• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನ ಶೈಲಿಯೇ ಅನಾರೋಗ್ಯಕ್ಕೆ ಕಾರಣ
ಇಂದಿನ ಜೀವನ ಶೈಲಿಯೇ ಮಹಿಳೆಯರ ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ ಎಂದು ಬೆಂಗಳೂರು ಆಲ್ಟಿಯಸ್ ಆಸ್ಪತ್ರೆಯ ವೈದ್ಯ ಡಾ. ಶಿಜು ಹೇಳಿದರು.
ನಕಲಿ ಕಲಾಂ ಸಂಸ್ಥೆ ವಿರುದ್ದ ಮಹಿಳಾ ಆಯೋಗಕ್ಕೆ ಸಂತ್ರಸ್ತರು ದೂರು
ಕೊಳ್ಳೇಗಾಲದಲ್ಲಿ ಇಲ್ಲದ ನಕಲಿ ಅಬ್ದುಲ್ ಕಲಾಂ ಸಂಸ್ಥೆಗೆ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರ ನಿಯಮ ಮೀರಿದ ಆದೇಶ ತೋರಿಸಿ ನೂರಾರು ಮಂದಿಗೆ ಕೆಲಸದ ಆಸೆಯೊಡ್ಡಿ ಲಕ್ಷಾಂತರ ರು. ವಂಚಿಸಲಾಗಿದೆ. ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಂಸ್ಥೆಯಿಂದ ವಂಚನೆಗೊಳಗಾದ 50ಕ್ಕೂ ಅಧಿಕ ಮಂದಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಗೆ ದೂರು ಸಲ್ಲಿಸಿದರು.
ಉನ್ನತ ಶಿಕ್ಷಣ ಪಡೆದು ನಿರ್ದಿಷ್ಟ ಗುರಿ ತಲುಪಿ
ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯ ಯಳಂದೂರು ತಾಲೂಕಿನ ಮೆಲ್ಲಳ್ಳಿ ಆದರ್ಶ ಶಾಲೆಯಲ್ಲಿ ಹೊಸದಾಗಿ ಪ್ರಾರಂಭಗೊಂಡ ಪ್ರಥಮ ಪಿಯುಸಿ ವಿಭಾಗಕ್ಕೆ 62 ವಿದ್ಯಾರ್ಥಿಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿ ಹೆಚ್ಚು ದಾಖಲೆ ಹೊಂದಿದ ಪ್ರಥಮ ಕಾಲೇಜು ಎಂಬ ಖ್ಯಾತಿಗೆ ಭಾಜನವಾಗಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ಹೇಳಿದರು.
ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಿ
ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಬೇಕು ಎಂದು ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್‌ ಮೂರ್ತಿ ಹೇಳಿದರು.
ಗ್ಯಾರಂಟಿ ಹೆಸರಲ್ಲಿ ಎಸ್ಸಿ-ಎಸ್ಟಿಗೆ ದ್ರೋಹ
ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ-ಟಿಎಸ್‌ಪಿ (ಪರಿಶಿಷ್ಟ ಜಾತಿ ಉಪ ಯೋಜನೆ-ಬುಡಕಟ್ಟು ಉಪ ಯೋಜನೆ) ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಈ ಸಮುದಾಯಗಳಿಗೆ ಮಾಡಿದ ದ್ರೋಹ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‌ ಸರ್ಕಾರದಿಂದ ರೈತರ ಮೇಲೆ ದಬ್ಬಾಳಿಕೆ
ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರ ಬಂದ ಮೇಲೆ ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ರಸಗೊಬ್ಬರ ನಿಯಮಿತವಾಗಿ ಪೂರೈಸಲು ವಿಫಲವಾಗಿದ್ದು, ಭಿತ್ತನೆ ಸಂದರ್ಭದಲ್ಲಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಎಂ. ಸಿದ್ಧಲಿಂಗಪ್ಪ ಆರೋಪಿಸಿದರು.
ಮನೆ ಮನೆಗಳಲ್ಲಿ ಶ್ರಾವಣ ಚಿಂತನಾ ಕಾರ್ಯಕ್ರಮ
ಶ್ರೀ ಮುರುಘ ರಾಜೇಂದ್ರ ಮಹಾ ಸಂಸ್ಥಾನಮಠ ಟ್ರಸ್ಟ್, ಗುರುಬಸವ ಅಧ್ಯಯನ ಪೀಠದ ಸಹಯೋಗದಲ್ಲಿ ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಜು.29ರಿಂದ ಆಗಸ್ಟ್ 23ರವರೆಗೆ ಮನೆ ಮನೆಗಳಲ್ಲಿ ಶ್ರಾವಣ ಚಿಂತನಾ ಕಾರ್ಯಕ್ರಮದ ಅಂಗವಾಗಿ ಸಮಾಜಮುಖಿ ಸೇವೆಯ ಮಠಾಧೀಶರರು, ಮೌಲಿಕ ಚಿಂತನೆ ಉಪನ್ಯಾಸ ಮಾಲಿಕೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಕೃತ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ರೇಣುಕಾರಾಧ್ಯ ತಿಳಿಸಿದರು.
ರೈತರಿಗೆ ನೋಟಿಸ್‌: ಸರ್ಕಾರ ಮೌನವೇಕೆ?
ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ಜಿಲ್ಲೆಯ 35 ಸಾವಿರ ರೈತರ ಹಕ್ಕುಪತ್ರ ವಜಾ ಮಾಡಲು ಉಪ ವಿಭಾಗಾಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸರ್ಕಾರ ಮೌನ ವಹಿಸಿರುವುದು ಏಕೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಪ್ರಶ್ನಿಸಿದರು.
ಜನರ ನೋವು ನಲಿವನ್ನು ಸರ್ಕಾರಕ್ಕೆ ಮುಟ್ಟಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ: ಡಾ.ವೀರ ಸೋಮೇಶ್ವರ ಸ್ವಾಮೀಜಿ
ನರಸಿಂಹರಾಜಪುರಜನರ ನೋವು, ನಲಿವುಗಳನ್ನು ಪತ್ರಿಕೆಗಳ ಮೂಲಕ ಸರ್ಕಾರಕ್ಕೆ ಮುಟ್ಟಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.
ಸಾಧನಾ ಸಮಾವೇಶ: ಸಿಎಂ, ಡಿಸಿಎಂಗೆ ಬೆಲ್ಲ, ಕಬ್ಬಿನ ಹಾರದ ಸ್ವಾಗತ
ಮದ್ದೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಲ್ಲ ಮತ್ತು ಕಬ್ಬಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved