• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಕೆಲಸಕ್ಕೆ ಪುಸ್ತಕಗಳ ಅಧ್ಯಯನ ಸಹಕಾರಿ: ಮಹೇಂದ್ರ
ಚನ್ನಪಟ್ಟಣ: ವಿದ್ಯಾರ್ಥಿಗಳು ಸರ್ಕಾರಿ ಪ್ರಕಟಿತ ಪತ್ರಿಕೆ, ಪುಸ್ತಕಗಳನ್ನು ನಿರಂತರವಾಗಿ ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದು ಸರ್ಕಾರಿ ಕೆಲಸ ಪಡೆಯಲು ಸಹಕಾರಿಯಾಗಿದೆ ಎಂದು ತಹಸೀಲ್ದಾರ್ ಎ.ಎಚ್.ಮಹೇಂದ್ರ ಸಲಹೆ ನೀಡಿದರು.
ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿ ಶಿಕ್ಷಕಿ ಸಾವು<bha>;</bha> ಪತಿ ಆರೋಪ
ದೇವಸಮುದ್ರ ವ್ಯಾಪ್ತಿಯ ಲೋಟಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ಮೇಲೆ ಆರೋಪ, ಮೃತ ಪಟ್ಟಿರುವ ಶಿಕ್ಷಕಿ ಪವಿತ್ರ(30) ಮೂಲತಃ ಚಿಕ್ಕಮಂಗಳೂರಿನ ತರೀಕೆರೆ ಮೂಲದವರು.
ಚಿತ್ರದುರ್ಗ: ಯುವನಿಧಿ ಯೋಜನೆ ನೋಂದಣಿಗೆ ಡಿಸಿ ದಿವ್ಯಾಪ್ರಭು ಚಾಲನೆ
ಜನವರಿಯಿಂದ ಯೋಜನೆ ಜಾರಿಗೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ, ಪದವೀಧರರಿಗೆ 3 ಸಾವಿರ ರು. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1.500 ರು. ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ
ಸಾಹಿತ್ಯ ಸಮ್ಮೇಳನಗಳಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಅಗತ್ಯ: ಎಂ.ಪಿ. ಶ್ರೀನಾಥ್‌
ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ
ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತರಬೇತಿ ಕಾರ್ಯಾಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿ ಮೋಹನ ರೆಡ್ಡಿ ಅಭಿಮತ ವ್ಯಕ್ತಪಡಿಸಿದರು.
ನಕಲಿ ಬಿಲ್ ಸೃಷ್ಟಿ ಪ್ರಕರಣ: ತನಿಖೆಗೆ ಸರ್ಕಾರ ಆದೇಶ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.
ಈಗ ಕೊರೋನಾ ಬಂದರೆ 7 ದಿನ ಕ್ವಾರಂಟೈನ್‌ ಕಡ್ಡಾಯ!
ರಾಜ್ಯದಲ್ಲಿ ಕೋವಿಡ್‌ ಹೊಸ ತಳಿ ವೇಗವಾಗಿ ಹಬ್ಬುತ್ತಿದ್ದು, ಜನರಿಗೆ ಆತಂಕ ದ್ವಿಗುಣವಾಗಿದೆ, ಹೀಗಾಗಿ ಕೋವಿಡ್‌ ಕಾಣಿಸಿಕೊಂಡರೆ 7 ದಿನ ಕಡ್ಡಾಯ ಕ್ವಾರಂಟೈನ್‌ ಇರುವಂತೆ ಹಾಗೂ ಮಕ್ಕಳಿಗೆ ಜ್ವರ, ಶೀತ ಕಾಣಿಸಿಕೊಂಡರೆ ಶಾಲೆಗಳಿಗೆ ಕಳುಹಿಸದಂತೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
ಅಪೂರ್ಣಗೊಂಡ ಕಾಮಗಾರಿ ಪೂರ್ಣಗೊಳಿಸಿ- ಜೋಶಿ
ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಪುನರಾಭಿವೃದ್ಧಿ ಸೇರಿದಂತೆ ಹಲವಾರು ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ನೈಋತ್ಯ ರೈಲ್ವೆ ಮಹಾಪ್ರಭಂದಕರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಭೆ ನಡೆಸಿದರು.
ಮಕ್ಕಳಿಗೆ ಪಠ್ಯದ ಜೊತೆಗೆ ನೈತಿಕ ಮೌಲ್ಯ ಕಲಿಸಬೇಕು: ಟಿ.ಡಿ.ರಾಜೇಗೌಡ ಸಲಹೆ
ನರಸಿಂಹರಾಜಪುರದ ಅಳಲಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ಡಿ.ರಾಜೇಗೌಡ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ, ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡಬೇಕು. ಮಕ್ಕಳಿಗೆ ಪಠ್ಯ ಪುಸ್ತಕದ ಜೊತೆಗೆ ನೈತಿಕ ಮೌಲ್ಯ ಶಿಕ್ಷಣ ಸಹ ಕಲಿಸಬೇಕು ಎಂದು ಸಲಹೆ ಮಾಡಿದರು.
ಅಧಿಕಾರಿಗಳ ಕರ್ತವ್ಯದಲ್ಲಿ ಜಾತಿ ಪ್ರದರ್ಶನ, ಕೀಳರಿಮೆ ಬೇಡ: ಕಾಗಿನೆಲೆ ಶ್ರೀ
ಸಮಾಜದ ಯಾವುದೇ ಅಧಿಕಾರಿಗಳು ತಾವು ನಿರ್ವಹಿಸುವ ಸೇವೆ, ಕರ್ತವ್ಯಗಳಲ್ಲಿ ಜಾತಿ ಪ್ರದರ್ಶಿಸಬಾರದು, ಹುಟ್ಟಿದ ಜಾತಿ ಬಗ್ಗೆ ಕೀಳರಿಮೆಯನ್ನೂ ಬೆಳೆಸಿಕೊಳ್ಳಬಾರದು ಎಂಬ ಉತ್ತಮ ಸಲಹೆಯನ್ನು ಎಂದು ಶ್ರೀ ಕನಕ ಗುರುಪೀಠ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.
  • < previous
  • 1
  • ...
  • 13870
  • 13871
  • 13872
  • 13873
  • 13874
  • 13875
  • 13876
  • 13877
  • 13878
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved