• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸ್ಪೃಶ್ಯತೆ, ಜಾತಿವಾದ ವಿರುದ್ಧ ಹೋರಾಡಿದ ಮಹನೀಯ ನಾರಾಯಣಗುರು: ಅಶೋಕ್ ಕುಮಾರ್
ತಹಸೀಲ್ದಾರ್ ಸುದರ್ಶನ್ ಯಾದವ್ ಮತಿತ್ತರರು ನಾರಾಯಣ ಗುರುಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ
ಜಿಲ್ಲೆಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಬುಡಕಟ್ಟು ಬೇಡರ ಪಡೆ ಸಂಘಟನೆಯ ಅಧ್ಯಕ್ಷರಾದ ಮಾರಣ್ಣ ಪಾಳೇಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಚಿವರಿಂದ ತುಮಕೂರು ದಸರಾ-2025 ಲಾಂಛನ ಬಿಡುಗಡೆ
ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಸೋಮವಾರ ತುಮಕೂರು ದಸರಾ-2025 ಲಾಂಛನವನ್ನು ಬಿಡುಗಡೆ ಮಾಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನದ ಹಣತೆ ಹಚ್ಚಿದವರು: ಸಿ.ಟಿ.ರವಿ
ಚಿಕ್ಕಮಗಳೂರು, ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತೀಯತೆ ವಿರುದ್ಧ ಖಡ್ಗವನ್ನು ಹಿಡಿಯಲಿಲ್ಲ. ಬದಲಾಗಿ ಜನರ ಹೃದಯದಲ್ಲಿ ಜ್ಞಾನದ ಹಣತೆ ಹಚ್ಚಿದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಅವೈಜ್ಞಾನಿಕ ಒಳಮೀಸಲಾತಿ ವಿರೋಧಿಸಿ ಪ್ರತಿಭಟನೆ ನಾಳೆ
ದೋಷಪೂರಿತ ದತ್ತಾಂಶ ಪರಿಗಣಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಅವೈಜ್ಙಾನಿಕವಾಗಿ ವರ್ಗೀಕರಣ ಮಾಡಿದೆ ಎಂದು ಆಪಾದಿಸಿ, ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸೆ.10 ರಂದು ಭೋವಿ, ಬಂಜಾರ, ಕೊರಚ, ಕೊರಮ ಹಾಗೂ ಅಲೆಮಾರಿ ಸಮುದಾಯಗಳಿಂದ ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಹಾಗೂ ಭೋವಿ ಸಂಘದ ಜಿಲ್ಲಾಧ್ಯಕ್ಷ ಓಂಕಾರ್ ತಿಳಿಸಿದರು.
ಮುಸ್ಲಿಂ ಮತಾಂಧರಿಂದ ಕಲ್ಲು ತೂರಾಟ: ಸಿ.ಟಿ. ರವಿ
ಚಿಕ್ಕಮಗಳೂರು, ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ಕಲ್ಲು ತೂರಾಟ ನಡೆಸಿದ್ದಾರೆ. ಆದರೆ, ಇಲ್ಲಿ ಕಿಡಿಗೇಡಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಶಾಂತಿಯಿಂದ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಕೆಎಸ್‌ಆರ್‌ಟಿಸಿ ಗ್ರಾಮೀಣ ಬಸ್‌ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ನಗರದ ಆರ್‌.ಜಿ. ರಸ್ತೆಯಲ್ಲಿರುವ ಹಳೇ ಜೈಲು ಜಾಗದಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮೀಣ ಬಸ್‌ ನಿಲ್ದಾಣ ನಿರ್ಮಾಣ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.
90% ಫಲಿತಾಂಶ ಬಂದರೆ ಶಿಕ್ಷಕರ ಪಾದಪೂಜೆ
ತಾಲೂಕಿನ ಶಾಲೆಗಳಲ್ಲಿ ಪ್ರಸಕ್ತ ವರ್ಷದ ಎಸ್‌ಎಸ್ಎಲ್‌ಸಿ ಫಲಿತಾಂಶ ಶೇ.90ರಷ್ಟು ಬಂದರೆ ಶಿಕ್ಷಕರ ಪಾದಪೂಜೆ ಮಾಡುವುದಾಗಿ ಶಾಸಕ ಡಾ. ರಂಗನಾಥ್‌ ಘೋಷಣೆ ಮಾಡಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ಒಕ್ಕಲಿಗರು ನಿಖರ ಮಾಹಿತಿ ನೀಡಿ; ಚುಂಚಶ್ರೀ
ನೀವು ಪದವಿ ಅಥವಾ ಪಿಯುಸಿಗೆ ಸೇರಿ ವಿದ್ಯಾಬ್ಯಾಸ ಪೂರ್ಣಗೊಳಿಸದೆ ಅರ್ಧಕ್ಕೇ ನಿಲ್ಲಿಸಿರುತ್ತೀರಿ, ಆಗ ನಿಮ್ಮ ವಿದ್ಯಾಬ್ಯಾಸದ ಮಟ್ಟ ಪದವಿ ಅಥವಾ ಪಿಯುಸಿ ಆಗಿರುವುದಿಲ್ಲಾ. ಆಗ ನೀವು ವಿದ್ಯಾಬ್ಯಾಸ ಪೂರ್ಣಗೊಳಿಸಿರುವುದನ್ನು ಮಾತ್ರ ನೀಡಬೇಕು.
ಗುಪ್ತಚರ ವೈಫಲ್ಯ, ಪೊಲೀಸರ ನಿರ್ಲಕ್ಷ್ಯವೇ ಗಲಾಟೆಗೆ ಕಾರಣ..?
ಗಣೇಶೋತ್ಸವ ಸಮಯದಲ್ಲಿ ಹಿಂಸೆ ಸೃಷ್ಟಿಸುತ್ತಿರುವವರು ಹೊರಗಿನವರು ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮದ್ದೂರು ಪ್ರಕರಣದಲ್ಲಿ ರಾಮನಗರ ಚನ್ನಪಟ್ಟಣ ಹಾಗೂ ಕೋಲಾರ ವ್ಯಕ್ತಿಗಳ ಕೈವಾಡವಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.
  • < previous
  • 1
  • ...
  • 1327
  • 1328
  • 1329
  • 1330
  • 1331
  • 1332
  • 1333
  • 1334
  • 1335
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved