• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಮನ ಸೆಳೆದ ರೊಟ್ಟಿ ಮೆರವಣಿಗೆ
ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಜಾತಿ, ಮತ, ಪಂಥಗಳನ್ನು ಬದಿಗಿಟ್ಟು ನಾವೆಲ್ಲ ಒಂದು ಎನ್ನುವ ಭಾವ ತಾಳಬೇಕು
ಹೊರಗುತ್ತಿಗೆ ಸಿಬ್ಬಂದಿಗೂ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ: ಪ್ರಶಾಂತ್‌ ಶೆಟ್ಟಿ ಸಲಹೆ
ಪಟ್ಟಣ ಪಂಚಾಯಿತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೂ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯ ಮೀಸಲಿಡಬೇಕು ಎಂದು ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಮಂಗಳವಾರ ಮುಖ್ಯಾಧಿಕಾರಿ ಆರ್.ವಿ. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ 2024–25ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಸಲಹೆ ನೀಡಿದರು.
ಸಾಹಿತ್ಯಕ್ಕಿರುವ ಶಕ್ತಿ ರಾಜಕಾರಣಿಗಳಿಗೆ ತೋರಿಸಬೇಕು
ಸಾಹಿತ್ಯಕ್ಕಿರುವ ಶಕ್ತಿ ರಾಜಕಾರಣಿಗಳಿಗೆ ತೋರಿಸಬೇಕು ಎಂದು ಮರಣ ಮೃದಂಗ ನಾಟಕ ಪ್ರದರ್ಶನದಲ್ಲಿ ಸಾಹಿತಿ ಯ.ರು. ಪಾಟೀಲ ಅಭಿಮತ ವ್ಯಕ್ತಪಡಿಸಿದರು.
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ
ನರೇಂದ್ರ ಮೋದಿಯವರ ಮಹತ್ವದ ಯೋಜನೆಗಳಲ್ಲಿ ವಿಕಸಿತ ಸಂಕಲ್ಪ ಯಾತ್ರೆಯೂ ಒಂದು, ಈ ಯೋಜನೆಗೆ ಕೋಲಾರ ಜಿಲ್ಲೆಯ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.
ಜನವರಿ ಅಂತ್ಯದೊಳಗೆ ನೂತನ ಬಡಾವಣೆಯ ಸೈಟ್ ವಿತರಣೆಯಾಗಲಿದೆ ಎಂದ ಸಚಿವ
ಬಡಾವಣೆ ನಿರ್ಮಾಣ ವಿಚಾರದಲ್ಲಿ ರೈತರಿಂದ ಯಾವುದೇ ದೂರು ಇಲ್ಲ. ೫೦:೫೦ ಯೋಜನೆಯಡಿ ಲೇ ಔಟ್ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಸಚಿವರಿಗೆ ಸರ್ಕಾರದ ಕಾರ್ಯದರ್ಶಿ ಶಾಸಕರು ಸಮೇತ ಯಾರು ಕೂಡ ಒಂದೆ ಒಂದು ಸೈಟ್ ವಿತರಣೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು. ಯಾರಿಗೆ ನಗರದಲ್ಲಿ ವಸತಿ ಇಲ್ಲವೊ ಅವರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು ಎಂದು ಸಚಿವರು ಹೇಳಿದರು.
ಧರ್ಮದ ಜೊತೆ ಶಿಕ್ಷಣವು ವ್ಯಾಪಾರೀಕರಣ
ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಮಾತನಾಡಿ ಧರ್ಮದ ಜೊತೆ ಶಿಕ್ಷಣವು ವ್ಯಾಪಾರೀಕರಣ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಲಿಂಗಾಯತ ಕನ್ನಡ ನಾಡಿನ ಪ್ರಥಮ ಧರ್ಮ: ಹಿರಿಯ ನ್ಯಾಯವಾದಿ ವಿರೂಪಾಕ್ಷ ಅಭಿಮತ
ಲಿಂಗಾಯತವು ಈ ನೆಲದ, ಕನ್ನಡ ನಾಡಿನ ಪ್ರಥಮ ಧರ್ಮ. ಅದು ಸ್ವತಂತ್ರ ಧರ್ಮವಾಗಿದ್ದು, ಜಗಜ್ಯೋತಿ ಬಸವಣ್ಣನವರು ಸ್ಥಾಪಿಸಿದ ಜಗತ್ತಿನ ಸರ್ವಶ್ರೇಷ್ಠ ಧರ್ಮವೆನಿಸಿದೆ. ಇದಕ್ಕೆ ಬಸವಾದಿ ಶರಣರ ವಚನಗಳು ನಮಗೆ ದಾಖಲೆಯಾಗಿದೆ ಎಂದು ಹಿರಿಯ ನ್ಯಾಯವಾದಿ ವಿರೂಪಾಕ್ಷ ತಿಳಿಸಿದರು
ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೋಂದಣಿ ಆರಂಭ
ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಯುವನಿಧಿ ಯೋಜನೆಯ ಬಿತ್ತಿಪತ್ರವನ್ನು ಅನಾವರಣಗೊಳಿಸಿ ಯುವನಿಧಿ ಯೋಜನೆಗೆ ನೋಂದಣಿ ಆರಂಭಿಸಲಾಯಿತು.
ಲೋಕಸಭೆ ಟಿಕೆಟ್‌ ಸಿಗುವ ವಿಶ್ವಾಸವಿದೆ: ವೀಣಾ
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೈಕಮಾಂಡ್ ನನಗೆ ಮತ್ತೊಮ್ಮೆ ಅವಕಾಶ ನೀಡುವ ವಿಶ್ವಾಸ ಹೊಂದಿದ್ದೇನೆ ಎಂದು ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ ಹೇಳಿದರು.
ಇಕೆವೈಸಿಗೆ ಮುಗಿಬಿದ್ದ ಜನ!
ಗೃಹಬಳಕೆ ಸಿಲಿಂಡರ್‌ ಸಬ್ಸಿಡಿ ಖಾತೆಗೆ ಜಮೆ ಆಗಬೇಕಾದರೆ ಇಕೆವೈಸಿ ಮಾಡುವುದು ಕಡ್ಡಾಯ. ಹೀಗಾಗಿ ಡಿ.31ರೊಳಗೆ ಕೆವೈಸಿ ಮಾಡಿಸಬೇಕು ಎಂಬ ಸಂದೇಶ ಎಲ್ಲೆಡೆ ಹರಿದಾಡಿದ ಹಿನ್ನೆಲೆಯಲ್ಲಿ ಗ್ರಾಮದ ಗ್ಯಾಸ್‌ ವಿತರಣೆ ಕಚೇರಿ ಮುಂದೆ ಜನರು ಬೃಹತ್‌ ಪ್ರಮಾಣದಲ್ಲಿ ಸೇರಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾದ ಘಟನೆ ನಡೆಯಿತು.
  • < previous
  • 1
  • ...
  • 13871
  • 13872
  • 13873
  • 13874
  • 13875
  • 13876
  • 13877
  • 13878
  • 13879
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved