• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಕೊಟ್ಟ ಪ್ರಿಯಕರ-ಠಾಣೆ ಮೆಟ್ಟಿಲೇರಿದ ಪ್ರಿಯತಮೆ
ಎರಡು ವರ್ಷಗಳಿಂದ ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರನ ವಿರುದ್ಧ ಪ್ರಿಯತಮೆ ಠಾಣೆಯ ಮೆಟ್ಟಿಲೇರಿದ್ದಾಳೆ.
ಶಾಸಕ ಮಂತರ್‌ ಗೌಡ ನಿವಾಸಕ್ಕೆ ಮೈಸೂರು ಒಡೆಯರ್‌ ಕುಟುಂಬ ಭೇಟಿ
ಶಾಸಕ ಮಂತರ್ರ್‌ ಗೌಡ ನಿವಾಸಕ್ಕೆ ಮೈಸೂರು ಒಡೆಯರ್ರ್‌ ಕುಟುಂಬ ಭೇಟಿ
ಸೈಯದ್‌ ಕೊಲೆ ಪ್ರಕರಣ: 8 ಹಂತಕರಲ್ಲಿ ನಾಲ್ವರ ಬಂಧನ
ಅ.20ರಂದು ಗೌಡರಹಳ್ಳಿಯಲ್ಲಿ ಕೊಲೆಯಾಗಿದ್ದ ಶಿವಮೊಗ್ಗ ಟಿಪ್ಪುನಗರದ ಸೈಯದ್ ರಾಝಿಕ್
ಜಿಲ್ಲಾದ್ಯಂತ ಭೂಮಿ ಹುಣ್ಣಿಮೆ ಆಚರಿಸಿದ ಮಣ್ಣಿನ ಮಕ್ಕಳು
ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ
ಹಂಪಿಯ ರಸ್ತೆಗಳಿಗೆ ನೀರು ಸಿಂಪರಣೆ!
ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್‌ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.
ಕಾಂಗ್ರೆಸ್‌ ಒಬ್ಬ ಶಾಸಕನೂ ಬಿಜೆಪಿ ಆಮಿಷಕ್ಕೊಳಗಾಗುವುದಿಲ್ಲ: ಸಿಎಂ
ಒಮ್ಮೆ ಆಪರೇಷನ್ ಕಮಲ ಮಾಡಿ ಯಶಸ್ವಿ ಆಗಿರಬಹುದು, ಆದರೆ ಈ ಬಾರಿ ಆಗುವುದಿಲ್ಲ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗುವುದಿಲ್ಲ
ವಾಲ್ಮೀಕಿ ಈ ನೆಲದ ಸಂಸ್ಕೃತಿಯ ಮಹಾಸಂತ
ಮಹಾಕಾವ್ಯ ರಾಮಾಯಣವನ್ನು ಮಾನವ ಕೋಟಿಗೆ ನೀಡಿ ಮಹಾಮಾರ್ಗದರ್ಶನ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಮುನಿಗಳು ಈ ನೆಲದ ಸಂಸ್ಕೃತಿಯ ಮಹಾಸಂತ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಬಣ್ಣಿಸಿದರು. ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು, ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ ಎಂದರು.
ಕಲ್ಮಷ ಆಗುತ್ತಿರುವ ತುಂಗಾನದಿ ನೀರು: ಪ್ರೊ ಬಿ.ಎಂ.ಕುಮಾರಸ್ವಾಮಿ
ತುಂಗಾ ಉಳಿಸಿ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಛಾಯಾಚಿತ್ರ ಪ್ರದರ್ಶನ ಮತ್ತು ನದಿ ಉಳಿಸೋಣ ಕಾರ್ಯಕ್ರಮ
ಕರಡು ಮತದಾರರ ಪಟ್ಟಿ ಪ್ರಕಟ<bha>;</bha> ಜಿಲ್ಲೆಯಲ್ಲಿ 4,59,916 ಮತದಾರರು
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ 546 ಮತಗಟ್ಟೆಯಲ್ಲಿ 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು, ಒಟ್ಟು 4,59,916 ಮತದಾರರು ಇದ್ದಾರೆ.
ಗ್ರಾಮ ಅರಣ್ಯ ಸಮಿತಿಯಿಂದ ಕ್ಷೀಣಿಸಿದ ಕಾಡಿನ ಬೆಂಕಿ, ಅರಣ್ಯ ವೃದ್ಧಿ: ಬಿ.ಎಸ್‌.ಮಂಜುನಾಥ್
ಗ್ರಾಮ ಅರಣ್ಯ ಸಮಿತಿಯಿಂದ ಕ್ಷೀಣಿಸಿದ ಕಾಡಿನ ಬೆಂಕಿ, ಅರಣ್ಯ ವೃದ್ಧಿ: ಬಿ.ಎಸ್‌.ಮಂಜುನಾಥ್
  • < previous
  • 1
  • ...
  • 13236
  • 13237
  • 13238
  • 13239
  • 13240
  • 13241
  • 13242
  • 13243
  • 13244
  • ...
  • 13401
  • next >
Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved