• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರ ಕಾರ್ಮಿಕರ ಸೇವೆಗೆ ಬೆಲೆ ಕಟ್ಟುವುದು ಅಸಾಧ್ಯ
ಲಕ್ಷ್ಮೇಶ್ವರ ಪಟ್ಟಣದ ಶೈಲಾ ಆದಿ ಅವರ ತೋಟದಲ್ಲಿ ಸೃಷ್ಟಿ ದೃಷ್ಟಿ ಸಮಾಜ ಸೇವಾ ಸಂಸ್ಥೆಯು ಸೀಗಿ ಹುಣ್ಣಿಮೆಯ ಅಂಗವಾಗಿ ಪೌರಕಾರ್ಮಿಕ ಸನ್ಮಾನ ಕಾರ್ಯಕ್ರಮ ನಡೆಯಿತು.
ಆರು ತಿಂಗಳು ಕಳೆದರೂ ದುರಸ್ತಿಯಾಗದ ವೆನ್ಲಾಕ್‌ ಡಯಾಲಿಸಿಸ್‌ ಘಟಕ!
ಆರು ತಿಂಗಳಾದರೂ ರಿಪೇರಿಯಾಗದ ವೆನ್ಲಾಕ್ಕ್‌ ಡಯಾಲಿಸಿಸ್ಸ್‌ ಘಟಕ
ಕಾರು-ಬೈಕ್ ಡಿಕ್ಕಿ: ಓರ್ವ ಸಾವು
ಕಾರು ಬೈಕ್‌ಗೆ ಡಿಕ್ಕಿಯಾಗಿ ಚಾಲಕ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಲ್ಲಿ ನಡೆದಿದೆ.
ಸಾಗರ: ರಾಜೇಂದ್ರಗೆ ಮರೀಗೌಡ ಪ್ರಶಸ್ತಿ
ತಾಳಗುಪ್ಪ ಹೋಬಳಿಯ ಹಿಂಡೂಮನೆ ಗ್ರಾಮದ ನಿವಾಸಿ
ಮನೆ ಕಳವು ಆರೋಪಿ ಸೆರೆ ₹4.53 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಕೊಪ್ಪಳ, ಮುನಿರಾಬಾದ್ ಸೇರಿದಂತೆ ವಿವಿಧೆಡೆ ಮನೆ ಬೀಗ ಮುರಿದು ಕಳ್ಳತನ ಮಾಡಿದ ನಾಲ್ಕು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.
ವಾಲ್ಮೀಕಿ ಅಭಯಾರಣ್ಯ ಘೋಷಣೆಗೆ ಪ್ರಸ್ತಾವನೆ: ರೆಡ್ಡಿ
ಗಂಗಾವತಿ ತಾಲೂಕಿನಲ್ಲಿ ಸಾಕಷ್ಟು ಅರಣ್ಯ ಪ್ರದೇಶವಿದೆ. ಕೂಡಲೇ ಈ ಪ್ರದೇಶವನ್ನು ಮಹರ್ಷಿ ವಾಲ್ಮೀಕಿ ಅಭಯಾರಣ್ಯ ಪ್ರದೇಶವೆಂದು ಘೋಷಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಸಮಾಜದಲ್ಲಿ ಎಲ್ಲರಿಗೂ ಅವಕಾಶಗಳು ಸಿಗಬೇಕು: ಕೆ. ರಾಮರಾಜನ್
ಸಮಾಜದಲ್ಲಿ ಎಲ್ಲರೂ ಸಮಾನ ಅವಕಾಶ ಪಡೆಯಬೇಕು- ರಾಮರಾಜನ್ನ್‌
ಅಂಬೇಡ್ಕರ್, ವಾಲ್ಮೀಕಿ ಭವನ ಪೂರ್ಣಗೊಂಡರೆ ಮೆರಗು
ನಗರದಲ್ಲಿ ವಾಲ್ಮೀಕಿ ಉದ್ಯಾನವನ ಹಾಗೂ ವಾಲ್ಮೀಕಿ ಪುತ್ಥಳಿ ಸ್ಥಾಪಿಸಬೇಕು.
ಮಾನವೀಯತೆ ಮೆರೆದ ತಹಸೀಲ್ದಾರ್ ನಿಶ್ಚಲ್ ನರೋನ್ಹಾ
ವೃದ್ಧಾಪ್ಯದಲ್ಲಿ ತಮ್ಮ ಹಕ್ಕಿಗಾಗಿ ಅಲೆದಾಡುತ್ತಿದ್ದ ರತ್ನಾಕರಗೆ ಕೊನೆಗೂ ಪಹಣಿ ಸಿಕ್ಕಿದ್ದು, ಕಾರವಾರ ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ಕಂದಾಯ ನಿರೀಕ್ಷಕ ಪ್ರಶಾಂತ ನಾಯ್ಕ ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ, ಸಿಬ್ಬಂದಿ ಧನ್ಯವಾದ ಅರ್ಪಿಸಿದ್ದಾರೆ.
ಪೇದೆ ನೇಮಕಾತಿಯಿಂದ ಅಭ್ಯರ್ಥಿ ಹೆಸರು ಕೈಬಿಟ್ಟಿದ್ದಕ್ಕೆ ಹೈಕೋರ್ಟ್‌ ಒಪ್ಪಿಗೆ
ಕ್ರಿಮಿನಲ್‌ ಪ್ರಕರಣದ ಮಾಹಿತಿಯನ್ನು ಪೊಲೀಸ್‌ ಪೇದೆ ನೇಮಕಾತಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಂಭಾವ್ಯ ಆಯ್ಕೆ ಪಟ್ಟಿಯಿಂದ ಅಭ್ಯಥಿಯೋರ್ವರ ಹೆಸರು ಕೈಬಿಟ್ಟಿದ್ದ ರಾಜ್ಯ ಪೊಲೀಸ್‌ ಇಲಾಖೆಯ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿದೆ.ಪೊಲೀಸ್‌ ಇಲಾಖೆಯ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಎಕ್ಲೂರುವಾಡಿ ಗ್ರಾಮದ ನಿವಾಸಿ ನಾರಾಯಣ ಜಾಮದಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ ಮತ್ತು ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
  • < previous
  • 1
  • ...
  • 13228
  • 13229
  • 13230
  • 13231
  • 13232
  • 13233
  • 13234
  • 13235
  • 13236
  • ...
  • 13400
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved