• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕರೆಗಟ್ಟಲೆ ಕೃಷಿ ಭೂಮಿ ನಾಶ<bha>;</bha> ತುಂಬೆ ವೆಂಟೆಡ್ ಡ್ಯಾಂಗೆ ರೈತರ ಮುತ್ತಿಗೆ
ತುಂಬೆ ವೆಂಟೆಡ್‌ ಡ್ಯಾಂನಿಂದ ನೀರು ಹರಿದು ಸುತ್ತಲಿನ ಎಕ್ರೆಗಟ್ಟಲೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಇದನ್ನು ವಿರೋಧಿಸಿ ಹಾಗೂ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ರೈತರು ಹಾಗೂ ರೈತ ಸಂಘಟನೆ ಡ್ಯಾಂಗೆ ಮುತ್ತಿಗೆ ಹಾಕಿತು.
ತುಂಗಭದ್ರಾ ಸಕ್ಕರೆ ಕಾರ್ಖಾನೆ ವ್ಯಾಪ್ತಿ ರೈತರನ್ನು ಒಕ್ಕಲೆಬ್ಬಿಸಬೇಡಿ
ತುಂಗಭದ್ರಾ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಜಮೀನು, ಜಾಗಗಳಲ್ಲಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಈಗ ಅತಂತ್ರರಾಗುವ ಆತಂಕ ಎದುರಾಗಿದೆ. ಕಾರ್ಖಾನೆ ವ್ಯಾಪ್ತಿ ಜಮೀನು ಸಾಗುವಳಿ ಮಾಡುತ್ತಿರುವ ಯಾವುದೇ ಒಕ್ಕಲೆಬ್ಬಿಸಬಾರದು. ಬದಲಿಎ ಭೂಮಿ ಒಡೆತನ ನೀಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.
ಜೀವನದಲ್ಲಿ ಪರೋಪಕಾರ ಮನೋಭಾವ ಬೆಳೆಸಿಕೊಳ್ಳಿ
ಸಮಾಜದಲ್ಲಿ ಸಾಮೂಹಿಕ ವಿವಾಹ ನಡೆಸುವುದರಿಂದ ಅನಗತ್ಯ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ದುಂದು ವೆಚ್ಚದಲ್ಲಿ ಮನೆ ಕಟ್ಟುವುದು, ಮದುವೆ ಮಾಡುವುದರಿಂದ ಬಡ ಹಾಗೂ ಮಧ್ಯ ವರ್ಗದ ಕುಟುಂಬಸ್ಥರು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಅವರ ಆರ್ಥಿಕ ಮಟ್ಟ ಸುಧಾರಣೆಗೆ ಇಂತಹ ಸಾಮೂಹಿಕ ವಿವಾಹಗಳು ಸಹಾಯಕಾರಿಯಾಗಿವೆ. ಈ ನಿಟ್ಟಿನಲ್ಲಿ ಎಲ್ಲ ಜಾತಿ-ಧರ್ಮದ ವಧು-ವರರ ವಿವಾಹ ಆಯೋಜನೆ ಮಾಡಿರುವ ಕಾಕಿ ಜನಸೇವಾ ಸಂಸ್ಥೆ ಕಾರ್ಯ ಶ್ಲಾಘನೀಯ
ಕೈಕೊಟ್ಟ ಹಿಂಗಾರು: ಬಾಡುತ್ತಿರುವ ಬೆಳೆ
ತಾಲೂಕಿನಲ್ಲಿ ಹಿಂಗಾರಿ ಬೆಳೆದ ಬಿಳಿ ಜೋಳ, ಹುರುಳಿ, ಹೆಸರು ಸೇರಿದಂತೆ ಇತರೆ ಬೆಳೆಗಳು ಮಳೆಯ ಕೊರತೆಯಿಂದ ಬಾಡುತ್ತಿದ್ದು, ಉತ್ತಮ ನಿರೀಕ್ಷೆ ಇಟ್ಟುಕೊಂಡಿದ್ದ ರೈತರು ಈಗ ಮತ್ತೆ ಕಂಗಾಲಾಗಿದ್ದಾರೆ. ಹಿಂಗಾರು ಬೋನಸ್ ಬೆಳೆ ಎಂದುಕೊಂಡಿದ್ದ ರೈತರ ಸ್ಥಿತಿ ಸಾಲದ ಸುಳಿಯಲ್ಲಿ ಬವಣೆ ಪಡುವಂತಾಗಿದೆ.
ನಿಜಾಮರಿಂದ ಶರಣ ಸಂಸ್ಕೃತಿ ರಕ್ಷಿಸಿದ ಚನ್ನಬಸವ ಪಟ್ಟದ್ದೇವರು: ಸಚಿವ ಈಶ್ವರ ಖಂಡ್ರೆ
ಡಾ. ಚನ್ನಬಸವ ಪಟ್ಟದ್ದೇವರು ನಾಡಿನ ಮನೆ ದೇವರು, ಕಮಲನಗರದಲ್ಲಿ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಅದ್ಧೂರಿಯಾಗಿ ನಡೆಯಿತು.
ಧರ್ಮ ರಹಸ್ಯ ತಿಳಿದುಕೊಂಡರೆ ಸ್ಥಿತಪ್ರಜ್ಞತೆ ಸಾಧ್ಯ
ಅವಧೂತ ದತ್ತಪೀಠ, ಶ್ರೀ‌‌ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ದತ್ತಾತ್ರೇಯ ಜಯಂತಿ
ಕಲಬುರಗಿಯಲ್ಲಿ ಮತ್ತೆ ಕೋವಿಡ್‌ ಹಾವಳಿ
ಕೋವಿಡ್‌ ಮೊದಲ ಅಲೆಯಲ್ಲಿ ದೇಶದಲ್ಲೇ ಮೊದಲ ಸಾವು ಕಂಡಿದ್ದ ಕಲಬುರಗಿಯಲ್ಲಿ ನೆರೆಯ ರಾಜ್ಯ ಮಹರಾಷ್ಟ್ರದಿಂದ ನಗರಕ್ಕೆ ಆಗಮಿಸಿದ್ದ ಬಾಲಕಿಗೆ ಕೋವಿಡ್‌ ದೃಢಪಟ್ಟಿದೆ
ಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್‌
ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ್‌ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ಚತ್ಥನಾರಾಯಣ ಅವರಿಗೆ ಹೈಕೋರ್ಟ್‌ ಹೇಳಿದೆ.
ಚಿತ್ರದುರ್ಗ: ಗ್ಯಾಸ್ ಬಳಕೆಯ ಆಧಾರ್ ಬಯೋಮೆಟ್ರಿಕ್‌ಗೆ ನೂಕು ನುಗ್ಗಲು
ಕೂಲಿ ಬಿಟ್ಟು ಗ್ಯಾಸ್ ವಿತರಕರ ಅಂಗಡಿ ಮುಂದೆ ಸರತಿಯಲ್ಲಿ ನಿಂತ ಮಹಿಳೆಯರು, ಮುಂಜಾನೆ ಐದಕ್ಕೆ ಜಮಾವಣೆ. ತಪ್ಪು ಮಾಹಿತಿ ಕಾರಣಕ್ಕೆ ಮಹಿಳೆಯರಿಗೆ ದಿನವಿಡೀ ಶಿಕ್ಷೆ. ಚಿತ್ರದುರ್ಗದ ಮಾರುತಿ ಗ್ಯಾಸ್ ಡಿಸ್ಟ್ರಿಬ್ಯೂಟರ್ ಅಂಗಡಿ ಮುಂಭಾಗ ಸರತಿಯಲ್ಲಿ ನಿಂತ ಮಹಿಳೆಯರು.
ಬೆಳಗಾವಿಯ ಸಕ್ಕರೆ ಸಂಸ್ಥೆಗೆ ರೈತರಿಂದ ಮುತ್ತಿಗೆ
ಸಚಿವ ಶಿವಾನಂದ ಪಾಟೀಲ ಉಢಾಪೆ ಹೇಳಿಕೆಯನ್ನು ಖಂಡಿಸಿ ರೈತರು ಮಂಗಳವಾರ ಬೆಳಗಾವಿಯ ಎಸ್‌. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ಮಾಡಿದರು.
  • < previous
  • 1
  • ...
  • 13875
  • 13876
  • 13877
  • 13878
  • 13879
  • 13880
  • 13881
  • 13882
  • 13883
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved