• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಗಾರಪ್ಪ ನೇರ, ನಿಷ್ಠುರ ರಾಜಕಾರಣಿ, ಸಚಿವ ಎಚ್ ಕೆ ಪಾಟೀಲ್
ಜಿಲ್ಲೆಯಿಂದ ಸಿಎಂ ಗಾದಿ ಏರಿದವರಲ್ಲಿ ಸಾರೇಕೊಪ್ಪ ಬಂಗಾರಪ್ಪ ಕೂಡ ಒಬ್ಬರು. ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆಗಳ ಮೂಡಿಸಿರುವ ಅವರ ವ್ಯಕ್ತಿತ್ವ ವರ್ಣರಂಜಿತವೇ ಸರಿ. ಜನಪರ ಯೋಜನೆಗಳಿಮದ ಬಡವರ ಬಂಧು ಎನಿಸಿದ್ದ ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯಸ್ಮರಣೆ ಸೊರಬದ ಬಂಗಾರಧಾಮದಲ್ಲಿ ಬಂಗಾರಪ್ಪ ಸವಿನೆನಪು ಕಾರ್ಯಕ್ರಮ ಹೆಸರಿನಲ್ಲಿ ಮಂಗಳವಾರ ಸಂಪನ್ನಗೊಂಡಿದೆ.
ಬಾಲಕರ ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನ 9 ಆಟಗಾರರು
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಡಿ.28ರಿಂದ ಜ.1ರವರೆಗೆ ನಡೆಯಲಿರುವ 14 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ರಾಜ್ಯದ ತಂಡ ಕರ್ನಾಟಕವನ್ನು ಪ್ರತಿನಿಧಿಸಲಿದೆ. ರಾಜ್ಯ ತಂಡ ಗೋಣಿಕೊಪ್ಪ ಲಯನ್ಸ್ ಶಾಲೆಯ 6 ವಿದ್ಯಾರ್ಥಿಗಳು ಸೇರಿದಂತೆ ಕೊಡಗಿನ ಒಟ್ಟು 9 ವಿದ್ಯಾರ್ಥಿಗಳನ್ನು ಒಳಗೊಂಡಿದೆ.
ತುಮಕೂರು: 34ನೇ ದಿನದ ಅತಿಥಿ ಉಪನ್ಯಾಸಕರ ಪ್ರತಿಭಟನೆ
ತುಮಕೂರಿನಲ್ಲಿ ಮುಂದುವರೆದ ಅತಿಥಿ ಉಪನ್ಯಾಸಕರ ಧರಣಿ. ಜನವರಿ 1ಕ್ಕೆ ಬೆಂಗಳೂರಿಗೆ ಪಾದಯಾತ್ರೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ವಿದ್ಯಾರ್ಥಿಗಳ ಆಗ್ರಹ
ರಾಮನಗರ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತರಗತಿ ಸುಗಮವಾಗಿ ನಡೆಸುವಂತೆ ಹಾಗೂ ಜಿಲ್ಲೆಯಲ್ಲಿನ ಬಸ್ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಗೃಹಲಕ್ಷ್ಮೀ ಸಮಸ್ಯೆ ಪರಿಹರಿಸಲು ಗ್ರಾ.ಪಂ.ಮಟ್ಟದಲ್ಲಿ ಶಿಬಿರ ಆಯೋಜನೆ
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗದಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27ರಿಂದ 29ರ ವರೆಗೆ ಕ್ಯಾಂಪ್‍ಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‍ಗಳನ್ನು ಆಯೋಜಿಸಲಾಗುವುದು.
ಕಬ್ಬು ಬೆಳೆಗಾರರಿಗೆ ನಕಲಿ ರಸಗೊಬ್ಬರ ಪೂರೈಕೆ: ಆರೋಪ
ಪೋಟ್ಯಾಷ್‌ ರಸಗೊಬ್ಬರದಲ್ಲಿ ಶೇ. 60ರಷ್ಟು ಪೋಟ್ಯಾಷ್‌ ಅಂಶ ಇರಬೇಕು, ಆದರೆ ಇದರಲ್ಲಿ ಶೇ. 26.4ರಷ್ಟು ಪೋಟ್ಯಾಷ್‌ ಇದೆ. ಶೇ. 45.8ರಷ್ಟು ಯೂರಿಯಾ ರಸಗೊಬ್ಬರ ಮಿಶ್ರಣ ಮಾಡಿದ್ದಾರೆ.
ಕೆಎಫ್‌ಡಿ ಮಧ್ಯೆ ಕೊರೋನಾ ಎದುರಾಗಿದ್ದು, ಕಟ್ಟೆಚ್ಚರ ವಹಿಸಿ
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಜನರ ಕಾಡಿರುವ ಕಾಯಿಲೆಗಳಲ್ಲೊಂದಾಗಿರುವ ಮಂಗನಕಾಯಿಲೆ (ಕೆಎಫ್‌ಡಿ) ಆತಂಕದ ನಡುವೆ ಈಗ ಮತ್ತೆ ಕೊರೋನಾ ಹೊಸ ರೂಪಾಂತರಿ ವೈರಸ್‌ ಬಗ್ಗೆ ತೀರ್ಥಹಳ್ಳಿ ಸೇರಿದಂತೆ ಎಲ್ಲ ಜನರು ಎಚ್ಚರ ವಹಿಸಬೇಕು, ಆರೋಗ್ಯ ಇಲಾಖೆ ಈಗಿನಿಂದಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ಹೊನ್ಕಲ್ ಸಾಹಿತ್ಯ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು
ನಾಡಿನ ಐವರು ಲೇಖಕ-ಲೇಖಕಿಯರಿಗೆ ಹೊನ್ಕಲ್ ಸಾಹಿತ್ಯದ ಪ್ರಶಸ್ತಿ ಪ್ರದಾನ
ಪ್ರಥಮ ದಾಸ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಅಮರವಾಡಿಗೆಗೆ ಆಮಂತ್ರಣ
ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ನೇತೃತ್ವದಲ್ಲಿ ಸ್ವಾಗತ ಸಮಿತಿ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಿಂದ ಆಹ್ವಾನ, ಔರಾದ್‌ನಲ್ಲಿ ನಡೆಯಲಿರುವ ಸಮ್ಮೇಳನ
ಪ್ರವಾಸಕ್ಕೆ ತೆರಳಿದ್ದ ಸಜ್ಜಲಗುಡ್ಡ ವಿದ್ಯಾರ್ಥಿಗಳ ಬಸ್ ಪಲ್ಟಿ: ನಾಲ್ವರಿಗೆ ಗಾಯ
ಶಿಗ್ಗಾಂವಿ ತಾಲೂಕಿನ ಗೋಟ ಗೋಡಿಯ ರಾಕ್‌ ಗಾರ್ಡ್ಸ್‌ಗೆ ಹೋಗುತ್ತಿದ್ದ ಬಸ್‌, ಹಾವೇರಿಯ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್‌ ಬಳಿ ಘಟನೆ
  • < previous
  • 1
  • ...
  • 13878
  • 13879
  • 13880
  • 13881
  • 13882
  • 13883
  • 13884
  • 13885
  • 13886
  • ...
  • 14490
  • next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಸುದೀಪ್‌ಗೆ ಸ್ಪರ್ಧೆ ಕೊಡುವಷ್ಟು ದೊಡ್ಡವನಲ್ಲ : ಅರ್ಜುನ್‌ ಜನ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved