• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದಾಪುರ: ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು
ಗೌತಮ್ (19), ಲೋಕೇಶ್ (19) ಹಾಗೂ ಆಶೀಸ್ (18) ಮೃತರು. ಕಾಲೇಜಿಗೆ ಸಾಲಾಗಿ ರಜೆಗಳಿದ್ದುದರಿಂದ ಒಟ್ಟು 10 ಮಂದಿ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಗೆ ಆಗಮಿಸಿದ್ದರು. ಇಲ್ಲಿನ ಕುಂಬಾಶಿಯ ಹೊಟೇಲಿನಲ್ಲಿ ತಂಗಿದ್ದು, ಭಾನುವಾರ ಮಧ್ಯಾಹ್ನ ಸುಮಾರು 1.30ರ ಹೊತ್ತಿಗೆ ಚೆರ್ಕಿಕಡು ಬೀಚಿಗೆ ಬಂದು ಸಮುದ್ರಕ್ಕೆ ಇಳಿದಿದ್ದರು.
ಶಿರ್ವ ಸಹಕಾರಿ ವ್ಯವಸಾಯಿಕ ಸಂಘಕ್ಕೆ 50ರ ಸಂಭ್ರಮ:100 ಕೋಟಿ ರು. ವ್ಯವಹಾರ
ಶಿರ್ವ, ಕುತ್ಯಾರು, ಕಳತ್ತೂರು, ಪಿಲಾರು, ಸಾಂತೂರು ಗ್ರಾಮ ವ್ಯಾಪ್ತಿಯನ್ನೊಳಗೊಂಡ ಶಿರ್ವ ಸಹಕಾರಿ ವ್ಯವಸಾಯಿಕ ಸಂಘ 49 ವರ್ಷಗಳನ್ನು ಪೂರೈಸಿ ಜನಸ್ನೇಹಿಯಾಗಿ 50ನೇ ವರ್ಷಕ್ಕೆ ಪಾದಾರ್ಪಣಗೊಳ್ಳುತ್ತಿರುವ ಶುಭಾವಸರದಲ್ಲಿ "ಸುವರ್ಣ ಸಂಭ್ರಮ " ವರ್ಷಾಚರಣೆಯ ಲೋಗೋ "ವನ್ನು ಹಿರಿಯರಾದ ರಾಜಗೋಪಾಲ್ ಅನಾವರಣಗೊಳಿಸಿದರು.
ಮಹಾಲಕ್ಷ್ಮೀ ಬ್ಯಾಂಕ್‌ ಶೇ. ೧೫ ಲಾಭಾಂಶ ಘೋಷಣೆ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ೪೭ನೇ ವಾರ್ಷಿಕ ಮಹಾಸಭೆ ಭಾನುವಾರ ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಪುರಭವನದಲ್ಲಿ ಜರುಗಿತು. ಬ್ಯಾಂಕಿನ ನಿವ್ವಳ ಲಾಭದಲ್ಲಿ ಸಹಕಾರ ಶಿಕ್ಷಣ ನಿಧಿಗೆ ೧೩,೭೩,೪೩೬ ರು. ಚೆಕ್‌ನ್ನು ಸಹಕಾರ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಹಸ್ತಾಂತರಿಸಿದರು.
ಕುತ್ಪಾಡಿ: ಶ್ರೀ ನಾರಾಯಣಗುರು ಉದ್ಯಾನವನಕ್ಕೆ ಶಿಲಾನ್ಯಾಸ
ಶ್ರೀ ನಾರಾಯಣಗುರುಗಳ ಸಮಾನತೆಯ ಮತ್ತು ಸಾಮರಸ್ಯದ ಸಂದೇಶ ಸಾರುವ, ಉಡುಪಿಯ ಶ್ರೀ ನಾರಾಯಣಗುರು ಯುವ ವೇದಿಕೆ ಮುತುವರ್ಜಿಯಲ್ಲಿ ಇಲ್ಲಿನ ಬಲಾಯಿಪಾದೆ- ಕುತ್ಪಾಡಿ ಗರಡಿ ಪರಿಸರದಲ್ಲಿ 108 ಶ್ರೀ ಗಂಧದ ಮರಗಳ ನಡುವೆ ವಿನ್ಯಾಸಗೊಳಿಸಲಾಗಿರುವ ಶ್ರೀ ಗುರು ಉದ್ಯಾನವನಕ್ಕೆ ಭಾನುವಾರ ಶಿಲಾನ್ಯಾಸ ನಡೆಯಿತು.
ಬ್ರಹ್ಮಶ್ರೀ ನಾರಾಯಣಗುರುಗಳ ಜೀವನಾದರ್ಶ ಸಮಾಜಕ್ಕೆ ದಾರಿದೀಪ: ಶಾಸಕ ಸುರೇಶ್ ಶೆಟ್ಟಿ
ಮಣಿಪುರ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಗುರುಗಳ 171 ನೇ ಜಯಂತಿ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಆದರ್ಶ ಮೌಲ್ಯಗಳ ಪಾಲನೆಯಿಂದ ದಿನಾಚರಣೆ ಸಾರ್ಥಕ - ನರೇಂದ್ರ ಗಂಗೊಳ್ಳಿ
ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ತೊಟ್ಟಂ ಚರ್ಚಿನಲ್ಲಿ ಸರ್ವಧರ್ಮ ಸಮನ್ವಯದ ತರಕಾರಿ ಸಂತೆ
ತೊಟ್ಟಂ, ತೆಂಕನಿಡಿಯೂರು, ಬಡಾನಿಡಿಯೂರು, ಮಲ್ಪೆ ಭಾಗದ ರೈತರು, ಸಾವಯವ ಗೊಬ್ಬರದಿಂದ ಬೆಳೆದ ಬೆಂಡೆಕಾಯಿ, ಹೀರೆ, ಹರಿವೆ, ಅಲಸಂಡೆ, ಬಸಳೆ, ಇತರ ತರಕಾರಿಗಳನ್ನು ತಂದು ಮಾರಾಟಕ್ಕಿಟ್ಟಿದ್ದರು. ತರಕಾರಿ ಸಂತೆಗೆ ಹಲವರು ಭೇಟಿ ನೀಡಿ, ಶುದ್ಧ, ಸಾವಯವ ತರಕಾರಿ ಖರೀದಿಸಿದರು.
ಮಂಗಳೂರು: ಗುತ್ತಿಗೆದಾರರ ಸಂಘ ನೂತನ ಕಚೇರಿ ಉದ್ಘಾಟನೆ
ಮಂಗಳೂರು ಮಹಾನಗರ ಪಾಲಿಕೆಯ ನೋಂದಾಯಿತ ಗುತ್ತಿಗೆದಾರರ ಸಂಘದ ನೂತನ ಕಚೇರಿಯ ಉದ್ಘಾಟನೆ ಪಾಲಿಕೆಯ ನೂತನ ಕಟ್ಟಡದ ತಳ ಅಂತಸ್ತಿನಲ್ಲಿ ನಡೆಯಿತು. ಶಾಸಕರಾದ ವೇದವ್ಯಾಸ ಕಾಮತ್‌, ಡಾ.ಭರತ್‌ ಶೆಟ್ಟಿ ಉದ್ಘಾಟನೆ ನೆರವೇರಿಸಿದರು.
ಮಡಿಕೇರಿಯಲ್ಲಿ ಪತ್ರಿಕಾ ವಿತರಕರ ದಿನ
ಪತ್ರಿಕೆಗಳನ್ನು ತಲುಪಿಸುವ ಪತ್ರಿಕಾ ವಿತರಕರ ಶ್ರಮವನ್ನು ಶ್ಲಾಘನೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ 60ನೇ ಪುಣ್ಯಸ್ಮರಣೆ
ಸ್ಕ್ವಾಡ್ರನ್‌ ಲೀಡರ್‌ ಅಜ್ಜಮಾಡ ಬಿ. ದೇವಯ್ಯ ಅವರ 60ನೇ ಪುಣ್ಯ ಸ್ಮರಣೆ ಮಡಿಕೇರಿಯಲ್ಲಿ ನಡೆಯಿತು.
  • < previous
  • 1
  • ...
  • 1333
  • 1334
  • 1335
  • 1336
  • 1337
  • 1338
  • 1339
  • 1340
  • 1341
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved