• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಿಗರಿಗೆ ಕ್ಷಮೆ ಕೇಳಿಸಿದರೆ ಕೇಸ್ ವಾಪಸ್
ಕೇಸ್ ಮ್ಯಾನೇಜ್ ಮಾಡುವುದರಲ್ಲಿ ಸಿಎಂ ಬಹಳ ಚಾಣಾಕ್ಷರು. ಮೂಡಾ ಕೇಸ್ ನಲ್ಲೇ ಅದನ್ನು ನಾವು ನೋಡಿದ್ದೇವೆ.
ನಗರದಲ್ಲಿ 27 ಸಾವಿರ ಮನೆಗಳಿಗೆ ಬಟ್ಟೆ ಬ್ಯಾಗ್ ವಿತರಣೆ
ರಾಮನಗರ: ನಗರದಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಾಣಕ್ಕಾಗಿ ನಗರದಲ್ಲಿ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಎಲ್ಲರು ಬಟ್ಟೆ ಬ್ಯಾಗ್ ಗಳನ್ನೇ ಉಪಯೋಗಿಸಬೇಕು. ಹೀಗಾಗಿ 27 ಸಾವಿರ ಮನೆಗಳಿಗೆ ಬಟ್ಟೆ ಬ್ಯಾಗ್ ವಿತರಣೆ ಮಾಡಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ಸೂಪರ್ ಬೈಕ್ ರ್ಯಾಲಿಯೊಂದಿಗೆ ಮೊದಲ ವಾರ್ಷಿಕೋತ್ಸವ
ಐಬಿಸ್ ಸ್ಟೈಲ್ಸ್ ಮೈಸೂರಿನಲ್ಲಿ ರೈಡರ್ ಗಳು, ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳನ್ನು ಒಗ್ಗೂಡುವುದರೊಂದಿಗೆ ಆರಂಭಗೊಂಡವು.
ಮತಗಳ್ಳತನ ಮೂಲಕ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ: ಉದಯ್ ಭಾನು ಚಿಬ್ ಆರೋಪ
ರಾಹುಲ್ ಗಾಂಧಿ ಬಿಹಾರದಲ್ಲಿ ಮತ ಕಳ್ಳತನ ವಿರುದ್ಧ ಯಾತ್ರೆಗೆ ಜನರು ಬೆಂಬಲ ನೀಡಿದ್ದಾರೆ. ಇವತ್ತು ದೇಶಾದ್ಯಂತ ಇದರ ಬಗ್ಗೆ ಚರ್ಚೆ ಆಗುತ್ತಿದೆ. ಅದರಂತೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವೋಟ್ ಚೋರಿ ಅರಿವು ಮೂಡಿಸಬೇಕು.
ಕರ್ನಾಟಕ ಮಾಹಿತಿ ಆಯೋಗದಲ್ಲಿ 41 ಸಾವಿರ ಅರ್ಜಿ ಬಾಕಿ!
ರಾಮನಗರ: ಆಡಳಿತದಲ್ಲಿ ಪಾರದರ್ಶಕತೆ, ಅಧಿಕಾರಿಗಳಲ್ಲಿ ಕರ್ತವ್ಯ ನಿಷ್ಠೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹಕಾರಿಯಾಗಿರುವ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಕರ್ನಾಟಕ ಮಾಹಿತಿ ಆಯೋಗದ ಬಳಿ 41,856 ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬಾಕಿ ಇವೆ.
ಫ್ಲೆಕ್ಸ್ ವಿಚಾರವಾಗಿ ಕೋಲಾರಲ್ಲಿ ಯುವ ಕಾಂಗ್ರೆಸ್ ಮುಖಂಡರ ನಡುವೆ ಜಟಾಪಟಿ
ಕೆಲವರು ವಿನಾಕಾರಣ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಈ ಕುರಿತು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಸ್ಪಷ್ಟನೆ ನೀಡಲಿದ್ದಾರೆ, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲಾ ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್‌ಗಾಂಧಿ ಕೈಬಲಪಡಿಸುವ ಕೆಲಸ ಮಾಡುತ್ತೇವೆ.
ಅನಿತಾ-ನಿಖಿಲ್ ಪರಿಹಾರ ಕೋರಿರುವ ದಾಖಲೆ ಬಿಡುಗಡೆ
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗಾಗಿ ತಮ್ಮ ಭೂಮಿ ಸ್ವಾಧೀನವಾದಲ್ಲಿ ಅದರ ದಾಖಲಾತಿ ಮತ್ತು ಪರಿಹಾರವನ್ನು ನೀಡುವಂತೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬರೆದಿರುವ ಪತ್ರವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ಬಿಡುಗಡೆಗೊಳಿಸಿ ತಿರುಗೇಟು ನೀಡಿದರು.
ಸ್ಕೈವಾಕ್ ಶೀಘ್ರ ಪೂರ್ಣಗೊಳಿಸಲು ಗ್ರಾಮಸ್ಥರ ಒತ್ತಾಯ
ರಾಮನಗರ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಓಡಾಟ, ಗ್ರಾಪಂ, ದೇವಾಲಯಕ್ಕೆ ಬರುವ ಭಕ್ತಾದಿಗಳು ಹಾಗೂ ಗ್ರಾಮಗಳನ್ನು ಸಂಪರ್ಕಿಸುವ ಬಿಡದಿ ಹೋಬಳಿ ಹನುಮಂತನಗರದ ಕೋತಿ ಆಂಜನೇಯ ದೇವಾಲಯದ ಬಳಿಯ ಸ್ಕೈವಾಕ್ ನ ಉಳಿದಿರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಎಚ್ .ಎಸ್. ಯೋಗಾನಂದ ಗ್ರಾಮಸ್ಥರ ಪರವಾಗಿ ಒತ್ತಾಯಿಸಿದರು.
ಮದ್ದೂರು ಕೊತ ಕೊತ ! ನಿಷೇಧಾಜ್ಞೆ ಜಾರಿ, ಇಂದು ಬಂದ್‌
ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಸ್ಪರ್ಧಾ ಪ್ರಪಂಚದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಿ
ಇಂದು ದಿನದಿಂದ ದಿನಕ್ಕೆ ಹೊಸ ಹೊಸ ಆವಿಷ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನಗಳು ಬೆಳೆಯುತ್ತಿದ್ದು, ಅದಕ್ಕೆ ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿಕೊಳ್ಳಬೇಕು.
  • < previous
  • 1
  • ...
  • 1329
  • 1330
  • 1331
  • 1332
  • 1333
  • 1334
  • 1335
  • 1336
  • 1337
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved