• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ಳಿ ಇಟ್ಟಿಗೆ, ಶ್ರೀರಾಮ ಭಕ್ತರಿಗೆ ದಿನೇಶ ಶೆಟ್ಟಿ ಅವಮಾನ ಸಹಿಸಲ್ಲ
ಸ್ವಾತಂತ್ರ್ಯ ಹೋರಾಟದ ವೇಳೆ 1942ರಲ್ಲಿ ಬ್ರಿಟಿಷರ ಗುಂಡಿಗೆ ಬಲಿಯಾದ 6 ಜನ ಸ್ವಾತಂತ್ರ್ಯ ಹೋರಾಟಗಾರರು, 90ರ ದಶಕದ ರಾಮಜ್ಯೋತಿ ರಥಯಾತ್ರೆ ವೇಳೆ ಬಲಿಯಾದ 8 ಮಂದಿ ಶ್ರೀರಾಮ ಭಕ್ತರ ಕುಟುಂಬಗಳ ಪೈಕಿ ಎಷ್ಟು ಕುಟುಂಬಕ್ಕೆ ನಿಮ್ಮ ಕಾಂಗ್ರೆಸ್ ಆಳ್ವಿಕೆಯಲ್ಲಿ ಸೂರು, ಸೌಲಭ್ಯ, ನೆರವು ನೀಡಿದ್ದೀರಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಯಶವಂತ ರಾವ್ ಜಾಧವ್‌ ಹರಿಹಾಯ್ದರು.
ಆರೆಸ್ಸೆಸ್‌ ಬಗೆಗಿನ ತಪ್ಪು ಅಭಿಪ್ರಾಯ ನಿವಾರಿಸುತ್ತೇವೆ
ಪ್ರಜಾಪ್ರಭುತ್ವವನ್ನೇ ಜೈಲಿಗೆ ಹಾಕಿದ್ದ, ಸಂವಿಧಾನವನ್ನೇ ಐಸಿಯುನಲ್ಲಿಟ್ಟ ಕಾಂಗ್ರೆಸ್ಸಿಗೆ ಕೆಲವು ಹಳೇ ಚಾಳಿಗಳಿವೆ. ಅವು ಆಗಾಗ ಮರುಕಳಿಸುತ್ತವೆ. ಹುಣ್ಣಿಮೆ, ಅಮಾವಾಸ್ಯೆ ಬಂದಾಗ ಕೆಲವರಿಗೆ ಕೆದರುತ್ತಂತೆ, ಹಾಗಾಗಿ ಆರೆಸ್ಸೆಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಕುಟುಕಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟ ಅವಿಸ್ಮರಣೀಯ: ಶಾಸಕ ಟಿ.ರಘುಮೂರ್ತಿ
ಬ್ರಿಟೀಷ್‌ಶಾಹಿ ಆಡಳಿತವನ್ನು ದೈರ್ಯದಿಂದ ಮೆಟ್ಟಿನಿಂತಿದ್ದಲ್ಲದೆ, ಬ್ರಿಟೀಷರ ವಿರುದ್ದ ಹೋರಾಟ ನಡೆಸಿ ಕಿತ್ತೂರು ಸಾಮ್ರಾಜ್ಯವನ್ನು ರಕ್ಷಣೆ ಮಾಡಿದ ವೀರರಾಣಿ ಕಿತ್ತೂರು ಚನ್ನಮ್ಮನವರ ಸಾಹಸ ಎಲ್ಲ ಮಹಿಳೆಯರಿಗೂ ಸ್ಪೂರ್ತಿಯಾಗಲಿದೆ ಎಂದು ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಗೋವುಗಳ ಮಹತ್ವದ ಬಗ್ಗೆ ಜನಜಾಗೃತಿ ಅಗತ್ಯ
ಸರ್ಕಾರದ ವ್ಯಾಪ್ತಿಗೆ ಒಳಪಡುವ ಎಲ್ಲ ದೇವಾಸ್ಥಾನಗಳಲ್ಲಿ ಕಡ್ಡಾಯ ಹಾಗೂ ಶಾಸ್ತ್ರೋಕ್ತವಾಗಿ ಗೋಪೂಜೆ ಮಾಡಬೇಕೆಂದು ನಮ್ಮ ಸರ್ಕಾರ ಆದೇಶ ಮಾಡಿದೆ. ಅದರಂತೆ ಬಲಿಪಾಡ್ಯಮಿಯಂದು ಎಲ್ಲ ದೇವಸ್ಥಾನಗಳಲ್ಲಿ ಗೋಪೂಜೆಗೆ ಕ್ರಮ ಜರುಗಿಸಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗುವುದು ಅಗತ್ಯ
ದೊಡ್ಡಬಳ್ಳಾಪುರ: ಬಡವರು, ಹಿಂದುಳಿದವರು, ಮಕ್ಕಳು ಮಹಿಳೆಯರು ಸೇರಿದಂತೆ ಪ್ರತಿಯೋಬ್ಬರಿಗೂ ಸಕಾಲದಲ್ಲಿ ಸಾಮಾನ ನ್ಯಾಯ ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ ಹೇಳಿದರು.
ಕುಷ್ಠರೋಗ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸೈಯಿದಾ ಆಯಿಷಾ
ದೊಡ್ಡಬಳ್ಳಾಪುರ: ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನ.3ರಿಂದ 11ರವರೆಗೆ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸೂಚಿಸಿದರು.
ದೀಪಾವಳಿ: ಶಿವಗಂಗೆಯ ದೇವಾಲಯದಲ್ಲಿ ಗೋಪೂಜೆ
ದಾಬಸ್‍ಪೇಟೆ: ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ಮಾಡುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಸೋಂಪುರ ಹೋಬಳಿಯ ಶಿವಗಂಗೆಯ ಹೊನ್ನಾದೇವಿ ಗಂಗಾಧರೇಶ್ವರ ದೇವಾಲಯದ ಆವರಣದಲ್ಲಿ ಇಒ ಬೃಂದಾ, ಪ್ರಧಾನ ಅರ್ಚಕರಾದ ರಾಜುದೀಕ್ಷಿತ್ ಹಾಗೂ ಸ್ಥಳೀಯರು ಗೋಪೂಜೆ ನೆರವೇರಿಸಿದರು.
ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸಿ: ಶಾಸಕ ಶ್ರೀನಿವಾಸ್
ದಾಬಸ್‍ಪೇಟೆ: ಕಳೆದ ಎರಡೂವರೆ ವರ್ಷದ ನಮ್ಮ ಸರ್ಕಾರದ ಸಾಧನೆಗಳನ್ನು ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತಿಳಿಸಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳಬೇಕು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ನೀಡಿ: ಶಿವು ಚಂಗಾವರ
ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿ 2400 ಕೋಟಿ ರುಪಾಯಿ ಅನುದಾನ ತುರುವಲ್ಲಿ ಜಯಚಂದ್ರ ಅವರು ಯಶಸ್ವಿಯಾಗಿದ್ದಾರೆ.
ಬಾಳೆಹೊನ್ನೂರಿನಲ್ಲಿ ಗೋ ಪೂಜಾ, ಬಲಿಪಾಡ್ಯಮಿ ಸಂಭ್ರಮ
ಬಾಳೆಹೊನ್ನೂರು ಹೋಬಳಿಯಾದ್ಯಂತ ಬುಧವಾರ ರೈತರು ಸಡಗರ, ಸಂಭ್ರಮದಿಂದ ಬಲಿಪಾಡ್ಯಮಿ, ಗೋ ಪೂಜೆ ಆಚರಿಸಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 14366
  • next >
Top Stories
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಮೆಟ್ರೋದಲ್ಲಿ 3ನೇ ಬಾರಿ ಅಂಗಾಂಗಸಾಗಾಟ : 4 ರೋಗಿಗಳಿಗೆ ಶಸ್ತ್ರಚಿಕಿತ್ಸೆ
ಕಮಲ್‌ ಜೊತೆ ಒಂದು ಸೇರಿ 3 ಚಿತ್ರದ ಬಳಿಕ ರಜನಿ ವಿದಾಯ?
70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved