• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಅನ್ವರ್ ಭಾಷಾಗೆ ಅಭಿನಂದನಾ ಸಮಾರಂಭ
ಜಿಲ್ಲಾ ಮಂಡಳಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮಾಹಿತಿ ಸೈಫುದ್ದೀನ್ ನಂತರ ದುರ್ಗಕ್ಕೆ ಒಲಿದು ಬಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ
ಕುಂಟುತ್ತಾ ಸಾಗಿದೆ ಪೌರಕಾರ್ಮಿಕರ ವಸತಿ ಗೃಹಗಳ ನಿರ್ಮಾಣ
ಕುಂಟುತ್ತಾ ಸಾಗಿದೆ ಪೌರಕಾರ್ಮಿಕರ ವಸತಿ ಗೃಹಗಳ ನಿರ್ಮಾಣ
ದಸರಾ ನಿಮಿತ್ತ ಎತ್ತುಗಳ ಸ್ಪರ್ಧೆ ಆಯೋಜನೆ
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ದಸರಾ ಉತ್ಸವ ಸಮಿತಿ ವತಿಯಿಂದ ನಾಡ ಹಬ್ಬ ದಸರಾ ಅಂಗವಾಗಿ ಶನಿವಾರ ಉತ್ತಮ ಎತ್ತುಗಳ ಸ್ಪರ್ಧೆ ಆಯೋಜಿಸಲಾಗಿತ್ತು.
ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸಲು ಆಗ್ರಹ
ರಾಜ್ಯ ಸರ್ಕಾರ ಕೂಡಲೇ ಜಾತಿಗಣತಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಮದ್ಯ ಮುಕ್ತ ಮಾಡಲು ಆಂದೋಲನ ಪ್ರಾರಂಭಿಸಿದ್ದ ಗಾಂಧೀಜಿ
ಹೊಸಕೋಟೆ: ಬ್ರಿಟೀಷರ ದಾಸ್ಯದಿಂದ ದೇಶವನ್ನು ರಕ್ಷಿಸಿದ ಕೀರ್ತಿ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮುಕ್ತ ಮಾಡಲು ಆಂದೋಲನ ಮಾಡಿದ ಕೀರ್ತಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಲ್ಲುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮರಬ್ಬ ತಿಳಿಸಿದರು.
ಉಗ್ರನರಸಿಂಹ, ಟಿಪ್ಪು ಕಟೌಟ್‌ ಫೋಟೋ ರಿಲ್ಸ್: ಸುಮೊಟೋ ಪ್ರಕರಣ ದಾಖಲು
ಟಿಪ್ಪುನಗರದ ವೆಲ್ಡಿಂಗ್ ಕೆಲಸ ಮಾಡುವ ವಸೀಂ ಅಕ್ರಂ ಎಂಬಾತನ ವಿರುದ್ಧ ದೂರು
ಧರ್ಮಗಳ ತುಷ್ಠೀಕರಣ ಮಾಡದಿರಿ: ಯಡಿಯೂರಪ್ಪ
ಧರ್ಮಗಳ ತುಷ್ಠೀಕರಣ ಮಾಡದಿರಿ: ಯಡಿಯೂರಪ್ಪ
ಕಾಂತರಾಜ ವರದಿ ಬಿಡುಗಡೆಗೆ ಬೃಹತ್ ಪ್ರತಿಭಟನೆ ಎಚ್ಚರಿಕೆ
ಪ್ರಾತಿನಿಧಿತ್ವ ಮತ್ತು ಅವಕಾಶ ವಂಚಿತವಾಗಿರುವ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಕಾಂತರಾಜ್ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕಾಂತರಾಜ ವರದಿ ಜಾರಿ ಸಮನ್ವಯ ಹೋರಾಟ ಸಮಿತಿ ತಾಲೂಕು ಘಟಕದ ಮುಖಂಡ ಎಂ.ಎಸ್. ಹಡಪದ ಹೇಳಿದರು.
ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವೈಭವದ ಚಾಲನೆ
ಶ್ರೀ ಕುಂದುರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವರ ಕರಗಗಳು ಒಂಬತ್ತು ದಿನಗಳ ಕಾಲ ನಗರದಲ್ಲಿ ಸಂಚಾರ ಮಾಡಲಿವೆ.
ಬಸವಣ್ಣಗೆ ಅವಮಾನ: ಲಿಂಗಾಯತರ ಸಂಘರ್ಷ
ಹಲಕರ್ಟಿ ಗ್ರಾಮದ ಬಸವೇಶ್ವರ ಭಾವಚಿತ್ರ ಅವಮಾನ ಘಟನೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆಯೊಂದು ಲಿಂಗಾಯತ ಮುಖಂಡರ ರಾಜಕೀಯ ಸಂಘರ್ಷಕ್ಕೆ ಕಾರಣವಾದ ಪ್ರಸಂಗ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
  • < previous
  • 1
  • ...
  • 13312
  • 13313
  • 13314
  • 13315
  • 13316
  • 13317
  • 13318
  • 13319
  • 13320
  • ...
  • 13400
  • next >
Top Stories
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
ಇಂದು ದೇಶಾದ್ಯಂತ ಖಗ್ರಾಸ ಚಂದ್ರ ಗ್ರಹಣ - ರಾತ್ರಿ 9.57ಕ್ಕೆ ಆರಂಭ, ತಡರಾತ್ರಿ 1.26ಕ್ಕೆ ಮುಕ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved