• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಂಕ್‌ಫುಡ್‌ನಿಂದ ಮಕ್ಕಳಲ್ಲಿ ಪೌಷ್ಠಿಕಾಂಶ ಕೊರತೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಸರ್ಕಾರ ಮಧ್ಯಾಹ್ನದ ಬಿಸಿಯೂಟದಂತ ಯೋಜನೆ ಕೈಗೊಂಡಿದೆ. ಇದರಿಂದ ಮಕ್ಕಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆ ಜತೆಗೆ ಸಮಾನತೆ ಸಂದೇಶ ಸಾರುವ ಯೋಜನೆ ಇದಾಗಿದೆ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಡಾ.ಎಂ.ಎಂ.ಬೆಳಗಲ್ಲ ಹೇಳಿದರು.
ವಿರಾಜಪೇಟೆ ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ರಾಜ್ಯ 5 ನೇ ಹಣಕಾಸು ತಂಡ ಭೇಟಿ
ಕೆ. ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣ ಸ್ವಾಮಿ ಮಂಗಳವಾರ ಭೇಟಿ ನೀಡಿದರು.
ಆಧುನಿಕ ಕೃಷಿಗೆ ಒತ್ತು ನೀಡಿ: ಶಾಸಕ ಎಂ.ಟಿ.ಕೃಷ್ಣಪ್ಪ
ಕೃಷಿ ಇಲಾಖೆಯಿಂದ ಸಿಗುವ ಆಧುನಿಕ ಸವಲತ್ತುಗಳನ್ನು ರೈತರು ಸದುಪಯೋಗ ಪಡಿಸಿಕೊಂಡು ಆಧುನಿಕ ಕೃಷಿಗೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ರೈತರಿಗೆ ಕರೆ ನೀಡಿದರು.
ಸರ್ಕಾರಿ ಆಸ್ಪತ್ರೆಯ ಭ್ರಷ್ಟ ವೈದ್ಯರ ಮೇಲೆ ಕ್ರಮಕ್ಕೆ ಆಗ್ರಹ
ಡಾ. ಪರಮೇಶ್ವರಪ್ಪ ಅವರು ಸರ್ಕಾರಿ ಆಸ್ಪತ್ರೆಗೆ ತಪಾಸಣೆಗೆ ಬರುವ ರೋಗಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಖೇದಕರ ಎಂದು ರೈತ ಮುಖಂಡ ರವೀಂದ್ರಗೌಡ ಪಾಟೀಲ ತಿಳಿಸಿದರು.
ಸಂವಿಧಾನ ಪ್ರತಿಯೊಬ್ಬರ ಜೀವನಾಡಿ: ಡಾ. ರಂಜಾನ ದರ್ಗಾ
ಮಕ್ಕಳ ಬಾಲ್ಯವನ್ನು ಇಂದಿನ ಆಧುನಿಕ ಸಮಾಜ ಕಸಿದುಕೊಂಡಿದೆ. ರಂಗಭೂಮಿಯಲ್ಲಿ ಮಾನವೀಯ ಸಂಬಂಧದ ಗುಣವಿದೆ. ಯಾವುದೇ ಮೇಲು- ಕೀಳು ಎಂಬ ಭೇದ ಇಲ್ಲದೆ ಸಮಚಿತ್ತದಿಂದ ಸಂಗೀತ, ನಾಟಕ, ಚಿತ್ರಕಲೆ ಸೇರಿದಂತೆ ಇತರೆ ಸಾಂಸ್ಕೃತಿಕ ರಂಗ ಚಟುವಟಿಕೆಳಲ್ಲಿ ಮಕ್ಕಳು ತಲ್ಲೀಣರಾಗಿ ಶಿಬಿರದಲ್ಲಿ ತೊಡಗಿಕೊಂಡಿರುವುದು ರಂಗಾಯಣದ ಹೆಮ್ಮೆ.
ಜಾತಿಗಣತಿ ವರದಿ ಬಿಡುಗಡೆ ಬೇಡ: ಶಂಭು ಉರೇಕೊಂಡಿ
Caste census report should not be released: Shambhu Urekondi
ನಗರಸಭೆ ಮಳಿಗೆ ಒಳ ಬಾಡಿಗೆ ನೀಡಬಾರದು: ಸುಜಾತಾ
ಚಿಕ್ಕಮಗಳೂರು, ಹರಾಜಿನಲ್ಲಿ ಪಡೆದಿರುವ ನಗರಸಭೆ ಮಳಿಗೆಗಳನ್ನು ಸ್ವಂತಕ್ಕೆ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಒಳ ಬಾಡಿಗೆ ನೀಡಬಾರದು ಎಂದು ನಗರ ಸಭಾಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
ಜೀವನದಿ ಕಾವೇರಿ ಸಾಕ್ಷ್ಯಚಿತ್ರ: ಪ್ರಥಮ ಪ್ರದರ್ಶನ ಹೌಸ್‌ಪುಲ್‌
ಜೀವನದಿ ಕಾವೇರಿ ಸಾಕ್ಷ್ಯಚಿತ್ರ ಪ್ರದರ್ಶನಗೊಂಡ ಚಿತ್ರಮಂದಿರ ಹೌಸ್‌ಪುಲ್‌ ಆಗಿರುವುದು.
ಯಾರೂ ಮುಂದೆ ಬಾರದಿದ್ದರೇ ನಾನೇ ಖುದ್ದು ಸಕ್ಕರೆ ಕಾರ್ಖಾನೆ ಸ್ಥಾಪಿಸುವೆ: ಗವಿಯಪ್ಪ
ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸಂಬಂಧಿಸಿದಂತೆ ಯಾರೂ ಮುಂದೆ ಬಾರದಿದ್ದರೆ ನಾನೇ ಸ್ಥಾಪನೆ ಮಾಡುವೆ.
ಕನ್ನಡ ನಾಡು-ನುಡಿ ಸೇವೆಗಾಗಿ ಬಣಗಳ ಪೈಪೋಟಿ!
ನಾಡು- ನುಡಿ ಸೇವೆಯನ್ನೇ ಪ್ರಧಾನ ಉದ್ದೇಶವಾಗಿಟ್ಟು 130 ವರ್ಷಗಳ ಹಿಂದೆ ಶುರುವಾದ ಕರ್ನಾಟಕ ವಿದ್ಯಾವರ್ಧಕ ಸಂಘದ ಮುಂದಿನ ಮೂರು ವರ್ಷಗಳ ಅವಧಿಗಾಗಿ ನಡೆಯಲಿರುವ ನೂತನ ಪದಾಧಿಕಾರಿಗಳ ಚುನಾವಣೆಗೆ ಮೇ 25ರಂದು ಮಹೂರ್ತ ನಿಗದಿಯಾಗಿದ್ದು, ಕನ್ನಡದ ಸೇವೆಗಾಗಿ ವಿವಿಧ ಬಣಗಳ ಪೈಪೋಟಿ ಶುರುವಾಗಿದೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved