• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರಕ್ಕಿಂದು ಸಿಎಂ ಸಿದ್ಧರಾಮಯ್ಯ ಆಗಮನ
ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬುಧವಾರ ಕೋಲಾರ ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಸ್ವಾಗತ ಕೋರಲು ಜಿಲ್ಲೆ ಸಜ್ಜುಗೊಂಡಿದೆ, ಈ ಮೂಲಕ ಜಿಲ್ಲೆಯ ಜನತೆ ಮುಖ್ಯಮಂತ್ರಿಗಳ ಮೇಲೆ ಹಲವು ನಿರೀಕ್ಷೆಗಳನ್ನು ಹೊತ್ತು ಕಾಯುತ್ತಿದ್ದಾರೆ.
ಹೊದ್ದೂರು ಪಿಡಿಒ ಎ.ಎ. ಅಬ್ದುಲ್ಲಗೆ ಪಂಚಾಯತ್ ಪರಿಷತ್ ಅತ್ಯುತ್ತಮ ಪಿಡಿಒ ಪ್ರಶಸ್ತಿ ಪಡೆದ
ಗುಂಡ್ಲುಪೇಟೆಯಲ್ಲಿ ನಡೆದ ಪಂಚಾಯತ್ ಸಬಲೀಕರಣ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಹೊದ್ದೂರು ಮತ್ತು ಹೊಸ್ಕೇರಿ ಗ್ರಾಮ ಪಂಚಾಯತಿ ಪಿಡಿಒ ಆಗಿರುವ ಎ.ಎ. ಅಬ್ದುಲ್ಲ ಅವರಿಗೆ ಅತ್ಯುತ್ತಮ ಪಿಡಿಒ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮದ್ಯಮುಕ್ತರಾಗಲು ದೃಢ ಸಂಕಲ್ಪ ಮಾಡಬೇಕು: ಡಾ. ವೀರೇಂದ್ರ ಹೆಗ್ಗಡೆ
ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಧರ್ಮಸ್ಥಳವತಿಯಿಂದ ಮದ್ಯವರ್ಜನ ಶಿಬಿರ ನಡೆಯಿತು. ಶಿಬಿರದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದರು.
ಮಡಿಕೇರಿ: ‘ಯುವನಿಧಿ’ ಯೋಜನಾ ನೋಂದಣಿ ಪ್ರಕ್ರಿಯೆಗೆ ಚಾಲನೆ
ಪದವಿ/ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳ್ಳಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.
ನ್ಯಾಯವಾದಿ ಶಾಂತಾರಾಮ್ ಶೆಟ್ಟಿಗೆ ಅಲೆವೂರು ಗ್ರೂಪ್ ಅವಾರ್ಡ್
ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 19ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಅವರಿಗೆ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಯುವನಿಧಿ-ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ: ಗೃಹಸಚಿವ ಡಾ.ಜಿ. ಪರಮೇಶ್ವರ್‌
ಕಾಂಗ್ರೇಸ್‌ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ "ಯುವನಿಧಿ " ಯೋಜನೆಯನ್ನು ಜಾರಿಗೊಳಿಸಲಾಯಿತು. ಅರ್ಜಿ ಆಹ್ವಾನ
ಕಲೆ ಉಳಿದರೆ ಕಲಾವಿದ ಉಳಿಯುತ್ತಾನೆ
ಕಲೆ ಯಾರ ಸ್ವತ್ತು ಅಲ್ಲ. ಅದು ಖರೀದಿ ವಸ್ತು ಅಲ್ಲ. ಕಲೆ ಉಳಿದರೆ ಕಲಾವಿದ ಉಳಿಯುತ್ತಾನೆ: ಧರೇಪ್ಪ ಸಾಂಗ್ಲಿಕರ
ಗುರುವಿಗಿಂತ ಹೆಚ್ಚಿನ ಸಾಧನೆ ಮಾಡಿದರೆ ಅದುವೇ ಗುರುಕಾಣಿಕೆ
1993 ಬ್ಯಾಚ್ ನ ಎಂಬಿಬಿಎಸ್ ಹಳೆಯ ವಿದ್ಯಾರ್ಥಿಗಳ 30ನೇ ವರ್ಷದ ಸ್ನೇಹ ಸಂಗಮ ಕಾರ್ಯಕ್ರಮ ನಡೆಯಿತು.
ಪಾಕ್ ಅತಿಕ್ರಮಣದಿಂದ ಸಂಕಷ್ಟದಲ್ಲಿರುವ ಸರ್ವಜ್ಞಪೀಠ ರಕ್ಷಣೆಗೆ ಮನವಿ
ಕಾಶ್ಮೀರದ ಹಿಂದೂಗಳ ಪವಿತ್ರ ಶ್ರದ್ಧಾಕೇಂದ್ರ ಸರ್ವಜ್ಞ ಪೀಠವನ್ನು ಪಾಕ್‌ ಸೇನೆ ಅತಿಕ್ರಮಿಸಿ ನಾಶಪಡಿಸಲು ಯತ್ನಿಸುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಹಾಗೂ ವಿದೇಶಾಂಗ ಸಚಿವರಿಗೆ ಜಗದ್ಗುರುಗಳ ಮೂಲಕವೂ ಒತ್ತಾಯ ಮಾಡಿದ್ದೇವೆ ಎಂದು ಕಾಶ್ಮೀರದ ಸೇವ್‌ ಶಾರದಾ ಸಮಿತಿ ಮುಖ್ಯಸ್ಥ ಶ್ರೀ ರವೀಂದ್ರ ಪಂಡಿತ್‌ ತಿಳಿಸಿದರು.
ಸೇವೆ ಕಾಯಮಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 13881
  • 13882
  • 13883
  • 13884
  • 13885
  • 13886
  • 13887
  • 13888
  • 13889
  • ...
  • 14490
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved