• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಂತರಿಕ ಉಗ್ರಗಾಮಿಗಳನ್ನು ಬಂಧಿಸುವಂತೆ ವಿವಿಧ ಸಂಘಟನೆಗಳಿಂದ ಆಗ್ರಹ
ಉಗ್ರಗಾಮಿ ಕೃತ್ಯಗಳು ಈ ದೇಶಕ್ಕೆ ಮಾರಕವಾಗಿದ್ದು, ಇದನ್ನು ಪ್ರಾರಂಭಿಕ ಹಂತದಲ್ಲೇ ತಡೆಯುವುದು ಅನಿವಾರ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಪೊಲೀಸರೆಂದರೆ ಭಯವಿಲ್ಲದಂತಾಗಿದೆ. ಆದಕಾರಣ ಈ ಕೂಡಲೇ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಂಡು ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆಹಚ್ಚಬೇಕು ಹಾಗೂ ದುರ್ಷ್ಕಮಿಗಳನ್ನು ಈ ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು .
ಪ್ಯಾಲೆಸ್ತೀನ್ ಬಾವುಟ ಪ್ರದರ್ಶಿಸಿದ ಕಿಡಿಗೇಡಿಗಳನ್ನು ಬಂಧಿಸಿ: ಮಾಜಿ ಸಂಸದ ಮುನಿಸ್ವಾಮಿ
ಈ ಹಿಂದೆ ಪಟ್ಟಣದಲ್ಲಿ ಮುಸ್ಲಿಮರು ಎಲ್ಲಾ ಹಬ್ಬಗಳಲ್ಲಿ ಯಾವುದೇ ಬ್ಯಾನರ್ ಇಲ್ಲದೆ ಪ್ರಾರ್ಥನೆಯಲ್ಲಿ ತೊಡಗಿ ಸೌಹಾರ್ದತೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳುತ್ತಿದ್ದರು, ಆದರೆ ಈಗ ಮೀಸೆ ಬಾರದವರೂ ಕೂಡ ಅನ್ಯ ದೇಶದ ಬಾವುಟ ಹಾರಿಸಿ ಎರಡೂ ಕೋಮಿನ ಜನರ ನಡುವೆ ದ್ವೇಷ ಭಾವನೆ ಮೂಡುವಂತೆ ಮಾಡಿದ್ದಾರೆ.
ಚಂದ್ರಗ್ರಹಣ ಬಳಿಕ ಘಾಟಿ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ
ದೊಡ್ಡಬಳ್ಳಾಪುರ: ಚಂದ್ರಗ್ರಹಣ ಮೋಕ್ಷವಾದ ಬಳಿಕ ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳ ಹಾಗೂ ರಾಜ್ಯದ ಪ್ರಮುಖ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೋಮವಾರ ಬೆಳಗ್ಗೆ ವಿಶೇಷ ಪೂಜೆ ಬಳಿಕ ಭಕ್ತಾದಿಗಳಿಗೆ ದರ್ಶನದ ಅವಕಾಶ ಮಾಡಿಕೊಡಲಾಯಿತು.
ವಿಚಾರ ಶಕ್ತಿ ಬೆಳೆಸಿದ ಶರಣರು: ಆವರಗೆರೆ ರುದ್ರಮುನಿ
ಬಸವೇಶ್ವರರು ಅಕ್ಷರ ಕ್ರಾಂತಿ ಮೂಡಿಸುವ ಜತೆಗೆ ವಚನಗಳ ಮೂಲಕ ವಿಚಾರ ಶಕ್ತಿಯನ್ನು ಬೆಳೆಸಿದರು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಆವರಗೆರೆ ರುದ್ರಮುನಿ ಅಭಿಪ್ರಾಯಪಟ್ಟರು.
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಸಚಿವರು
ದೊಡ್ಡಬಳ್ಳಾಪುರ: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಮಹಿಳಾ ಸ್ವಯಂಸೇವಕರಿಂದ ಕಸ ವಿಂಗಡಣೆ ಜಾಗೃತಿ
ಅರಸೀಕೆರೆ ನಗರಸಭೆ ವತಿಯಿಂದ ಸ್ವಚ್ಛ ಭಾರತ ಮಿಷನ್ (ದ್ವಿತೀಯ ಹಂತ)ದ ಅಡಿಯಲ್ಲಿ, ನಗರದ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ತೆರಳುವ ಮಹಿಳಾ ಸ್ವಯಂಸೇವಕರ ತಂಡವನ್ನು ನಿಯೋಜಿಸಲಾಗಿದೆ. ಇವರು ಕಸ ವಿಂಗಡನೆ ಹಾಗೂ ಕಸದ ಪ್ರಬಂಧನದ ಮಹತ್ವದ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯನಿರತವಾಗಿದ್ದಾರೆ. ಪ್ರತಿ ಐದು ವಾರ್ಡ್‌ಗಳಿಗೆ ಒಬ್ಬರಂತೆ ಜವಾಬ್ದಾರಿ ವಹಿಸಲಾಗಿದೆ. ಈ ಸ್ವಯಂಸೇವಕರು ಕಸ ಸಂಗ್ರಹ ವಾಹನಗಳೊಂದಿಗೆ ಪ್ರತಿದಿನ ಮನೆ ಮನೆಗೆ ತೆರಳಿ ನಾಗರಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಕೋಡಿ ಬಿದ್ದ ಹಳೆನಿಜಗಲ್ ಕೆರೆ: ಪ್ರವಾಸಿಗರು, ಸ್ಥಳೀಯರ ಸಂಭ್ರಮ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಇತಿಹಾಸ ಪ್ರಸಿದ್ಧ ಹಳೆನಿಜಗಲ್ ಕೆರೆ ಮಳೆಯಿಂದಾಗಿ ಕೋಡಿ ಬಿದ್ದಿದ್ದು, ನೀರು ಹಾಲ್ನೊರೆಯಂತೆ ಹರಿಯುತ್ತಿದೆ.
ಪ್ರತಿಯೊಬ್ಬರೂ ಗೋವಿನ ರಕ್ಷಣೆಗಾಗಿ ಮುಂದಾಗಿ
ಕಸ್ತೂರಬಾ ಗೋಶಾಲೆಯಲ್ಲಿ ನಡೆದ 9ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಗೋವಿನ ರಕ್ಷಣೆಗಾಗಿ ಮುಂದಾಗಬೇಕು. ಗೋವುಗಳು ನಮ್ಮ ಸಂಸ್ಕೃತಿಯ, ಕೃಷಿಯ, ಆಧ್ಯಾತ್ಮದ ಮೂಲ ಭಾಗವಾಗಿವೆ. ಅವುಗಳನ್ನು ಕೇವಲ ಧಾರ್ಮಿಕ ದೃಷ್ಟಿಕೋಣದಿಂದ ಮಾತ್ರವಲ್ಲ, ಪರಿಸರ ಹಾಗೂ ಆರ್ಥಿಕ ಸ್ಥಿತಿಗತಿಯಲ್ಲೂ ಅವುಗಳ ಪಾತ್ರ ಮಹತ್ತರ ಎಂದರು. ಗೋವುಗಳನ್ನು ಉಳಿಸುವುದರಿಂದ ನಾವು ಕೇವಲ ಪಶುಪಾಲನೆಯನ್ನಷ್ಟೇ ನಡೆಸುವುದಿಲ್ಲ, ಮಾನವೀಯತೆ, ದಯೆ ಮತ್ತು ಧರ್ಮವನ್ನು ಜೀವಂತವಾಗಿರಿಸುತ್ತೇವೆ. ಇಂತಹ ಕಾರ್ಯಗಳಿಂದ ನಾವು ಅನೇಕ ಪುಣ್ಯ ಗಳಿಸಬಹುದುಎಂದು ಹೇಳಿದರು.
ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
ಗಣಿಗಾರಿಕೆಯಿಂದ ಮನೆ ಬಿರುಕು, ಶಾಲಾ ಕಟ್ಟಡಗಳು ಮತ್ತು ಚಾವಣಿಗಳ ಕುಸಿತ, ಅಂತರ್ಜಲ ಮಟ್ಟದ ಭಾರಿ ಕುಸಿತ ಮತ್ತು ಬೋರೆವೆಲ್‌ ಒಣಗುತ್ತಾ ಹೋಗುತ್ತಿರುವ ಪರಿಸ್ಥಿತಿ ಇತ್ಯಾದಿಗಳಿಂದ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಗ್ರಾಮಸ್ಥರು ದೂರಿದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಉಪತಹಸೀಲ್ದಾರರಿಗೆ ಸಾಮೂಹಿಕ ಮನವಿ ಸಲ್ಲಿಸಿ, ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು ಎಂಬ ಒತ್ತಾಯವನ್ನು ಮುಂದಿಟ್ಟರು. ಸರ್ಕಾರ ಈ ಗಣಿಗಾರಿಕೆಯನ್ನು ನಿಲ್ಲಿಸದೆ ಮುಂದುವರೆಸಿದರೆ, ಗ್ರಾಮದಿಂದ ಗ್ರಾಮಕ್ಕೆ ಪಾದಯಾತ್ರೆ ಮೂಲಕ ಜನಜಾಗೃತಿ ಮೂಡಿಸುವುದಾಗಿ ತಿಳಿಸಿದರು.
ವಿದ್ಯಾವಂತರಲ್ಲಿಯೇ ಮೌಢ್ಯ ಆಚರಣೆ ಹೆಚ್ಚು
ವಿದ್ಯಾವಂತರಲ್ಲಿಯೇ ಹೆಚ್ಚು ಮೌಢ್ಯ ಆಚರಣೆಗಳು ಕಂಡು ಬರುತ್ತಿವೆ ಎಂದು ಕಸಾಪ ಮಾಜಿ ಅಧ್ಯಕ್ಷ ವೈ.ನರೇಶ್ ಬಾಬು ಹೇಳಿದರು.
  • < previous
  • 1
  • ...
  • 1326
  • 1327
  • 1328
  • 1329
  • 1330
  • 1331
  • 1332
  • 1333
  • 1334
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved