• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!

ಕೆಮ್ಮಣ್ಣು ನಾಲೆ ವೃತ್ತದ ಬಳಿಯ ಮುಖ್ಯ ಮಸೀದಿ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಭಗವಾ ಧ್ವಜ ಹಾರಿಸುವ ವೇಳೆ ಆ ನಂತರ ಕೆನರಾ ಬ್ಯಾಂಕ್ ವೃತ್ತದ ಚಪ್ಪಲಿ ಅಂಗಡಿ ಬಳಿ ಹಾರಾಡುತ್ತಿದ್ದ ಮುಸ್ಲಿಂ ಧ್ವಜವನ್ನು ಕಿತ್ತೆಸೆದು ಭಗವಾನ್ ಧ್ವಜ ಹಾರಿಸುವ ಸಮಯದಲ್ಲಿ ಕಲ್ಲುತೂರಾಟದಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಕಲ್ಲು ತೂರಾಟ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ: ಶಾಸಕ ಕೆ.ಎಂ.ಉದಯ್
ಕೆಲ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಘಟನೆಗೆ ರಾಜಕೀಯ ಬಣ್ಣ ಹಚ್ಚಿ ಜನರಲ್ಲಿ ಪ್ರಚೋದನೆ ಮೂಡಲು ಪ್ರಯತ್ನಿಸುತ್ತಿದ್ದಾರೆ. ಶಾಂತಿ ಸಂದೇಶ ನೀಡಬೇಕಾದ ಜಾಗದಲ್ಲಿ ಕೋಮು ಗಲಭೆಗೆ ಪ್ರಚೋದನೆ ಸರಿಯಲ್ಲ. ಮದ್ದೂರಿನಲ್ಲಿ ಇದುವರೆಗೆ ಈ ರೀತಿಯ ಘಟನೆ ನಡೆದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.
ಪೌರಕಾರ್ಮಿಕ ಆರೋಗ್ಯ ಚೆನ್ನಾಗಿರಬೇಕು: ಎಂ.ವಿ.ಪ್ರಕಾಶ್
ಕ್ರೀಡಾಕೂಟದಲ್ಲಿ ಸೋಲು ಗೆಲುವು ಮುಖ್ಯ ಅಲ್ಲ. ಎಲ್ಲರೂ ಭಾಗವಹಿಸುವುದೇ ಮುಖ್ಯ. ಸರ್ಕಾರ ಪೌರಕಾರ್ಮಿಕರಿಗಾಗಿ ಆಯೋಜಿಸಿರುವ ಕ್ರೀಡೆಗಳಲ್ಲಿ ಭಾಗವಹಿಸಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ.
ನಿವೃತ್ತ ಪ್ರಭಾರಿ ಮುಖ್ಯ ಶಿಕ್ಷಕ ಎಂ.ಡಿ.ಮರಿಸ್ವಾಮಿಗೌಡರಿಗೆ ಬೀಳ್ಕೊಡುಗೆ
30 ವರ್ಷಗಳ ಉತ್ತಮ ಕೆಲಸದ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಪಾರ ಶ್ರಮಿಸಿದ್ದಾರೆ. ಎಂ.ಡಿ. ಮರಿಸ್ವಾಮಿಗೌಡ ಅವರು ನನ್ನ ಒಡನಾಡಿಗಳು. ಸೆಪ್ಟಂಬರ್ ಎರಡನೇ ಅಥವಾ ಮೂರನೇ ವಾರ ಪಾಂಡವಪುರದಲ್ಲಿ ಮರಿಸ್ವಾಮಿಗೌಡರಿಗೆ ದೊಡ್ಡ ಮಟ್ಟದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದೆ.
ಮಹಿಳೆಯರ ಬಾಳಿನ ನಿಜವಾದ ಶಕ್ತಿ ಶಿಕ್ಷಣದಲ್ಲಿದೆ
ಮಹಿಳೆಯರ ಮೇಲಿನ ಹಿಂಸೆ, ಅಪ್ರಾಪ್ತ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ, ಕಳ್ಳಸಾಗಣೆ ಹಾಗೂ ಬಾಲ್ಯವಿವಾಹ ಇನ್ನೂ ಸಮಾಜದಲ್ಲಿ ಕಾಡುತ್ತಿರುವ ಗಂಭೀರ ಸಮಸ್ಯೆಗಳು. ಶಿಕ್ಷಣ, ಜಾಗೃತಿ ಮತ್ತು ಕಾನೂನುಗಳ ಪರಿಣಾಮಕಾರಿ ಜಾರಿಯ ಮೂಲಕವೇ ಇದಕ್ಕೆ ಕಡಿವಾಣ ಹಾಕಬಹುದು ಎಂದು ತಜ್ಞರು, ಸಾಹಿತಿಗಳು ಹಾಗೂ ಸಮಾಜ ಸೇವಕರು ಅಭಿಪ್ರಾಯಪಟ್ಟರು. ಸಮಾಜ ಸೇವಕಿ ರೂಪ ಹಾಸನ್ ಮಾತನಾಡಿ, ಅಪ್ರಾಪ್ತೆಯರ ಮೇಲಿನ ದೌರ್ಜನ್ಯ ಕುರಿತು ಮಾತನಾಡಿ, ಪ್ರತಿ ವರ್ಷ ಸಾವಿರಾರು ಮಕ್ಕಳು ಲೈಂಗಿಕ ಹಿಂಸೆ, ಕಳ್ಳಸಾಗಣೆ ಮತ್ತು ಬಾಲ್ಯವಿವಾಹದ ಬಲಿಯಾಗುತ್ತಿದ್ದಾರೆ ಎಂದರು.
ಅತಿಥಿ ಉಪನ್ಯಾಸಕರ ನೇಮಕಾತಿ ಬಿಕ್ಕಟ್ಟಿಗೆ ತಕ್ಷಣ ಪರಿಹಾರ ಕೈಗೊಳ್ಳಿ
ರಾಜ್ಯದ ೪೩೨ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹತ್ತು, ಹದಿನೈದು ಮತ್ತು ಇಪ್ಪತ್ತಕ್ಕೂ ಹೆಚ್ಚು ವರ್ಷಗಳ ಕಾಲಗಳಿಂದ ೧೧ ಸಾವಿರ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಇವರಲ್ಲಿ ೫,೬೨೩ ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಪಡೆದವರಿದ್ದು, ಉಳಿದ ೫,೩೫೩ ಅತಿಥಿ ಉಪನ್ಯಾಸಕರು ನಾನ್-ಯುಜಿಸಿ ಅವರುಗಳಾಗಿರುತ್ತಾರೆ. ಅದೇ ರೀತಿ ಹತ್ತಾರೂ ವರ್ಷಗಳ ಕಾಲ ಬೋಧನಾ ಅನುಭವ, ಬೋಧನಾ ಕೌಶಲ್ಯ ಹೊಂದಿ ಇದುವರೆಗೂ ಗುಣಮಟ್ಟದ ಪಾಠ ಪ್ರವಚನ ಮಾಡುತ್ತಾ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ದಾರಿದೀಪವಾಗಿದ್ದೇವೆ. ನಮ್ಮಿಂದ ಬೋಧನಾ ಲಾಭ ಪಡೆದ ಲಕ್ಷಾಂತರ ವಿದ್ಯಾರ್ಥಿಗಳು ಇಂದು ಅನೇಕ ಉನ್ನತ ಹುದ್ದೆಗಳಲ್ಲಿ ಅವಕಾಶಗಳನ್ನು ಪಡೆದು ಕಾರ್ಯ ನಿರ್ವಹಿಸುತ್ತಿರುತ್ತಾರೆ ಎಂದರು.
ಎಂಸಿಇಯಲ್ಲಿ ಅವಿಶ್ವಾಸ ನಿರ್ಣಯದ ಪ್ರಹಸನ
ಸೋಮವಾರ ಕಾಲೇಜಿನ ಆವರಣದಲ್ಲಿ ಸಭೆಯೊಂದನ್ನು ಏರ್ಪಡಿಸಲಾಗಿತ್ತು. ಪೂರ್ವ ಸಿದ್ಧತೆಯಂತೆ ಹಾಲಿ ಅಧ್ಯಕ್ಷರಾದ ದ್ಯಾವೇಗೌಡರು ತಮ್ಮ 11 ಜನ ನಿರ್ದೇಶಕರೊಂದಿಗೆ ಸಭೆಗೆ ಬಂದಿದ್ದರು. ಅಶೋಕ್‌ ಹಾರನಹಳ್ಳಿ ಅವರು 10 ನಿರ್ದೇಶಕರೊಂದಿಗೆ ಆಗಮಸಿದ್ದರು. ಹೀಗಾಗಿ ಅಶೋಕ್‌ ಹಾರನಹಳ್ಳಿ ತಂಡ ಅಂದುಕೊಂಡಂತೆ ಅವಿಶ್ವಾಸ ನಿರ್ಣಯ ವ್ಯಕ್ತಪಡಿಸಲೂ ಆಗದೇ ವಾಪಸ್‌ ತೆರಳಿದರು. ಅಶೋಕ್‌ ಹಾರನಹಳ್ಳಿ ತಂಡ ಅಧಿಕಾರದ ಗದ್ದುಗೆಗೆ ಏರುತ್ತದೆ ಎಂದೆಲ್ಲಾ ಗುಸುಗುಸು ಇತ್ತು. ಅದರಂತೆ ಕಾಲೇಜಿನ ಎದುರು ಬಿಗಿ ಪೊಲೀಸ್‌ ಬಂದೋಬಸ್ತ್‌ ಕೂಡ ಮಾಡಲಾಗಿತ್ತು. ಆದರೆ, ಅಶೋಕ್‌ ಹಾರನಹಳ್ಳಿ ಅವರ ತಂಡ ಸರಳ ಬಹುಮತವೂ ಇಲ್ಲದ ಕಾರಣ ವಾಪಸ್‌ ತೆರಳಬೇಕಾಯಿತು.
ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕನ್ನಡಪ್ರಭ ಯುವ ಆವೃತ್ತಿ ವಿತರಣೆ
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ವಹಿಸಿ ವ್ಯಾಸಂಗ ಮಾಡಬೇಕು. ಪತ್ರಿಕೆ ಹಾಗೂ ಪುಸ್ತಕಗಳನ್ನು ನಿರಂತರವಾಗಿ ಓದುವುದರಿಂದಾಗಿ ಜ್ಞಾನಾರ್ಜನೆ ಆಗುತ್ತದೆ. ಕನ್ನಡಪ್ರಭ ದಿನಪತ್ರಿಕೆ ಬಳಗದವರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇವಲ ಒಂದು ರುಪಾಯಿ ವೆಚ್ಚದಲ್ಲಿ ಯುವ ಆವೃತ್ತಿಯನ್ನು ನೀಡುತ್ತಿರುವುದು ಶ್ಲಾಘನೀಯ. ಈಗಿನ ಪರಿಸ್ಥಿತಿಯಲ್ಲಿ ಒಂದು ರುಪಾಯಿಗೆ ಏನೂ ಸಹ ಬರುವುದಿಲ್ಲ. ಹಾಗಾಗಿ ಕನ್ನಡಪ್ರಭ ಬಳಗದವರು ವಿದ್ಯಾರ್ಥಿಗಳಿಗೆ ಇದನ್ನು ಉಚಿತವಾಗಿ ನೀಡುತ್ತಿದ್ದಾರೆ ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಇಲಾಖೆಯಿಂದ ನಾನು ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು.
ಪಕ್ಷ ಸಂಘಟನೆಗೆ ಎಲ್ಲರೂ ಒಂದಾಗಬೇಕು
ಪಕ್ಷದ ಯಶಸ್ಸು ಒಬ್ಬೊಬ್ಬ ಕಾರ್ಯಕರ್ತರ ಬದ್ಧತೆ, ಶ್ರಮ ಹಾಗೂ ಸಹಕಾರದ ಮೇಲೆ ಆಧಾರಿತವಾಗಿದೆ. ಸಂಘಟನೆಯಲ್ಲಿ ಏಕತೆ ಇಲ್ಲದಿದ್ದರೆ ಯಾವುದೇ ಗುರಿ ಸಾಧ್ಯವಿಲ್ಲ. ಪಕ್ಷವನ್ನು ಸಧೃಢವಾಗಿ ಕಟ್ಟಿ ಗ್ರಾಮ ಮಟ್ಟದಿಂದಲೇ ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನೆ ಮಾಡಬೇಕು. ತಾಲೂಕು ಬಿಜೆಪಿ ರೈತ ಮೋರ್ಚಾ ಮಾಜಿ ಉಪಾಧ್ಯಕ್ಷ ಪೂಮಡಿಹಳ್ಳಿ ನಟರಾಜ್‌ರವರು ಪಕ್ಷದ ತತ್ವಸಿದ್ಧಾಂತಗಳನ್ನು ಒಪ್ಪಿ ಘರ್‌ ವಾಪಸಿ ಆಗಿರುವುದು ಸಂತಸ ತಂದಿದೆ. ಅವರೊಂದಿಗೆ ನಾವೆಲ್ಲ ಒಟ್ಟಾಗಿ ಇರುತ್ತೇವೆ. ಈಗಾಗಲೇ ಸ್ಥಳೀಯ ಚುನಾವಣೆ ಸಮೀಪಿಸುತ್ತಿದ್ದು ಅವರು ಕಾರ್ಯಕರ್ತರೊಂದಿಗೆ ಕೆಲಸ ಮಾಡಲು ಆರಂಭಿಸಿರುವುದು ಪಕ್ಷಕ್ಕೆ ಬಲ ತಂದಿದೆ ಎಂದರು.
ಒಳಮೀಸಲೀಂದ ಅನ್ಯಾಯ: ಬಂಜಾರರಿಂದ ಹೋರಾಟ: ಕೃಷ್ಣುಮೂರ್ತಿನಾಯ್ಕ್
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿ ಘೋಷಿಸಿದ ಒಳಮೀಸಲಾತಿ ಅವೈಜ್ಞಾನಿಕವಾಗಿದ್ದು, ಇದರಿಂದ ಬಂಜಾರ ಸಮುದಾಯಕ್ಕೆ ಘೋರ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಸೆ.10 ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಬಂಜಾರ ಸಮುದಾಯದಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಸೇವಲಾಲ್ ಬಂಜಾರ ಸಮಾಜದ ತಾಲೂಕು ಉಪಾಧ್ಯಕ್ಷ ಕೃಷ್ಣುಮೂರ್ತಿನಾಯ್ಕ್ ಹೇಳಿದರು.
  • < previous
  • 1
  • ...
  • 1323
  • 1324
  • 1325
  • 1326
  • 1327
  • 1328
  • 1329
  • 1330
  • 1331
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved