚಿಮಘಟ್ಟದ ಅಪರೂಪದ ಜೀವಿ: ವಲಯ ಅರಣ್ಯಾಧಿಕಾರಿ
ಆಳ್ವಾಸ್ ಸಂಸ್ಥೆಗಳ ಹಿಂದಿನ ಸ್ಫೂರ್ತಿ ಶಕ್ತಿ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಇನ್ನಿಲ್ಲ
ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಮಿಜಾರುಗುತ್ತು ಮನೆತನದಲ್ಲಿ ೧೯೧೬ರ ಆಗಸ್ಟ್ ೧೫ರಂದು ಜನಿಸಿದ ಅವರು, ಆದರ್ಶ ಕೃಷಿಕರಾಗಿ ಬದುಕು ಕಂಡವರು. ದಕ್ಷಿಣ ಕನ್ನಡದಲ್ಲಿ ಯಶಸ್ವಿಯಾಗಿ ಅಡಕೆ, ತೆಂಗು ಹಾಗೂ ಕ್ಯಾವೆಂಡಿಸ್ ಬಾಳೆ ಕೃಷಿಯನ್ನು ಪರಿಚಯಿಸಿದವರಲ್ಲಿ ಪ್ರಮುಖರಾಗಿದ್ದಾರೆ.
ಉರ್ದು ಮರೆಸಿ, ಕನ್ನಡ ಮೆರೆಸಿದ ಸಂಘಕ್ಕೆ ರಾಜ್ಯೋತ್ಸವ ಗರಿ
ಸುರಪುರದ ರಂಗಂಪೇಟೆ-ತಿಮ್ಮಾಪುರದ ಕನ್ನಡ ಸಾಹಿತ್ಯ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ1943ರಲ್ಲಿ ಸ್ಥಾಪಿತ, ಕರ್ನಾಟಕದ ಅತ್ಯಂತ ಹಳೆಯ ಎರಡನೇ ಸಂಘಕ್ಕೆ ನಿಜಾಮ್‌ ಕಾಲದಲ್ಲಿ ಉರ್ದು ಪ್ರಾಬಲ್ಯದ ಮಧ್ಯೆಯೂ ಕನ್ನಡದ ಕಹಳೆ ಮೊಳಗಿಸಿದ ಸಂಘಬ್ರಿಟಿಷರ, ನಿಜಾಮರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾದ ಕನ್ನಡ ಸಂಘ
ದ್ವಾರಕಾನಾಥ್ ಸೇರಿ 28 ಮಂದಿಗೆ ರಾಜ್ಯೋತ್ಸವ ಸನ್ಮಾನ
ಕನ್ನಡಪ್ರಭದ ಛಾಯಾಗ್ರಾಹಕ ದ್ವಾರಕನಾಥ್, ಅಂಧರ ಮಹಿಳಾ ಕ್ರಿಕೆಟ್ ತಂಡದ ನಾಯಕಿ ವರ್ಷಾ ಸೇರಿದಂತೆ 28 ಮಂದಿ ಸಾಧಕರಿಗೆ ಈ ಬಾರಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನವೆಂಬರ್ ಒಂದರಂದು ಜಿಲ್ಲಾ ಕೇಂದ್ರದಲ್ಲಿ ಜರುಗುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ತಿಳಿಸಿದ್ದಾರೆ.
ಹಳೇಬೀಡು ದೇವಸ್ಥಾನ ರಸ್ತೆ ಅಗಲೀಕರಣ ಗೊಂದಲಕ್ಕೆ ತೆರೆ
ಶಾಸಕರಾದ ಹುಲ್ಲಳ್ಳಿ ಸುರೇಶ್‌ ಸ್ಥಳೀಯರೊಂದಿಗೆ ಸಭೆ ನಡೆಸಿದ ಬಳಿಕ ಹಳೇಬೀಡು ದೇವಸ್ಥಾನ ರಸ್ತೆ ಅಗಲೀಕರಣ ವಿಚಾರ ಸಂಬಂಧ ಇದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಬಯಲಾಟದ ಭಾಗವತ ಸಿದ್ದಪ್ಪ ದಳವಾಯಿಗೆ ಮನ್ನಣೆ
ತಾಯಿ ಗಂಗಮ್ಮ ಸಹ ಶೋಭಾನೆ ಹಾಡುಗಾರ್ತಿಯಾಗಿದ್ದರಿಂದ ಹೆತ್ತವರ ಜಾನಪದ ಕಲೆಯ ಸ್ಫೂರ್ತಿಯಿಂದ ಬಾಲ್ಯದಿಂದಲೇ ಬಯಲಾಟದ ಕಡೆ ದಳವಾಯಿ ಸಿದ್ದಪ್ಪ ಆಕರ್ಷಿತರಾಗಿದ್ದರು.
  • < previous
  • 1
  • ...
  • 13206
  • 13207
  • 13208
  • 13209
  • 13210
  • 13211
  • 13212
  • 13213
  • 13214
  • ...
  • 13400
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved