• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಣಜಿಗೆ ಶಿವಮೊಗ್ಗಕ್ಕೆ ಬಂದ ಕರ್ನಾಟಕ ತಂಡ
ನಗರದ ನವುಲೆಯ ಕೆಎಸ್‌ಸಿಎ ಕ್ರಿಕೆಟ್‌ ಮೈದಾನದಲ್ಲಿ ಗೋವಾ ತಂಡದ ವಿರುದ್ಧ ಅ.25ರಿಂದ ಆರಂಭಗೊಳ್ಳುತ್ತಿರುವ ರಣಜಿ ಟ್ರೋಫಿಯ ಎರಡನೇ ಪಂದ್ಯಕ್ಕಾಗಿ 15 ಆಟಗಾರರ ಕರ್ನಾಟಕ ತಂಡ ಗುರುವಾರ ಶಿವಮೊಗ್ಗಕ್ಕೆ ಆಗಮಿಸಿದ್ದು, ಸಂಜೆ ವೇಳೆ ಆಟಗಾರರು ಕೆಲವೊತ್ತು ಮೈದಾನದಲ್ಲಿ ಬೆವರಿಳಿಸಿದರು.
ಜಾತಿ ಮೀರಿ ಬದುಕಿದ್ದ ರಾಣಿ ಚೆನ್ನಮ್ಮ: ಶಾಸಕ ಎಸ್.ಎನ್.ಚನ್ನಬಸಪ್ಪ
ಜಾತಿ ಮೀರಿ ಬದುಕಿದ್ದ ಕಿತ್ತೂರು ರಾಣಿ ಚೆನ್ನಮ್ಮ ತನ್ನ ಸಾಮ್ರಾಜ್ಯದಲ್ಲಿ ಜನಸಾಮಾನ್ಯರನ್ನು ಒಗ್ಗೂಡಿಸಿಕೊಂಡು ಈ ದೇಶದ ಒಳಿತಿಗಾಗಿ ಸ್ವಾತಂತ್ರ್ಯ ಹೋರಾಟ ಮಾಡಿದರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಚಂದ್ರಗುತ್ತಿಯಲ್ಲಿ ದನಗಳ ಬೆದರಿಸಿ ಬೆಳಕಿನ ಹಬ್ಬ ಸಂಭ್ರಮ
ಗ್ರಾಮೀಣ ಭಾಗದಲ್ಲಿ ಇಂದಿಗೂ ಜನಪದ ಸೊಗಡು ಜೀವಂತವಾಗಿದ್ದು, ಕೃಷಿ ಪೂರಕ ಗೋವುಗಳ ಹಬ್ಬವೆಂದೇ ಕರೆಸಿಕೊಳ್ಳುವ ದೀಪಾವಳಿಯ ಬಲಿಪಾಡ್ಯಮಿ ಹಬ್ಬವನ್ನು ತಾಲೂಕಿನ ಚಂದ್ರಗುತ್ತಿ ಗ್ರಾಮದ ರೈತ ಸಮೂಹ ಸಾಂಗವಾಗಿ ಸಂಭ್ರಮ, ಸಡಗರದಿಂದ ಆಚರಿಸಿದರು.
ಪಾರಂಪರಿಕ ವೈದ್ಯ ಪದ್ಧತಿ ಋುಷಿಮುನಿಗಳ ಕಾಲದ ಬಳುವಳಿ: ಬಿ.ಆರ್.ಅಂಬರೀಶ
ಕೊಪ್ಪ, ಸಾವಿರಾರು ವರ್ಷಗಳ ಇತಿಹಾಸ ಇರುವ ಪಾರಂಪರಿಕ ವೈದ್ಯ ಪದ್ಧತಿ ಋುಷಿಮುನಿಗಳ ಕಾಲದಿಂದ ಬಳುವಳಿಯಾಗಿ ಬಂದಿದೆ ಎಂದು ಚಿಕ್ಕಮಗಳೂರು ಪಾರಂಪರಿಕ ವೈದ್ಯ ಪದ್ಧತಿ ಜಿಲ್ಲಾ ಸಂಚಾಲಕ ಹಾಗೂ ಕಸಾಪ ಹರಿಹರಪುರ ಹೋಬಳಿ ಘಟಕ ಅಧ್ಯಕ್ಷ ವೈದ್ಯ ಬಿ.ಆರ್.ಅಂಬರೀಶ ಭಂಡಿಗಡಿ ಹೇಳಿದರು.
ನಕಲಿ ಟೊಮೆಟೋ ಬೀಜ ಪೂರೈಕೆ: ರೈತರಿಗೆ ಅಪಾರ ನಷ್ಟ
ಟೇಕಲ್ ವ್ಯಾಪ್ತಿ ಹಳೇಪಾಳ್ಯ ಗ್ರಾಮದ ರೈತ ಮುನಿರೆಡ್ಡಿ ಒಂದು ಎಕರೆ, ವೆಂಕಟರೆಡ್ಡಿ ಒಂದೂಕಾಲು ಎಕರೆ ಹಾಗೂ ಕೆಂಪಸಂದ್ರ ರೈತ ಮುನಿನಾಗಪ್ಪ ಒಂದು ಕಾಲು ಎಕರೆ ಪ್ರದೇಶದಲ್ಲಿ ಉತ್ತಮ ಫಸಲು ನೀಡುತ್ತಿದೆ ಎಂದು ಆದಿರಾಜ್ ಕಂಪನಿ ಟೊಮೆಟೋ ಬೆಳೆದಿದ್ದಾರೆ.
ತಿಪ್ಪಸಂದ್ರದ ನಾಗಿಣಿ ಕೆರೆ ಬಾಗಿನ ಅರ್ಪಣೆ
ಮಾಗಡಿ: ತಾಲ್ಲೂಕಿನಲ್ಲಿ ಉತ್ತಮ ಮಳೆ ಆಗುತ್ತಿದ್ದು ತಿಪ್ಪಸಂದ್ರದ ನಾಗಿಣಿಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರಿಂದ ಕೆರೆಗೆ ಬಾಗಿನ ಅರ್ಪಿಸಲಾಯಿತು.
ಸಾಮಾಜಿಕ,ಆರ್ಥಿಕ ಸಮೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ 2 ನೇ ಸ್ಥಾನ: ಎಚ್.ಎಸ್.ಕೀರ್ತನಾ
ನರಸಿಂಹರಾಜಪುರ, ಸರ್ಕಾರ ನಡೆಸುತ್ತಿರುವ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ 2 ನೇ ಸ್ಥಾನಕ್ಕೆ ಬಂದಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ತಿಳಿಸಿದರು.
ಬಲಿಪಾಡ್ಯಮಿಗೆ ಬಸ್ತಿಮಠದಲ್ಲಿ ಶ್ರೀಗಳಿಂದ ಗೋವಿಗೆ ಪೂಜೆ
ನರಸಿಂಹರಾಜಪುರ, ಬಲಿಪಾಡ್ಯಮಿಯ ಬುಧವಾರ ಎಲ್ಲಾ ಕಡೆ ದೀಪಾವಳಿ ಸಂಭ್ರಮ, ಪಟಾಕಿ ಸಿಡಿತ ಹಾಗೂ ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು.
ಹಿರಿಯ ಕಲಾವಿದನ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು
ಹೊಸಕೋಟೆ: ಹಿರಿಯ ಕಲಾವಿದ ವಳಗೆರೆಪುರ ರಾಮಾಂಜಿನಪ್ಪನವರ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ತಾಲೂಕು ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ನಟರಾಜ್ ಎಂಎನ್‌ಆರ್ ತಿಳಿಸಿದರು.
ತಂದೆ-ತಾಯಿ ಸೇವೆಯಿಂದ ಬದುಕು ಸಾರ್ಥಕ: ಸಿ.ಎಸ್.ಪುಟ್ಟರಾಜು
ವಿದ್ಯಾವಂತರೇ ಇಂದು ವೃದ್ಧಾಪ್ಯದಲ್ಲಿರುವ ತಂದೆ-ತಾಯಿಯನ್ನು ಅನಾಥಾಶ್ರಮಗಳಿಗೆ ಸೇರಿಸುತ್ತಿದ್ದಾರೆ. ಅವರು ಒಂಟಿಯಾಗಿ ಜೀವನ ನಡೆಸುವಂತಹ ಪರಿಸ್ಥಿತಿ ತಂದೊಡ್ಡುತ್ತಿದ್ದಾರೆ. ಅವರನ್ನು ಆರೈಕೆ ಮಾಡುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ. ಇದು ಒಳ್ಳೆಯ ಸಂಸ್ಕಾರವಲ್ಲ. ತಂದೆ-ತಾಯಿಯ ಕಣ್ಣಲ್ಲಿ ನೀರು ತರಿಸುವ ಮಕ್ಕಳು ಬದುಕಿದ್ದೂ ಸತ್ತಂತೆಯೇ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 14366
  • next >
Top Stories
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಮೆಟ್ರೋದಲ್ಲಿ 3ನೇ ಬಾರಿ ಅಂಗಾಂಗಸಾಗಾಟ : 4 ರೋಗಿಗಳಿಗೆ ಶಸ್ತ್ರಚಿಕಿತ್ಸೆ
ಕಮಲ್‌ ಜೊತೆ ಒಂದು ಸೇರಿ 3 ಚಿತ್ರದ ಬಳಿಕ ರಜನಿ ವಿದಾಯ?
70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved