• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಗೂರು ಲಿಟಲ್‌ ಫ್ಲವರ್‌ ಶಾಲೆ ಬಳಿ ಕರಡಿ ಪ್ರತ್ಯಕ್ಷ
ಸೋಮವಾರ ಬೆಳ್ಳಂ ಬೆಳಗ್ಗೆ ಕೋಟೆಕೆರೆ ರಸ್ತೆಯ ಮಹದೇಶ್ವರ ಬಡಾವಣೆಯಲ್ಲಿ ಕಾಣಿಸಿಕೊಂಡು ಲಿಟಲ್‌ ಫ್ಲವರ್‌ ಕಾನ್ವೆಂಟ್‌ ನೊಳಗೆ ತೆರಳುವುದನ್ನು ಬೆಳ್ಳಂ ಬೆಳಗ್ಗೆ ಜನರು ನೋಡಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಅಭಿಯಾಯ
ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಸ್ವರ್ಣರ ಶ್ರೀ ಟ್ರಸ್ಟ್ ಸಹಯೋಗದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ-2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಇಂದಿನಿಂದ ಜೆಸಿಐ ಸಪ್ತಾಹ: ಗೌರೀಶ್
ನಗರದ ಎಲ್ಲಾ ಜೆಸಿಐ ಒಕ್ಕೂಟಗಳ ಸಹಯೋಗದಲ್ಲಿ ಸೆ.9ರಿಂದ ಸೆ.15ರವರೆಗೆ ಜೆಸಿಐ ಸಪ್ತಾಹವನ್ನು ಆಚರಿಸಲಾಗುವುದು ಎಂದು ವಲಯ ಅಧ್ಯಕ್ಷ ಜೆಸಿಐ ಸೆನೆಟರ್ ಸಿ.ಎ.ಗೌರೀಶ್ ಭಾರ್ಗವ ಹೇಳಿದರು.
ನಿಸ್ವಾರ್ಥ ಮನೋಭಾವದಿಂದ ಶಾಲಾ ಮಕ್ಕಲಿಗೆ ಕೊಡುಗೆ; ಪ್ರಕಾಶ್
ಕೊಪ್ಪ, ವಿಶ್ವನಾಥ್ ಗದ್ದೆಮನೆ ಅವರು ಸರ್ಕಾರಿ ಶಾಲೆಯಲ್ಲಿ ಕಲಿತು ವಕೀಲರಾಗಿ, ಉದ್ಯಮಿಯಾಗಿ ನಿಸ್ವಾರ್ಥ ಮನೋಭಾವದಿಂದ ನಮ್ಮ ಶಾಲೆಗೆ ಈ ಕೊಡುಗೆ ನೀಡಿದ್ದಾರೆ ಎಂದು ಕೆ.ಪಿ.ಎಸ್. ಶಾಲಾಭಿವೃದ್ಧಿ ಸಮಿತಿ ಸದಸ್ಯ ಪ್ರಕಾಶ್ ಸಿ.ಎಚ್.ತಿಳಿಸಿದರು.
ಡಿಸಿಸಿ ಬ್ಯಾಂಕಿಗೆ ₹36.75 ಕೋಟಿ ಲಾಭ
ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ 2024-25ನೇ ಸಾಲಿನಲ್ಲಿ 36.75 ಕೋಟಿ ರು. ಲಾಭ ಗಳಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು.
ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯರನ್ನು ಕಡ್ಡಾಯ ಆಹ್ವಾನಿಸಿ: ಆಸಂದಿ ಟಿ.ಕಲ್ಲೇಶ್
ಕಡೂರು, ಸ್ಥಳೀಯವಾಗಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಿಗೆ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರನ್ನು ಕಡ್ಡಾಯ ವಾಗಿ ಆಹ್ವಾನಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಆಸಂದಿ ಟಿ.ಕಲ್ಲೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಪೋಷಕರಲ್ಲಿ ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಮೂಡಿಸಿ
ದೇವನಹಳ್ಳಿ: ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ವರ್ತಕರ ಸಂಘದಿಂದ ನಿವೇಶನಕ್ಕೆ ಪಟ್ಟಣ ಪಂಚಾಯಿತಿಗೆ ಮನವಿ: ಎಸ್‌.ಎಸ್.ಜಗದೀಶ್
ನರಸಿಂಹರಾಜಪುರ, ವರ್ತಕರ ಸಂಘದಿಂದ ಕಾಯಂ ನಿವೇಶಕ್ಕಾಗಿ ಶಾಸಕರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗಿದ್ದು ನಿವೇಶನ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷ ಎಸ್.ಎಸ್.ಜಗದೀಶ್ ಹೇಳಿದರು.
ಹೈನೋದ್ಯಮಕ್ಕೆ ಮತ್ತಷ್ಟು ಸರ್ಕಾರದ ಪ್ರೋತ್ಸಾಹ ಅಗತ್ಯ
ಹೊಸಕೋಟೆ: ಗ್ರಾಮೀಣರ ಬದುಕಿಗೆ ಹೈನೋದ್ಯಮ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಆಸರೆ. ಆದ್ದರಿಂದ ಹೈನೋದ್ಯಮಕ್ಕೆ ಸರ್ಕಾರದಿಂದ ಮತ್ತಷ್ಟು ಪ್ರೋತ್ಸಾಹ ಅಗತ್ಯ ಎಂದು ಮೇಲಿನಪೇಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು.
ಭರತನಾಟ್ಯ ಕೇವಲ ಕಲೆಯಲ್ಲ, ಅಪ್ರತಿಮ ಸಾಧನೆ
ಹೊಸಕೋಟೆ: ಭರತ ನಾಟ್ಯ ನೃತ್ಯ ಕಲಿಕೆ ಕೇವಲ ಕಲೆ ಮಾತ್ರ ಅಲ್ಲ, ಅದೊಂದು ಕಲಾ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 1324
  • 1325
  • 1326
  • 1327
  • 1328
  • 1329
  • 1330
  • 1331
  • 1332
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved