• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ರಾಜ್ಯೋತ್ಸವ ವಿಶಿಷ್ಟ ಆಚರಣೆಗೆ ನಾಗರಿಕರೆಲ್ಲ ಸ್ಪಂದಿಸಲಿ: ಡಿಸಿ ಡಾ.ಸೆಲ್ವಮಣಿ
ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ50 ಹೆಸರಾಯಿತು ಕರ್ನಾಟಕಉಸಿರಾಗಲಿ ಕನ್ನಡ ಎಂದು ಘೋಷವಾಕ್ಯದ ರಂಗೋಲಿ ಬರೆಯಬೇಕು
ವಿಮಾ ಪರಿಹಾರ ನೀಡಲು ಆಗ್ರಹ
ಉತ್ತರ ಕನ್ನಡ ಜಿಲ್ಲಾ ರೈತ ಸಂಘ, ಶಿರಸಿ ತಾಲೂಕು ರೈತ ಸಂಘದ ವತಿಯಿಂದ ತಾಲೂಕಿನ ಕಬ್ಬೆ ಗ್ರಾಮದಲ್ಲಿ ರೈತರ ಸಭೆ ನಡೆಸಲಾಯಿತು. ಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ರೈತ ಮುಖಂಡರು ಕೃಷಿಕರ ಸಮಸ್ಯೆ ಆಲಿಸಿ, ಕೆಲವು ಸಲಹೆ ನೀಡಿದರು.
ಬರ ಪರಿಸ್ಥಿತಿ ವ್ಯವಸ್ಥಿತ ನಿರ್ವಹಣೆಗೆ ಮಾರ್ಗಸೂಚಿ: ಸಲ್ಮಾ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು, ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ನೋಡಿಕೊಂಡು ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಂ ಅಧಿಕಾರಿಗಳಿಗೆ ಸೂಚಿಸಿದರು.
(ಓಕೆ) ಮೀಸಲಾತಿಗಾಗಿ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಎಲ್ಲಾ ಲಿಂಗಾಯತರನ್ನು ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆಗೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ತಾಲೂಕಿನ ಅಸುಂಡಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಸಾತ್ವಿಕ ಆಕ್ರೋಶ ವ್ಯಕ್ತ ಪಡಿಸಿದರು.
ವರದಕ್ಷಿಣೆ ಹಿಂಸೆ ಆರೋಪ: ನವ ವಿವಾಹಿತೆ ಆತ್ಮಹತ್ಯೆ
. ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಮಾಜಿ ಸಿಎಂ ಮಕ್ಕಳೇ ಅಧಿಕಾರದಲ್ಲಿರಬೇಕಾ?: ಗೋಪಾಲಕೃಷ್ಣ ಬೇಳೂರು ಪ್ರಶ್ನೆ
ನಾನೂ ಎಂಪಿ ಟಿಕೆಟ್‌ ಆಕಾಂಕ್ಷಿ
ನ. 20ರ ವರೆಗೆ ಕಾಲುವೆಗೆ ನೀರು ಹರಿಸಿ
ಸಮರ್ಪಕ ನೀರು ಸಿಗದೇ ಹೋದರೆ ಲಕ್ಷಾಂತರ ರು. ಖರ್ಚು ಮಾಡಿ ಬೆಳೆದಿರುವ ಕೋಟ್ಯಂತರ ಮೌಲ್ಯದ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ನ. 20ರ ವರೆಗಾದರೂ ನೀರು ಕೊಡಬೇಕು.
ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಲೂಟಿ
ಕಟ್ಟಡ ಕಾರ್ಮಿಕರ ಮಂಡಳಿಯಿಂದ ಆರೋಗ್ಯ ತಪಾಸಣೆ ಹೆಸರಿನಲ್ಲಿ 33 ಜಿಲ್ಲೆಗಳಿಗೆ ₹330 ಕೋಟಿ ಬಳಕೆ ವೆಚ್ಚ ತೋರಿಸಿದ್ದು, ಇದು ಅವೈಜ್ಞಾನಿಕ ತೀರ್ಮಾನವಾಗಿದೆ ಎಂದು ಕಟ್ಟಡ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್
ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್
ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಆಲೂರಿನಲ್ಲಿ ಪ್ರತಿಭಟನೆ
ಸಂಕಷ್ಟಕ್ಕೆ ಸಿಲುಕಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಆಲೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 13240
  • 13241
  • 13242
  • 13243
  • 13244
  • 13245
  • 13246
  • 13247
  • 13248
  • ...
  • 13422
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved