ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಗವಾನ್ ಹೇಳಿಕೆಗೆ ಒಕ್ಕಲಿಗರ ಸಂಘದಿಂದ ಆಕ್ರೋಶ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಯನ್ನು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸಿದೆ.
ಇಂದಿನಿಂದ ವಿಶ್ವ ಲಾನ್ ಟೆನಿಸ್ ಪಂದ್ಯಾವಳಿ
ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್ ಆವರಣದಲ್ಲಿ ಇರುವ ಐದು ಹಾರ್ಡ್ ಕೋರ್ಟ್ ಅಂಗಣಗಳಲ್ಲಿ ಈ ಪದ್ಯಗಳು ನಡೆಯಲಿವೆ. 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಸೇಡಂ ಉದ್ಯೋಗ ಮೇಳಕ್ಕೆ ಭರ್ಜರಿ ಸ್ಪಂದನೆ
457 ಜನರಿಗೆ ಸ್ಥಳದಲ್ಲೆ ನೌಕರಿ, 1,350 ಮಂದಿ ಮುಂದಿನ ಹಂತಕ್ಕೆ ಆಯ್ಕೆ, ಅಭ್ಯರ್ಥಿಗಳಿಗೆ ಸ್ಥಳದಲ್ಲೆ ನೇಮಕಾತಿ ಪತ್ರ ನೀಡಿ ಶುಭ ಕೋರಿದ ಸಚಿವ ಶರಣಪ್ರಕಾಶ ಪಾಟೀಲ
ಬಹದ್ದೂರುಬಂಡಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಸರ್ಕಾರದ ನೆರವು ಇಲ್ಲದೇ ಗ್ರಾಮಸ್ಥರೇ ದಾನಿಗಳ ನೆರವಿನ ಮೂಲಕ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ತಾಲೂಕಿನ ಐತಿಹಾಸಿಕ ಬಹದ್ದೂರುಬಂಡಿ ಗ್ರಾಮದ ಎರಡು ದಿನಗಳ "ಬಹದ್ದೂರುಬಂಡಿ ಉತ್ಸವ- 2023 "ಕ್ಕೆ ಶನಿವಾರ ವಿದ್ಯುಕ್ತ ಚಾಲನೆ ನೀಡಲಾಯಿತು.
ವಲಸೆ ಹಕ್ಕಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಶಾಸಕ ಡಾ. ಲಮಾಣಿ
ಶಿರಹಟ್ಟಿಯಲ್ಲಿ ವಿಶ್ವ ವಲಸೆ ಹಕ್ಕಿ ದಿನಾಚರಣೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು.
ಮನುಷ್ಯ ಯಾಂತ್ರಿಕ ಬದುಕಿನ ವ್ಯಸನಿ : ಎಚ್. ಡುಂಡಿರಾಜ್
ಆಧುನಿಕ ಜೀವನ ಪದ್ದತಿಯಲ್ಲಿ ಮನುಷ್ಯ ಯಾಂತ್ರಿಕ ಬದುಕನ್ನು ನಡೆಸುತ್ತಿದ್ದಾನೆ ಎಂದು ಖ್ಯಾತ ಸಾಹಿತಿ, ಚುಟುಕು ಬರಹಗಾರ ಎಚ್. ಡುಂಡಿರಾಜ್ ಹೇಳಿದರು.
ಆಸ್ತಿಗಾಗಿ ಸಹೋದರನ್ನೇ ಕೊಂದ ಕಿರಾತಕರು?
ಧಾರವಾಡ ತಾಲೂಕಿನ ಬಾಡ ಗ್ರಾಮದ ರಜಾಕ್ ಕವಲಗೇರಿ ಕೊಲೆಯಾದ ವ್ಯಕ್ತಿ. ಆಸ್ತಿಗಾಗಿ ಸೋದರ ಸಂಬಂಧಿಯೇ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಯುವತಿಗೆ ಸೈನ್ಯ ಸೇರುವ ಆಸೆ ಕಸಿದ ವೈದ್ಯ ಲೋಪ!
ಉಡುಪಿಯ ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಸುಧಾಕರ ಪೂಜಾರಿ ಅವರ ಪುತ್ರಿ ಚೈತ್ರಾ ಅವರೇ ಈ ನತದೃಷ್ಟ ಯುವತಿ. ರಸ್ತೆ ಅಪಘಾತದಿಂದಾದ ಗಾಯದ ತೀವ್ರತೆ ಅಂದಾಜಿಸದೆ ತಪ್ಪಾಗಿ ಚಿಕಿತ್ಸೆ ನೀಡಿದ ವೈದ್ಯರಿಂದಾಗಿ ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದಾರೆ.
ಪಾಕ್ ವಿರುದ್ಧ ಗೆದ್ದಿದ್ದಕ್ಕೆರಾಜ್ಯಾದ್ಯಂತ ಸಂಭ್ರಮ
ಅಹಮದಾಬಾದ್ನಲ್ಲಿ ಶನಿವಾರ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.
ದೇವಸ್ಥಾನಕ್ಕೆ 3ನೇ ಹಂತದ ಹಣ ಬಿಡುಗಡೆ ಮಾಡಿ
ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಮಂಜೂರಾದ ಹಣ ಕೂಡಲೇ ಬಿಡುಗಡೆ ಮಾಡುವಂತೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
< previous
1
...
13361
13362
13363
13364
13365
13366
13367
13368
13369
...
13442
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ