• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೆ 21 ತಾಲೂಕುಗಳಲ್ಲಿಬರ ಘೋಷಿಸಿದ ಸರ್ಕಾರ
ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆಯಾಗಿದ್ದ 195 ತಾಲೂಕುಗಳ ಜತೆಗೆ ಹೆಚ್ಚುವರಿ 21 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಟ್ಟು 216 ಬರ ಪೀಡಿತ ತಾಲೂಕುಗಳಲ್ಲಿ ಮುಂದಿನ 6 ತಿಂಗಳ ಕಾಲ ಬರ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಪರವಾನಗಿಯಿಲ್ಲದೇ ಪಟಾಕಿ ಸಂಗ್ರಹ: ಗೋದಾಮು ಸೀಜ್
ಪರವಾನಗಿಯಿಲ್ಲದೇ ಪಟಾಕಿ ಮಾರಾಟ, ಸಂಗ್ರಹದ ಗೋದಾಮಿನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಗೋದಾಮು ಸೀಜ್ ಮಾಡುವ ಜೊತೆಗೆ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ನಡೆದಿದೆ.
ಕೆರೆಗಳ ಅಭಿವೃದ್ಧಿ ಸೇವೆ ಶ್ಲಾಘನೀಯ: ಶಿವಾನಂದ ಶ್ರೀ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಮಡಿಕೇರಿ ದಸರಾ: 18ರಂದು ಕಲಾ ಸಂಭ್ರಮ ವೇದಿಕೆಯಲ್ಲಿ ‘ಬಹುಭಾಷಾ ಕವಿಗೋಷ್ಠಿ’
ಕವಿಗೋಷ್ಠಿಗೆ ‘ರಾಷ್ಟ್ರಕವಿ ಕುವೆಂಪು’ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷ ಹಿರಿಯ ಕವಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ_ಪ್ರಕಾಶ್ ಮತ್ತು ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ
ಕರ್ನಾಟಕದಲ್ಲಿ ಕಾಂಗ್ರೆಸ್‌ ಎಟಿಎಂ ಸರ್ಕಾರ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ
ಕರ್ನಾಟಕದಲ್ಲಿ ಕಾಂಗ್ರೆಸ್‌ನ ಎಟಿಎಂ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವು ದಿನಗಳ ಹಿಂದೆ 600 ಕೋಟಿ ರು. ಬಾಕಿ ಮೊತ್ತವನ್ನು ಸರ್ಕಾರ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿತ್ತು. ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಲಭಿಸಿದೆ. ತೆಲಂಗಾಣ ಚುನಾವಣೆಗೆ ಸಂಗ್ರಹಿಸಲಾದ ಹಣ ಇದು ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಸರ್ಕಾರದ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು.
ಭದ್ರಾವತಿ: ದಸರಾ ಉದ್ಘಾಟನೆಗೆ ಪಿ.ವೆಂಕಟರಮಣ ಶೇಟ್ ಆಯ್ಕೆ
ನಾಡಹಬ್ಬ ಉದ್ಘಾಟನೆಗೆ ಆಹ್ವಾನಿಸಿರುವುದು ತುಂಬಾ ಸಂತೋಷ
ಶರಾವತಿ ಹಿನ್ನೀರಿನಲ್ಲಿ ಅನಧಿಕೃತ ಬೋಟಿಂಗ್ ವಿರೋಧಿಸಿ ಪ್ರತಿಭಟನೆ
ಹೊನ್ನಾವರ ತಾಲೂಕಿನ ಕಾಸರಕೋಡಿನ ಶರಾವತಿ ಹಿನ್ನೀರಿನಲ್ಲಿ ಅನಧಿಕೃತ ಬೋಟಿಂಗ್ ನಡೆಸುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಗ್ರಾಪಂ ಎದುರು ಮೀನುಗಾರಿಕೆ ದೋಣಿ ಹಾಗೂ ಬಲೆ ತಂದಿಟ್ಟು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಕೊಡವ ಮಕ್ಕಡ ಕೂಟದಿಂದ ದಾಖಲೆಯ 75ನೇ ಪುಸ್ತಕ ‘ಆ ಪನ್ನೆರಂಡ್ ತಿಂಗ’ ಬಿಡುಗಡೆ
ಬರಹಗಾರ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಅವರು ಬರೆದಿರುವ ಕೊಡವ ಮಕ್ಕಡ ಕೂಟದಿಂದ ಹೊರ ತಂದಿರುವ ದಾಖಲೆಯ 75ನೇ ಪುಸ್ತಕ ‘ಆ ಪನ್ನೆರಂಡ್ ತಿಂಗ’ ಬಿಡುಗಡೆ.
ಹಂಪಿ ವಿರುಪಾಕ್ಷೇಶ್ವರ ಸನ್ನಿಧಾನಕ್ಕೆ ಪಾದಯಾತ್ರೆ
ಬೂದಗುಂಪಾ, ಹಾಲಸಮುದ್ರಾ, ತಿಮ್ಮಾಪುರ ಗ್ರಾಮದ ಶ್ರೀಬಸವೇಶ್ವರ ಭಜನಾ ಸಂಘದ ನೇತೃದಲ್ಲಿ ತ್ರಿವಳಿ ಗ್ರಾಮದ ಗ್ರಾಮದ ಭಕ್ತರು ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವಿಜಯನಗರ ಜಿಲ್ಲೆಯ ಹಂಪಿ ವಿರುಪಾಕ್ಷೇಶ್ವರ ಸ್ವಾಮಿ ದೇವಸ್ಥಾನಕ್ಕೆ ಗ್ರಾಮದ ಮಹಿಳೆಯರು, ಮಕ್ಕಳು, ಹಿರಿಯರು ಸೇರಿದಂತೆ ಸುಮಾರು ೩೫ಕ್ಕೂ ಹೆಚ್ಚು ಭಕ್ತರು ೩೨ನೇ ವರ್ಷದ ಪಾದಯಾತ್ರೆ ಮಾಡಿದರು.
ಅಂತಾರಾಷ್ಟ್ರೀಯ ಲಾನ್‌ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು
17 ವರ್ಷಗಳ ನಂತರ ಅಂತಾರಾಷ್ಟ್ರೀಯ ಟೆನಿಸ್‌ ಪಂದ್ಯಾವಳಿಗೆ ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳು ಸಾಕ್ಷಿಯಾಗಲಿದ್ದು, 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
  • < previous
  • 1
  • ...
  • 13325
  • 13326
  • 13327
  • 13328
  • 13329
  • 13330
  • 13331
  • 13332
  • 13333
  • ...
  • 13400
  • next >
Top Stories
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
ಇಂದು ದೇಶಾದ್ಯಂತ ಖಗ್ರಾಸ ಚಂದ್ರ ಗ್ರಹಣ - ರಾತ್ರಿ 9.57ಕ್ಕೆ ಆರಂಭ, ತಡರಾತ್ರಿ 1.26ಕ್ಕೆ ಮುಕ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved