• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ದಾಖಲಾದ್ರೆ ಮಾತ್ರ ಬರ ಪರಿಹಾರ
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ-ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರ ವಿಸ್ತೀರ್ಣ ಹಾಗೂ ಬೆಳೆಯನ್ನು ಪ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಾಪ್ರಭು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅನಧಿಕೃತ ಪಟಾಕಿ ಮಾರಾಟ, ದಾಸ್ತಾನಿಗೆ ಕಡಿವಾಣ ಹಾಕಿ
ಜಿಲ್ಲೆಯಲ್ಲಿ ಪರವಾನಗಿ ಇಲ್ಲದೆ ಅನಧಿಕೃತವಾಗಿ ಪಟಾಕಿಗಳ ಸಂಗ್ರಹ, ಸಾಗಾಣಿಕೆ, ತಯಾರಿಕೆ ಹಾಗೂ ಮಾರಾಟ ಮಾಡುವ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಇಂತಹ ಚಟುವಟಿಕೆಗಳ ಪತ್ತೆಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವರದಿ ನೀಡುವಂತೆ ತಹಸೀಲ್ದಾರಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಸಾವು
ದೊಡ್ಡಬಳ್ಳಾಪುರ: ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ
ನಗರದಲ್ಲಿ ನಮೋ ಬ್ರಿಗೇಡ್‌ನಿಂದ ಬೈಕ್‌ ರ್‍ಯಾಲಿ
ಶ್ರೀ ದುರ್ಗಾಂಬಿಕಾ ದೇಗುಲ ಬಳಿ ರ್‍ಯಾಲಿಗೆ ಚಕ್ರವರ್ತಿ ಸೂಲಿಬೆಲೆ ಚಾಲನೆ, ರಾಜ್ಯಾದ್ಯಂತ 3,500 ಕಿಮೀಗೂ ಅಧಿಕ ಸಂಚಾರ
ವಿದ್ಯುತ್‌ ಸಮಸ್ಯೆಗೆ ಬಿಜೆಪಿ ಕಾರಣ: ಡಿಕೆಶಿ
ಪ್ರತಿವರ್ಷ ಶೇ.10ರಿಂದ 15ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ಆದರೆ ಕಳೆದ ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರ ವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಳ ಮಾಡಲಿಲ್ಲ. ಈಗ ರಾಜ್ಯದ ಜನತೆಗೆ ಎದುರಾಗಿರುವ ಸಂಕಷ್ಟ ಬಗೆಹರಿಸುವ ಬಗ್ಗೆ ಮಾತನಾಡದೆ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.
ಈಜುಲು ಹೋದ ಬಾಲಕ ನೀರು ಪಾಲು
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಹಲಸೂರು ಗ್ರಾಮದ ಚೆನ್ನೇಗೌಡನ ಕೆರೆಯಲ್ಲಿ ಈಜಲು ಹೋದ ಬಾಲಕ ನೀರು ಪಾಲಾಗಿದ್ದಾನೆ.
ಪರವಾನಗಿ ಇದ್ದರೆ ಪಟಾಕಿ ಮಾರಲು ಸಮ್ಮತಿ: ಡಿವೈಎಸ್ಪಿ
ಮಳಿಗೆಗಳಲ್ಲಿ ಸುರಕ್ಷಿತವಿದ್ದರೆ ಮಾತ್ರ ಪರವಾನಗಿಗೆ ಅನುಮತಿ, ಸುರಪುರ ಠಾಣೆಯಲ್ಲಿ ಪಟಾಕಿ ಮಾರುವವರ ಸಭೆಯಲ್ಲಿ ಜಾವೀದ್‌ ಸೂಚನೆ
ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಶಾಸಕ ಕೆ. ಎಸ್. ಆನಂದ್
ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಶಾಸಕ ಕೆ. ಎಸ್. ಆನಂದ್
ಅಸಮರ್ಪಕ ವಿದ್ಯುತ್ ಪೂರೈಕೆ ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ
ಅಸಮರ್ಪಕ ವಿದ್ಯುತ್ ಪೂರೈಕೆ ವಿರೋಧಿಸಿ ನೂರಾರು ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕೈ ಶಾಸಕರ ಕ್ಷೇತ್ರಕ್ಕೆ ಬಿಜೆಪಿ ಕೊಟ್ಟ ಅನುದಾನವೆಷ್ಟು
ರಾಮನಗರ: ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಕಡಿತಗೊಳಿಸಿರುವ ಬಗ್ಗೆ ಮಾತ್ರ ಹೇಳುತ್ತಿದ್ದಾರೆ. ಅವರೆಲ್ಲರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಿಗೆ ಎಷ್ಟು ಅನುದಾನ ಕೊಟ್ಟಿದ್ದರು ಎಂಬುದನ್ನೂ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
  • < previous
  • 1
  • ...
  • 13378
  • 13379
  • 13380
  • 13381
  • 13382
  • 13383
  • 13384
  • 13385
  • 13386
  • ...
  • 13441
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
ಶೀಘ್ರ ವಂದೇ ಭಾರತ್‌ ಸ್ಲೀಪರ್‌ ರೈಲಿಗೆ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved