• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವೇ 50 ಲಕ್ಷ ರು. ಪರಿಹಾರ ನೀಡುತ್ತೇವೆ, ಸಚಿವರೇ ನೇಣು ಹಾಕಿಕೊಳ್ಳಲಿ: ರೈತರು
ಸಕ್ಕರೆ ಸಚಿವರ ಹೇಳಿಕೆ ಉದ್ದಟತನದ ಪರಮಾವಧಿ. ರೈತರ ಕಷ್ಟ ಅರಿಯದೇ, ಸಂಕಷ್ಟವನ್ನು ಮನಗಾಣದೆ ಬಾಯಿಗೆ ಬಂದಂತೆ ಮಾತನಾಡಿರುವುದು ಖಂಡನೀಯ. ಬೇಕಾದರೆ ರೈತರೇ ಹಣ ಸಂಗ್ರಹಿಸಿ ಅವರಿಗೆ 50 ಲಕ್ಷ ರು. ಪರಿಹಾರ ನೀಡುತ್ತೇವೆ. ಅವರೇ ನೇಣು ಹಾಕಿಕೊಳ್ಳಲಿ.
ಮೌಲ್ಯಯುತ ರಾಜಕಾರಣಿಗಳಿಗೆ ಬೆಲೆ ಇಲ್ಲ
ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ವಿಜಯನಗರ ಜಿಲ್ಲೆ ಹೆಸರಿಗೆ ಮಾತ್ರ ಘೋಷಣೆ ಮಾಡಿದರು. ಅದರ ಅಭಿವೃದ್ಧಿಗೆ ಅನುದಾನ ನೀಡಿರಲಿಲ್ಲ. ಹಿಂದಿನ ಎಲ್ಲವುಗಳಿಗೂ ಅಗತ್ಯ ಸೌಕರ್ಯ ಕಲ್ಪಿಸಿ ಅಭಿವೃದ್ಧಿಗೊಳಿಸಿದ ಮೇಲೆ ಹೊಸ ತಾಲೂಕು, ಕೇಂದ್ರ ಹೋಬಳಿಗಳಿಗೆ ಚಾಲನೆ ನೀಡಲಾಗುವುದು
ಅಯೋಧ್ಯೆಗೆ ಬೀದರ್‌ ಯುವಕರಿಂದ ಸೈಕಲ್ ಯಾತ್ರೆ
ಶ್ರೀರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾಗಲು 10 ಜನ ಯುವಕರಿಂದ ಸುಮಾರು 1300 ಕಿ.ಮೀ ಪಯಣ
ಪ್ರಜ್ಞಾವಂತರು ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಲಿ
ಜಿಲ್ಲಾಡಳಿತ ಚುನಾವಣಾ ಸಾಕ್ಷರತಾ ಕ್ಲಬ್, ಅಂಜುಮನ್ ಮಹಾವಿದ್ಯಾಲಯದ ಜೊತೆಗೂಡಿ ಧಾರವಾಡ ತಾಲೂಕಿನ ಮರೇವಾಡ ಗ್ರಾಮದಲ್ಲಿ ಮಂಗಳವಾರ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಅನುಭವದ ಆತ್ಮಾಭಿವ್ಯಕ್ತಿಯೇ ಕಾವ್ಯ
ಸಾಹಿತಿ ಆಶಾ ಕಡಪಟ್ಟಿಯ 3 ಕೃತಿಗಳ ಲೋಕಾರ್ಪಣೆಗೊಳಿಸಿ ಚಿಂತಕ ಡಾ.ಸಿ.ಕೆ. ನಾವಲಗಿ
ಸಿಎಂ ಬರುವಾಗ ಮಾತ್ರ ರಸ್ತೆ ಅಭಿವೃದ್ಧಿ ಕಾರ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ಅವರು ಓಡಾಡುವ ರಸ್ತೆಗಳ ಅಭಿವೃದ್ದಿಯ ನಾಟಕ ಸರಿಯಲ್ಲ, ನಿಜಕ್ಕೂ ಸಿಎಂ ಕೋಲಾರಕ್ಕೆ ಬರುವುದರಿಂದ ಹದೆಗೆಟ್ಟ ರಸ್ತೆಗಳು ಸರಿಹೋಗುವಂತಿದ್ದರೆ ಅವರು ಪ್ರತಿ ತಿಂಗಳು ಒಂದು ಗ್ರಾಮ, ಒಂದು ವಾರ್ಡ್‌ಗೆ ಭೇಟಿ ನೀಡಲಿ
ಜನಾಂಗಗಳು ಅಸ್ಮಿತೆ, ಚೌಕಟ್ಟುಗಳನ್ನು ಮುರಿಯಬಾರದು: ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ
ಗೌಡ ಸಮಾಜದ ವಾರ್ಷಿಕ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಸೋಂಬೇರಿ ಸಿದ್ದ ಎಂಬ ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಂಬೇರಿ ಸಿದ್ದ ಎಂದು ಸಂಸದ ಪ್ರತಾಪ್ ಸಿಂಹ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಮಂಗಳವಾರ ರಾತ್ರಿ ಪ್ರತಿಭಟಿಸಿದರು.
ವಿದ್ಯುತ್‌ ಸಂಬಂಧ ದೂರು, ಸಲಹೆಗಳಿವೆಯೇ, ಮೆಸ್ಕಾಂಗೆ ಕರೆ ಮಾಡಿ
ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜು ವ್ಯವಸ್ಥೆ ಸುಸ್ಥಿತಿಯಲ್ಲಿಡಲು ಮೆಸ್ಕಾಂ ಇನ್ನಿಲ್ಲದಂತೆ ಶ್ರಮಿಸುತ್ತಿದೆ. ಈ ಮಧ್ಯೆಯೂ ಗ್ರಾಹಕರಿಮದ ದೂರುಗಳು ಅಥವಾ ಸಲಹೆಗಳನ್ನು ಮೆಸ್ಕಾಂ ನಿರೀಕ್ಷಿಸಿದೆ. ಅಲ್ಲದೇ, ದೂರವಾಣಿ ಸಂಖ್ಯೆಗಳನ್ನು ನೀಡಿ, ಕರೆ ಮಾಡಿ ತಿಳಿಸುವಂತೆ ಮನವಿಯನ್ನೂ ಮಾಡಿದೆ.
ಆಲೂರುಸಿದ್ದಾಪುರ: ಕೊಡಗು ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ
ಆಲೂರುಸಿದ್ದಾಪುರ ಪ.ಪೂ. ಕಾಲೇಜಿನ ಗ್ರಾಮೀಣ ಕ್ರೀಡಾಂಗಣದಲ್ಲಿ 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ ಭಾನುವಾರ ನಡೆಯಿತು. ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಉದಯಕುಮಾರ್ ಉದ್ಘಾಟಿಸಿದರು.
  • < previous
  • 1
  • ...
  • 13882
  • 13883
  • 13884
  • 13885
  • 13886
  • 13887
  • 13888
  • 13889
  • 13890
  • ...
  • 14490
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved