• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಂಡನ್‌ನ ಬಸವೇಶ್ವರರಿಗೆ ಪಾಟೀಲ್‌, ಸುಧಾಕರ್‌ ಗೌರವ
ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರು ಸೋಮವಾರ ಬ್ರಿಟನ್‌ನಲ್ಲಿನ ಲ್ಯಾಂಬೆತ್‌ ಬಸವೇಶ್ವರ ಪುತ್ಥಳಿಗೆ ಗೌರವ ಸಲ್ಲಿಸಿದರು.
ಹುಬ್ಬೆ ಹುಣಸೆ ಜಲಾಶಯಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ
ಹುಬ್ಬೆ ಹುಣಸೆ ಜಲಾಶಯದ ನೀರಾವರಿಯ ಯೋಜನೆಗೆ ಕಾವೇರಿ ನದಿಯಿಂದ 17 ಕಿಲೋಮೀಟರ್ ಪೈಪ್ಲೈನ್ ಅಳವಡಿಸಲು 18.5 ಕೋಟಿ ವೆಚ್ಚದಲ್ಲಿ ಸರ್ಕಾರಕ್ಕೆ ಹಣ ಬಿಡುಗಡೆಗೊಳಿಸುವಂತೆ ಪ್ರಸ್ತಾವನೆಯನ್ನು ಸಹ ಸಲ್ಲಿಸಿದ್ದಾರೆ.
ಹೆದ್ದಾರಿಯಲ್ಲಿ ಪಾದಚಾರಿಗಳಿಗೆ ಬೈಕ್ ಡಿಕ್ಕಿ: ನಾಲ್ಕು ಮಂದಿಗೆ ಗಾಯ
ಸತ್ತೇಗಾಲ ಹ್ಯಾಂಡ್ ಪೋಸ್ಟ್‌ನ ಬೈಕ್ ಸವಾರ ರಮೇಶ್ ಹಾಗೂ ಪಾದಚಾರಿಗಳಾದ ಚೆಲುವನಹಳ್ಳಿ ಗ್ರಾಮದ ರೇವಮ್ಮ, ಕಿನಕಹಳ್ಳಿ ಬಸವಣ್ಣ ಹಾಗೂ ಗೀತಾ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಆತ್ಮ ರಕ್ಷಣೆಗಾಗಿ ಮಾತ್ರ ಬಂದೂಕು ಬಳಸಿ: ಎಸ್ಪಿ ಡಾ. ಕವಿತಾ
ಇಂದು ಐದು ದಿನಗಳ ಕಾಲ ನೀಡಲಾಗುತ್ತಿರುವ ತರಬೇತಿಯ ಸದ್ಬಳಕೆ ಮಾಡಿಕೊಳ್ಳಿ ಬಂದೂಕು ಇಟ್ಟುಕೊಳ್ಳುವುದರಿಂದ ಯಾವುದೆ ಸಂದಭ೯ವಾದರೂ ಸಹಾ ಅದನ್ನು ಎದುರಿಸುವೆ ಎಂಬ ಆತ್ಮಸ್ಥೈರ್ಯ ಬರಲಿದೆ,
ಅಂಡರ್ ಪಾಸ್, ಡಿವೈಡರ್‌ ನಿರ್ಮಿಸುವಂತೆ ಪ್ರತಿಭಟನೆ
ಎಸ್‌ಡಿಪಿಐ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜನಪ್ರತಿಧಿಗಳು ಮತ್ತು ಎನ್‌ಎಚ್ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಅಕ್ರೋಶ ವ್ಯಕ್ತಪಡಿಸಿದರು.
ಟೋಲ್ ಶುಲ್ಕ ರದ್ದುಪಡಿಸುವಂತೆ ಭೂಮಿ ತಾಯಿ ಹೋರಾಟ ಸಮಿತಿ ಆಗ್ರಹ
ಬೃಂದಾವನಕ್ಕೆ ಹೋಗುವ ಕೆಳಸೇತುವೆ ನಿರ್ಮಾಣಕ್ಕೆ ಖರ್ಚಾದ ಹಣ ಸುಮಾರು 17.21 ಕೋಟಿ ರು. ಆಗಿದ್ದು, ಈತನಕ 15.99 ಕೋಟಿ ರು. ವಸೂಲಿ ಆಗಿದೆ. ನಂತರ 1.44 ಕೋಟಿ ಸಂಗ್ರಹವಾಗಿದೆ. ಸಾರ್ವಜನಿಕರಿಂದ ಟೋಲ್ ಸಂಗ್ರಹದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ 2024ರಲ್ಲೇ ಸರ್ಕಾರಕ್ಕೆ ಹಿರಿಯ ಅಧಿಕಾರಿಗಳು ಪತ್ರದ ಮೂಲಕ ಮಾಹಿತಿ ನೀಡಿದ್ದು, ಅವರ ಅದೇಶಕ್ಕೆ ನಾವು ಕಾಯುತ್ತಿದ್ದೇವೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಸಹಕಾರ ನೀಡಿ: ಬಿಇಒ ಉಮಾ
ಸರ್ಕಾರಿ ಶಾಲೆ ಶಿಕ್ಷಕರು ಬಿಎಡ್ ಪದವಿ ಜೊತೆಗೆ ಶಿಕ್ಷಕ ಅರ್ಹತಾ ಪರೀಕ್ಷೆ (ಟಿಇಟಿ) ಮತ್ತು(ಸಿಇಟಿ) ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾಗಿದ್ದಾರೆ. ಮಗುವಿಗೆ ಯಾವ ರೀತಿ ಕಲಿಸಬೇಕು ಎಂಬ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ. ವರ್ಷದಲ್ಲಿ 60 ದಿನಗಳ ಕಾಲ ಪ್ರತಿಯೊಬ್ಬ ಶಿಕ್ಷಕರಿಗೂ ಕಡ್ಡಾಯವಾಗಿ ವಿವಿಧ ಬೋಧನಾ ತರಬೇತಿ ನೀಡಲಾಗುತ್ತದೆ.
ತುಳಿತಕ್ಕೆ ಒಳಗಾಗುತ್ತಿರುವ ಒಕ್ಕಲಿಗ ಸಮಾಜ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು: ತಿಮ್ಮೇಗೌಡ
ಸಮಾಜದ ಜನರು ಒಂದುಗೂಡಿ ತಮ್ಮ ಬೇಡಿಕೆಗಳನ್ನು ಪಡೆದುಕೊಳ್ಳಲು ಧ್ವನಿ ಎತ್ತುವ ಕೆಲಸ ಮಾಡಬೇಕು. ಇವತ್ತಿನ ದಿನದಲ್ಲಿ ಕೇಳಿ ಪಡೆದುಕೊಳ್ಳುವ ಕಾಲ ಬಂದಿದೆ. ನಮ್ಮ ಹಕ್ಕನ್ನು ನಾವು ಪಡೆದುಕೊಳ್ಳಬೇಕಿದೆ. ಜಿಲ್ಲೆಯ ಒಕ್ಕಲಿಗ ಸಂಘಗಳ ಮೂಲಕ ಸಮಾಜನ ಮಕ್ಕಳಿಗೆ ಒಂದು ವಸತಿ ನಿಲಯ ಹಾಗೂ ತಾಲೂಕು ಮಟ್ಟದಲ್ಲಿ ಒಂದೊಂದು ಒಕ್ಕಲಿಗ ಭವನಗಳನ್ನು ಸರ್ಕಾರಗಳು ನೀಡಬೇಕು.
ಸಹಕಾರ ಸಂಘಕ್ಕೆ ಚುನಾವಣೆ: ಫಲಿತಾಂಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ನಿಯಮಾನುಸಾರ ಚುನಾವಣೆ ಮತ್ತು ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಫಲಿತಾಂಶಕ್ಕೆ ರಾಜ್ಯದ ಉಚ್ಚ ನ್ಯಾಯಾಲಯದ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕಟಿಸದೇ ತಡೆ ಹಿಡಿಯಲಾಗಿದೆ. ನ್ಯಾಯಾಲಯದ ಅದೇಶದ ಮೇರೆಗೆ ಮುಂದಿನ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು.
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!

ಕೆಮ್ಮಣ್ಣು ನಾಲೆ ವೃತ್ತದ ಬಳಿಯ ಮುಖ್ಯ ಮಸೀದಿ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಭಗವಾ ಧ್ವಜ ಹಾರಿಸುವ ವೇಳೆ ಆ ನಂತರ ಕೆನರಾ ಬ್ಯಾಂಕ್ ವೃತ್ತದ ಚಪ್ಪಲಿ ಅಂಗಡಿ ಬಳಿ ಹಾರಾಡುತ್ತಿದ್ದ ಮುಸ್ಲಿಂ ಧ್ವಜವನ್ನು ಕಿತ್ತೆಸೆದು ಭಗವಾನ್ ಧ್ವಜ ಹಾರಿಸುವ ಸಮಯದಲ್ಲಿ ಕಲ್ಲುತೂರಾಟದಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

  • < previous
  • 1
  • ...
  • 1322
  • 1323
  • 1324
  • 1325
  • 1326
  • 1327
  • 1328
  • 1329
  • 1330
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved