ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ನಿರ್ಮಾಣ ಆಗಲಿ: ವೆಂಕಟರಾವ್ ನಾಡಗೌಡ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ದುರಂತ ಸಂಭವಿಸಿ ಒಂದು ವರ್ಷ ಕಳೆದರೂ ಬದಲಿಸಿಲ್ಲ. ಇನ್ನೂ ಎಲ್ಲ ಗೇಟ್ ಯಾವಾಗ ಅಳವಡಿಕೆ ಮಾಡುತ್ತಾರೆ. ಇಂತಹ ತಾಂತ್ರಿಕ ಯುಗದಲ್ಲಿ ಇದೆಲ್ಲ ಇನ್ನೆಷ್ಟು ಸಮಯ ಬೇಕು. ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ.
ಅಲೆಮಾರಿಗಳಿಗೆ ಪ್ರತ್ಯೇಕ ಶೇ.1ರಷ್ಟು ಮೀಸಲಾತಿಗೆ ಒತ್ತಾಯ
ರಾಜ್ಯದ 49 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಗುರುತಿಸಿ, ಶೇ.1ರಷ್ಟು ಪಾಲು ನೀಡಬೇಕು ಎಂದು ಕರ್ನಾಟಕ ರಾಜ್ಯ ಬುಡ್ಗ ಜಂಗಮ (ಪ.ಜಾ.) ಕ್ಷೇಮಾಭಿವೃದ್ಧಿ ಸಂಘ ಒಕ್ಕೊರಲಿನಿಂದ ಒತ್ತಾಯಿಸಿದೆ.
ಜಾತಿ ಕಾಲಂನಲ್ಲಿ ಕರೆ ಒಕ್ಕಲು ಎಂದು ನಮೂದಿಸಲು ತೀರ್ಮಾನ
ಕರೆ ಒಕ್ಕಲು ಒಂದು ಆದಿಮ ಸಂಸ್ಕೃತಿಯ ಸಮುದಾಯವಾಗಿದ್ದು ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ.
ಬೇಡ್ತಿ ವರದಾ ನದಿ ಜೋಡಣೆ ವಿರೋಧಿಸಲು ಒಕ್ಕೊರಲ ನಿರ್ಧಾರ
ಬೇಡ್ತಿ- ವರದಾ ನದಿ ಜೋಡಣೆ ಯೋಜನೆ ವಿರೋಧಿಸಲು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಒಕ್ಕೊರಲ ನಿರ್ಧಾರ ಮಾಡಿದೆ.
ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಕ್ತ ಸಾಗರ
ಕೊಪ್ಪಳದ ಪ್ಯಾಟಿ ಈಶ್ವರ ದೇವಸ್ಥಾನದಿಂದ ಸಂಜೆ 6 ಗಂಟೆಗೆ ಪ್ರಾರಂಭವಾಗಿದ್ದ ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗುತ್ತಲೇ ಇರಲಿಲ್ಲ. ರಾತ್ರಿ 9 ಗಂಟೆಯಾದರೂ ನೂರು ಮೀಟರ್ ಮುಂದೆ ಸಾಗಿರಲಿಲ್ಲ.
ಕನ್ನಡಕ್ಕೆ ವಿಶ್ವಮಾನ್ಯತೆ ತಂದುಕೊಟ್ಟ ವಚನ ಸಾಹಿತ್ಯ
ಜನರನ್ನು ಬಸವ ತತ್ವದೆಡೆಗೆ ಸೆಳೆಯಬೇಕಾಗಿದೆ. ಅದರಲ್ಲೂ ಮಕ್ಕಳು, ಯುವಕರನ್ನು ಸೆಳೆಯುಲು ಈ ಬಸವ ಸಂಸ್ಕೃತ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಕ್ಕಳಲ್ಲಿಯೂ ವಚನ ಸಾಹಿತ್ಯದ ಕುರಿತು ಕುತೂಹಲ ಇರುವುದು ನಿಜಕ್ಕೂ ಅತ್ಯುತ್ತಮ ಬೆಳವಣಿಗೆಯಾಗಿದೆ.
ಅಂಜನಾದ್ರಿ ಬೆಟ್ಟ: 93.15 ಎಕರೆ ಭೂಸ್ವಾಧೀನಕ್ಕೆ ಮರು ಪ್ರಸ್ತಾವನೆ ಸಲ್ಲಿಸಿ
ಆಂಜನೇಯಸ್ವಾಮಿ ದೇವಸ್ಥಾನ ಸಮಗ್ರ ಅಭಿವೃದ್ಧಿಗಾಗಿ ₹ 200 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳುತ್ತಿರುವ ಮೊದಲ ಹಾಗೂ 2ನೇ ಹಂತದ ಕಾಮಗಾರಿ ಹಾಗೂ ರೋಪ್ ವೇ ಸೇರಿದಂತೆ ಹೆರಿಟೇಜ್ ಇಂಪ್ಯಾಕ್ಟ್ ಅಸೆಸ್ಮೆಂಟ್ ಸ್ಟಡಿ ಅಂತಿಮ ವರದಿ ತಯಾರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಉಪ ನೋಂದಣಾಧಿಕಾರಿ ಕಚೇರಿಯಲ್ಲೇ ಬಾಲ್ಯವಿವಾಹ ನೋಂದಣಿ
ಗಂಗಾವತಿ ತಾಲೂಕಿನ ಉಪ ನೋಂದಣಿ ಇಲಾಖೆಯಲ್ಲಿ 2024 ಸೆ.17ರಂದು ಯುವಕ-ಯುವತಿ ಕಾನೂನು ಪ್ರಕಾರ ವಿವಾಹವಾಗಿದ್ದಾರೆಂದು ಅಧಿಕಾರಿಗಳೇ ಶರಾ ಬರೆದಿದ್ದಾರೆ. ಆದರೆ, ಯುವಕನಿಗೆ 20 ವರ್ಷ 6 ತಿಂಗಳು ಆಗಿದೆ. ಬಾಲ್ಯವಿವಾಹ ತಡೆಯಬೇಕಾದ ಅಧಿಕಾರಿಗಳು ಇವರಿಬ್ಬರ ಮದುವೆಗೆ ಕಾನೂನಾತ್ಮಕ ಅನುಮೋದನೆ ನೀಡಿದ್ದಾರೆ.
ಮರಳು ಮಾಫಿಯಾಕ್ಕೆ ಪಂಪಸೆಟ್, ಭೂಮಿ ನಾಶ
ಹಿರೇಹಳ್ಳದಲ್ಲಿ ಮರಳು ದಂಧೆ ಹತ್ತಾರು ವರ್ಷಗಳಿಂದ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮತ್ತು ಆಡಳಿತ ವಿಫಲವಾಗಿರುವುದರಿಂದ ಹಿರೇಹಳ್ಳ ಬಹುತೇಕ ಬರಿದಾಗಿದೆ. ಇದು ಸಾಲದು ಎಂಬಂತೆ ಹಿರೇಹಳ್ಳದ ಎರಡು ದಡದಲ್ಲಿಯೂ ರೈತರ ಭೂಮಿ ಅಗೆದು ಮರಳು ಹುಡುಕಿಕೊಂಡು ಗುಂಡಿ ತೋಡುತ್ತಿದ್ದಾರೆ.
ಮಕ್ಕಳಿಗೆ ಅರಿವಿನ ಬೆಳಕು ಮೂಡಿಸುವ ಶಿಕ್ಷಕರು
ಮಕ್ಕಳ ಬದುಕಿನಲ್ಲಿ ಅರಿವಿನ ಬೆಳಕು ಬಿತ್ತುವವರು ಶಿಕ್ಷಕರು. ರಾಜಕಾರಣಿಗಳು ದೇಶ ಕಟ್ಟುತ್ತೇವೆ ಅನ್ನಬಹುದು. ಆದರೆ, ನಿಜವಾಗಿ ದೇಶ ಕಟ್ಟುವವರು ಗುರುಗಳು. ರಾಜಕಾರಣಿಗಳು ಆಡಳಿತ ಮಾಡಬಹುದಷ್ಟೆ. ಆದರೆ, ನಿಜವಾಗಿ ದೇಶ ಕಟ್ಟುವ ಕೆಲಸ ಮಾಡುವವರು ಶಿಕ್ಷಕರು.
< previous
1
...
1318
1319
1320
1321
1322
1323
1324
1325
1326
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ