• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಾಮೂಹಿಕ ಪ್ರಯತ್ನ ಅವಶ್ಯ
ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕೆ ಸಾಮೂಹಿಕವಾಗಿ ಪ್ರಯತ್ನ ಮಾಡಿದಾಗ ಮಾತ್ರ ಯಶಸ್ಸು ಲಭಿಸುತ್ತದೆ
ಭಾಷೆ, ನೆಲ, ಜಲ, ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸುತ್ತಿದೆ ಕಸಾಪ : ಪಿ.ಕೆ.ಬಸವರಾಜ್
ನರಸಿಂಹರಾಜಪುರ,1915 ರಲ್ಲಿ ಪ್ರಾರಂಭವಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಚ್‌.ವಿ.ನಂಜುಂಡಯ್ಯ ಪ್ರಥಮ ಅಧ್ಯಕ್ಷರಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ಅಧ್ಯಕ್ಷ ಪಿ.ಕೆ.ಬಸವರಾಜ್ ತಿಳಿಸಿದರು.
ಕಸಾಪ ಜನಸಾಮಾನ್ಯರ ಪರಿಷತ್ತು: ಕೊಂಡಳ್ಳಿ ಪ್ರಭಾಕರ ಶೆಟ್ಟಿ
ಉಡುಪಿ ಜಿಲ್ಲಾ ಮತ್ತು ಕಾಪು ತಾಲೂಕು ಕಸಾಪ ಘಟಕದ ಸಹಭಾಗಿತ್ವದಲ್ಲಿ ಬಂಟಕಲ್ಲು ಬಸ್‌ ನಿಲ್ದಾಣದ ಸಾರ್ವಜನಿಕ ತೆರೆದ ವಾಚನಾಲಯದಲ್ಲಿ ೧೧೧ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸುಖಮಯ ಬದುಕಿಗೆ ವೈದ್ಯರ ಪಾತ್ರ ಹಿರಿದು: ಶ್ರೀ ವಿದ್ಯಾಪ್ರಸನ್ನ ತೀರ್ಥ
ಆತ್ರಾಡಿ ಸಮೀಪದ ಮದಗದಲ್ಲಿ ಗಾಂಧಿ ಆಸ್ಪತ್ರೆ 30ನೇ ವಾರ್ಷಿಕೋತ್ಸವ ಹಾಗೂ ಪಂಚಮಿ ಟ್ರಸ್ಟ್ ರಜತ ಸಂಭ್ರಮಾಚಾರಣೆ ನಡೆಯಿತು. ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ನರಗುಂದಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಲು ಸಚಿವ ಜೋಶಿ ಆಗ್ರಹ
ಜಿಲ್ಲೆಯಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ನರಗುಂದ ಪಟ್ಟಣಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಬೇಕೆಂದು ತಾಲೂಕು ರೈಲ್ವೆ ಹೋರಾಟ ಸಮಿತಿ ಹಾಗೂ ಕನ್ನಡಪರ ಸಂಘಟನೆಗಳು ಕೇಂದ್ರ ಸಚಿವ ಜೋಶಿಗೆ ಮನವಿ ನೀಡಿ ಆಗ್ರಹಿಸಿದರು.
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ ಮನವಿ
ಒಂಟಿ ಮಹಿಳೆಯರ ಗಣತಿ ಮಾಡಿ ಪುನರ್ವಸತಿ ಕಲ್ಪಿಸುವುದು ಸೇರಿ ಒಂಟಿ ಮಹಿಳೆಯರ ಹಲವು ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಒಂಟಿ ಮಹಿಳೆಯರ ಸಂರಕ್ಷಣಾ ಸಂಘದ ತಾಲೂಕು ಸಮಿತಿ ಸದಸ್ಯರು ಸೋಮವಾರ ಪಟ್ಟಣದಲ್ಲಿ ಗ್ರೇಡ್-೨ ತಹಶೀಲ್ದಾರ್ ಸುಧಾ ಅರಮನೆ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಜನಾರ್ದನ ರೆಡ್ಡಿಗೆ ಶಾಸಕತ್ವ ರದ್ದು, ಆತಂಕ
ಸಿಬಿಐ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಅಲ್ಲಿನ ಹೈಕೋರ್ಟ್‌ಗೆ ಮೊರೆ ಹೋಗುವ ಸಾಧ್ಯತೆ ಇದೆ. ನ್ಯಾಯಾಲಯ ತಡೆ ನೀಡಿದರೆ ಮಾತ್ರ ಶಾಸಕತ್ವ ಮುಂದುವರಿಯಲಿದೆ.
ಪಾಕಿಸ್ತಾನಿಗಳೇ ಭಾರತ ಬಿಟ್ಟು ತೊಲಗಿ, ಬಿಜೆಪಿ ಪ್ರತಿಭಟನೆ
ಪಹಲ್ಗಾಮ್‌ ದಾಳಿಯಲ್ಲಿ ಅಮಾಯಕ ಹಿಂದೂಗಳನ್ನು ಹತ್ತೆ ಮಾಡಲಾಗಿದೆ. ಇದನ್ನು ಇಡೀ ದೇಶ ಖಂಡಿಸುತ್ತಿದೆ. ಹೀಗಾಗಿ, ಪಾಕಿಸ್ತಾನಿಗಳು ದೇಶ ದೊರೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದ್ದು ಕೂಡಲೇ ತೊರೆಯಬೇಕು.
ಸಮಸಮಾಜ ಕಟ್ಟುವುದು ಅಂತಿಮ ಗುರಿಯಾಗಲಿ
ದೇಶದ ಅಭಿವೃದ್ಧಿಗಾಗಿ ಅಂಬೇಡ್ಕರ್‌ ಚಿಂತನೆಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ
ಬ್ರೈನ್‌ಟ್ಯೂಮರ್‌ನಿಂದ ಕೋಮಾ ಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ..!
ಬ್ರೈನ್ ಟ್ಯೂಮರ್‌ನಿಂದ ಕೋಮಾ ಸ್ಥಿತಿ ತಲುಪಿದ್ದ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವುದರೊಂದಿಗೆ ತಾಯಿ ಮತ್ತು ಮಗುವಿನ ಪ್ರಾಣ ಉಳಿಸಿದ ಅಪರೂಪದ ಪ್ರಕರಣ ಮಂಡ್ಯ ಮಿಮ್ಸ್‌ನಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಎಚ್.ಮಲ್ಲೀಗೆರೆ ಗ್ರಾಮದ ಶಂಕರ್ ಅವರ ಪತ್ನಿ ಕವಿತಾ (೨೬) ಎಂಬಾಕೆಯೇ ಬ್ರೈನ್ ಟ್ಯೂಮರ್‌ನಿಂದ ಕೋಮಾ ಸ್ಥಿತಿಗೆ ತಲುಪಿ ಬಳಿಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved