• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಶ್ಚಟ ಮುಕ್ತ ಸಮಾಜಕ್ಕೆ ಕಂಕಣಬದ್ಧರಾಗಿ: ರಾಜಾ ವೇಣುಗೋಪಾಲ ನಾಯಕ
ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ವಿಶ್ವದ ಅನೇಕ ರಾಷ್ಟ್ರಗಳಿಗೆ ಗಾಂಧೀಜಿ ಹೋರಾಟ ಪ್ರೇರಣೆ: ತಮ್ಮಯ್ಯ
ವಿಶ್ವದ ಅನೇಕ ರಾಷ್ಟ್ರಗಳಿಗೆ ಗಾಂಧೀಜಿ ಹೋರಾಟ ಪ್ರೇರಣೆ: ತಮ್ಮಯ್ಯ
ಕಚೇರಿಯ ಕೆಲಸಕ್ಕೆ ನೇರವಾಗಿ ಸಂಪರ್ಕಿಸಿ: ಆರ್‌ಟಿಒ ರಾಕೇಶ್‌ಕುಮಾರ್‌
ಕಚೇರಿಯ ಕೆಲಸಕ್ಕೆ ನೇರವಾಗಿ ಸಂಪರ್ಕಿಸಿ: ಆರ್‌ಟಿಒ ರಾಕೇಶ್‌ಕುಮಾರ್‌
ಭತ್ತದ ಬೆಳೆಗೆ ಕೀಟಬಾಧೆ<bha>;</bha> ಫಸಲು ನಷ್ಟದ ಆತಂಕದಲ್ಲಿ ರೈತರು
ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಹೋಬಳಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ಗದ್ದೆಗಳಲ್ಲಿ ಭತ್ತ ಬೇಸಾಯದ ಕಾಯಕದಲ್ಲಿ ಪ್ರತಿವರ್ಷ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಈ ವರ್ಷದ ಮುಂಗಾರಿನಲ್ಲಿ ಮಳೆ ವಿಳಂಬವಾದ ಕಾರಣ ರೈತರು ತಮ್ಮ ಗದ್ದೆಗಳಲ್ಲಿ ಭತ್ತದ ನಾಟಿ ಕಾರ್ಯ ಮಾಡಲು ಹಲವು ಸಮಸ್ಯೆಗಳ ಮಧ್ಯೆಯೂ ಭತ್ತದ ನಾಟಿ ಕಾರ್ಯಗಳನ್ನ ಮುಗಿಸಿದರು. ಆದರೆ ಈಗ ಭತ್ತದ ಬೆಳೆಗೆ ಕೀಟ ಬಾಧೆ ಕಾಡುತ್ತಿದ್ದು, ರೈತರನ್ನು ಆತಂಕಕ್ಕೀಡು ಮಾಡಿದೆ.
ದಂಡಿನ ಮಾರಿಯಮ್ಮ ದೇವಾಲಯದಿಂದ ಜಲಂಧರ ಸಂಹಾರ ಮಂಟಪ: 20 ಲಕ್ಷ ವೆಚ್ಚದಲ್ಲಿ ತಯಾರಿ
ಮಂಟಪದಲ್ಲಿ ಕ್ಯಾಲಿಕಟ್ ಏಷಿಯನೆಟ್ ಸ್ಟುಡಿಯೋ ಅಂತೋಣಿ ಸ್ಟುಡಿಯೋ ಸೆಟ್ಟಿಂಗ್ ಮಾಡಲಿದ್ದಾರೆ. ದಿಂಡಿಗಲ್‌ನ ಎಂ.ಪಿ. ಲೈಟಿಂಗ್ ಬೋರ್ಡ್ ವ್ಯವಸ್ಥೆ ಮಾಡಲಿದ್ದಾರೆ. ಮಂಟಪದಲ್ಲಿ ಸುಮಾರು 23 ಕಲಾಕೃತಿ ಬಳಸಲಾಗುತ್ತಿದೆ. 150ಕ್ಕೂ ಅಧಿಕ ಮಂದಿ ಸದಸ್ಯರು ತಂಡದಲ್ಲಿದ್ದಾರೆ.
ಚಿತ್ರದುರ್ಗದಲ್ಲಿ 28 ರಂದು ಮಹರ್ಷಿ ವಾಲ್ಮೀಕಿ ಜಯಂತಿ
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುಪಾರಿ ಕೊಟ್ಟು ವ್ಯಕ್ತಿಯ ಕೊಲೆ
ಸುಪಾರಿ ಕೊಟ್ಟ ವ್ಯಕ್ತಿ ಹಾಗೂ ಕೊಲೆಯಾದ ವ್ಯಕ್ತಿಯ ನಡುವೆ ಹಣದ ವ್ಯವಹಾರ ಇತ್ತು ಎನ್ನಲಾಗಿದೆ. ಸುಪಾರಿ ನೀಡಿದ ಆರೋಪಿ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಆರೋಪಿಯಿಂದದ ಕೃತ್ಯಕ್ಕೆ ಬಳಸಿದ ಕಾರು, ಮೃತನ ಮೋಟಾರ್ ಸೈಕಲ್, ಮೊಬೈಲ್‌, ಚಪ್ಪಲಿ, ವಾಚ್ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಈ ಬಾರಿಯೂ ಅದ್ಧೂರಿ ಶಿವಮೊಗ್ಗ ದಸರಾ: ಚನ್ನಬಸಪ್ಪ
ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆಗಳಿಗೆ ಆಹ್ವಾನ ನೀಡಲಾಗಿದ್ದು, ಈಗಾಗಲೇ ಮೂರು ಆನೆಗಳಿಗೆ ತಾಲೀಮು ಕೂಡ ಶುರು
ಐಟಿಐ ತರಭೇತಿದಾರ ಎಚ್.ಎಸ್.ಪ್ರಸಾದ್‌ ಗೆ ಪ್ರಧಾನಿ ಪ್ರಶಂಶನೀಯ ಪತ್ರ
ತಾಲೂಕಿನ ಬೇಗೂರು ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ತರಭೇತುದಾರ ಎಸ್‌.ಎಸ್.ಪ್ರಸಾದ್‌ ಪರೀಕ್ಷಾ ಪೇ ಚರ್ಚಾ ದಲ್ಲಿ ಭಾಗವಹಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿ ಪ್ರಶಂಸನೀಯ ಪತ್ರ ಬರೆದಿದ್ದಾರೆ.
ರೈತರಿಂದಲೇ ನೇರವಾಗಿ ಮುಸುಕಿನ ಜೋಳ ಖರೀದಿಸಿ: ಎಚ್‌.ಡಿ.ರೇವಣ್ಣ
ರಾಜ್ಯ ಕೆಎಂಎಫ್‌ಗೆ ಅಗತ್ಯವಾಗಿರುವ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಖರೀದಿಸುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ
  • < previous
  • 1
  • ...
  • 13259
  • 13260
  • 13261
  • 13262
  • 13263
  • 13264
  • 13265
  • 13266
  • 13267
  • ...
  • 13325
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved