• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಿಷ್ಠ ಕೂಲಿ ಆದೇಶ ಜಾರಿ ಮಾಡುವಂತೆ ಒತ್ತಾಯಿಸಿ ಗ್ರಾಪಂ ನೌಕರರ ಪ್ರತಿಭಟನೆ
ವೈಜ್ಞಾನಿಕ ಕನಿಷ್ಠ ಕೂಲಿ ಆದೇಶವನ್ನು ವಿಳಂಬ ಮಾಡದೇ ತಕ್ಷಣ ಜಾರಿ ಮಾಡಬೇಕೆಂದು ಒತ್ತಾಯಿಸಿ ನಗರದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿದರು.
35.75 ಕೋಟಿ ರು. ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು: ಸಚಿವ ಚಲುವರಾಯಸ್ವಾಮಿ
ಶ್ರಮಿಕ ವಸತಿ ಶಾಲೆಗಾಗಿ 35.75 ಕೋಟಿ ರು. ಮಂಜೂರಾಗಿದೆ. ಇದರಲ್ಲಿ 31 ಕೋಟಿ ರು. ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರು. ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು.
ಆಸ್ಪತ್ರೆಯಲ್ಲಿ ವೈದ್ಯರ ಕೊರತೆ; ಶಾಸಕರ ಗಮನಕ್ಕೆ ತಂದ ನಾಗರೀಕರು
ಕೆ.ಆರ್‌.ಪೇಟೆ ತಾಲೂಕಿನ 1 ತಾಲೂಕು ಆರೋಗ್ಯಕೇಂದ್ರ, 2 ಸಮುದಾಯ ಆರೋಗ್ಯಕೇಂದ್ರ, 20 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಬಹುತೇಕ ವೈದ್ಯರು ಉನ್ನತ ವ್ಯಾಸಂಗಕ್ಕೆ ತೆರಳುತ್ತಿದ್ದಾರೆ. ವೈದ್ಯರು ಇಲ್ಲದೆ ಸಮಸ್ಯೆ ಎದುರಾಗಿದೆ. ತಾಲೂಕು ಆರೋಗ್ಯ ಕೇಂದ್ರದಲ್ಲಿ 295ಕ್ಕೆ 85 ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಇದ್ದಾರೆ.
ರೈತರಿಗೆ ನೀರಾವರಿ ಯೋಜನೆ ಕೊಡಿ; ಸಿಎಂಗೆ ಬೇಡಿಕೆ ಇಟ್ಟ ಶಾಸಕ ಕೆ.ಎಂ.ಉದಯ್
ಹತ್ತಾರು ವರ್ಷಗಳಿಂದ ರೈತರ ಬೇಸಾಯಕ್ಕೆ ವಿದ್ಯುತ್ ಕೊರತೆಯಿಂದಾಗಿ ಅನ್ನದಾತರ ಸಮಸ್ಯೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಹೀಗಾಗಿ ಇಂದು ಸೋಮನಹಳ್ಳಿ ಬಳಿ 220 ಕೆ.ವಿ ಸಬ್ ಸ್ಟೇಷನ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದ್ದು, ಇನ್ನು ಮುಂದೆ ವಿದ್ಯುತ್ ಸಮಸ್ಯೆಗೆ ಮುಕ್ತಿ ನೀಡಲಾಗುವುದು.
ಸಿಎಂಗೆ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಸಂಸ ಕಾರ್ಯಕರ್ತರ ಬಂಧನ
ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟಿದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಮುಂಜಾಗ್ರತೆ ಕ್ರಮವಾಗಿ ಬಂಧಿಸಿದರು.
ನೊಂದ ಮಹಿಳೆಯರಿಗೆ ಆಯೋಗ ರಕ್ಷಣೆ: ಡಾ.ನಾಗಲಕ್ಷ್ಮಿ ಚೌಧರಿ
ಮಹಿಳೆಯರೊಂದಿಗೆ ನಡೆಯುವುದೇ ಮಹಿಳಾ ಆಯೋಗ ಕಾಯಕವಾಗಿದೆ. ಮಹಿಳೆಯರು ಪ್ರಾಯೋಜಕತ್ವ ಯೋಜನೆಯ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಪತಿಯಿಂದ ದೂರವಾದ ಪತ್ನಿ ಹಾಗೂ ತಂದೆ-ತಾಯಿ ಇಲ್ಲದ ಮಕ್ಕಳನ್ನು ನೋಡಿಕೊಳ್ಳಲು ಇರುವಂತಹ ಯೋಜನೆ ಇದಾಗಿದೆ.
ಜೆಡಿಎಸ್ ತೆಕ್ಕೆಯಲ್ಲಿದ್ದ ಡೇರಿ ಆಡಳಿತ ಪ್ರಥಮ ಬಾರಿಗೆ ರೈತ ಸಂಘದ ವಶಕ್ಕೆ
ಕಳೆದ 30 ವರ್ಷಗಳಿಂದ ಜೆಡಿಎಸ್ ತೆಕ್ಕೆಯಲ್ಲಿದ್ದ ಪಾಂಡವಪುರ ತಾಲೂಕಿನ ನಾರಾಯಣಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತವನ್ನು ಪ್ರಥಮ ಬಾರಿಗೆ ರೈತ ಸಂಘದ ತನ್ನ ವಶಕ್ಕೆ ಪಡೆದಿದೆ. ಚುನಾವಣೆಯಲ್ಲಿ 10 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ರೈತಸಂಘ ಬೆಂಬಲಿತರು ಗೆಲುವು ದಾಖಲಿಸಿದ್ದಾರೆ.
ದೇಶ ರಕ್ಷಣೆಗಾಗಿ ಯುವ ಸಮೂಹ ಸೈನ್ಯಕ್ಕೆ ಸೇರಬೇಕು: ಉದಯ್ ಕುಮಾರ್
ಕಾರ್ಗಿಲ್ ವಿಜಯೋತ್ಸವ ಆಚರಿಸುತ್ತಿರುವ ನಮಗೆ ಸೈನಿಕರ ಬಲಿದಾನ ಅರ್ಥ ಮಾಡಿಕೊಳ್ಳಬೇಕಿದೆ. ಪಾಕಿಸ್ತಾನದ ಕುತಂತ್ರಕ್ಕೆ ನಮ್ಮ ನೂರಾರು ಸೈನಿಕರ ಬಲಿದಾನವು ಕಾರ್ಗಿಲ್ ಯುದ್ಧದಲ್ಲಿ ನಡೆದು ಹೋಯಿತು. ಆದರೆ, ನಮ್ಮ ಸೈನಿಕರು ಎಲ್ಲಿಯೂ ಎದೆಗುಂದದೆ ಕಾರ್ಗಿಲ್ ಪ್ರದೇಶವನ್ನು ಮತ್ತೆ ನಮ್ಮ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿ.
ಮಂಡ್ಯ ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ಕಳೆದ ಜು.25ರಂದು ಸರ್ಕಾರಿ ನೌಕರರ ಹೊಸ ಪಿಂಚಣಿ ಮತ್ತು ಹಳೆ ಪಿಂಚಣಿ ಪರಿಷ್ಕರಿಸಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಿಷಯ ಮಂಡಿಸಿದೆ. ಈ ಹಿಂದೆ ಯಾವ ರೀತಿ ಇತ್ತೋ ಅದೇ ಮಾದರಿಯಲ್ಲೇ ಪಿಂಚಣಿಯನ್ನು ಮುಂದುವರಿಸಬೇಕು.
ಬಹುಸಂಖ್ಯಾತ ಒಕ್ಕಲಿಗರಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡಲಿ
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ತನು, ಮನ, ಧನ ಖರ್ಚು ಮಾಡಿ ಪಕ್ಷ ಸಂಘಟನೆ ಮಾಡಿದ ಹಲವಾರು ವಿಧಾನಸಭಾ ಕ್ಷೇತ್ರದಲ್ಲಿ ಬಹು ಸಂಖ್ಯಾತರಾಗಿರುವುದರಿಂದ ಒಕ್ಕಲಿಗರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಒತ್ತಾಯಿಸುತ್ತೇವೆ. ಒಂದು ವೇಳೆ ಸಾಧ್ಯವಾಗದಿದ್ದರೆ, ಹಾಸನ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಅಥವಾ ದಲಿತ ವರ್ಗದವರನ್ನು ಪರಿಗಣಿಸುವ ಮೂಲಕ ಪಕ್ಷ ಸಂಘಟನೆಗೆ ಅನುಕೂಲ ಮಾಡಿಕೊಡಬೇಕಾಗಿ ಆಗ್ರಹಿಸಿದರು. ಬಹುಸಂಖ್ಯಾತರಾಗಿರುವ ಒಕ್ಕಲಿಗರನ್ನೇ ಹುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಕುಮಾರಶೆಟ್ಟಿ ಒತ್ತಾಯಿಸಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved