• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ- 50 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಶಾಲಾ ಮಕ್ಕಳಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಡ್ರೈವರ್ ಸೇರಿ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಸವಣೂರು ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ನಡೆದಿದೆ.
ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಉಪಚುನಾವಣೆ
ರಾಯಚೂರಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿ-ಸಿಬ್ಬಂದಿ ವರ್ಗದವರು ಪೂರ್ವಭಾವಿ ಸಭೆ ನಡೆಯಿತು. ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ತೆರವಾದ ಸ್ಥಾನಕ್ಕೆ ಮತದಾನ, ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ, ಚುನಾವಣೆ ಅಧಿಕಾರಿ, ಸಿಬ್ಬಂದಿಗೆ ಅಗತ್ಯ ತರಬೇತಿ.
ಕಣ್ಣಿಗೆ ಕಾಣದೇ ಜನರ ಜೀವ ಹಿಂಡಿದ್ದ ಕೊರೋನಾ!
ದೇಶಾದ್ಯಂತ ಕಾಡಿ ಮರೆಯಾಗಿದ್ದ ಕೊರೋನಾ ಮತ್ತೆ ಸದ್ದು ಮಾಡುತ್ತಿದೆ. ದೇಶದಲ್ಲಿ ಕೋವಿಡ್ ವೈರಸ್‌ನ ರೂಪಾಂತರಿ ಜೆಎನ್. 1 ಪತ್ತೆ ಮತ್ತು ಕೋವಿಡ್ ಪ್ರಕರಣ ಏರುಗತಿಯ ಬೆನ್ನಲ್ಲೆ, ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
5, 8, 9ನೇ ತರಗತಿ ಮಕ್ಕಳಿಗೆ ಮಾ.11ರಿಂದ ಪಬ್ಲಿಕ್‌ ಪರೀಕ್ಷೆ
ಕರ್ನಾಟಕ ಶಿಕ್ಷಣ ಇಲಾಖೆಯು 5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ.11ರಿಂದ ಪಬ್ಲಿಕ್‌ ಪರೀಕ್ಷೆ ಆರಂಭವಾಗಲಿದೆ.
ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ, ನೋಂದಣೆಗೆ ಚಾಲನೆ
ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಯುವನಿಧಿಯ ಪೋಸ್ಟರ್‌ ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಅಲ್ಲದೇ ಯುವನಿಧಿಗೆ ನೋಂದಣಿಯೂ ಪ್ರಾರಂಭವಾಗಿದೆ.
ಸಚಿವರಾಗಲು ಶಿವಾನಂದ ಪಾಟೀಲ್ ಯೋಗ್ಯರಲ್ಲ: ರೈತರ ಆಕ್ರೋಶ
ಅನ್ನದಾತರ ಸಂಕಷ್ಟ, ಬದುಕಿನ ಬಗ್ಗೆ ಅರಿವಿಲ್ಲದೆ ಸಚಿವ ಶಿವಾನಂದ ಪಾಟೀಲ್‌ರಿಂದ ದುರಹಂಕಾರಿ ವರ್ತನೆ, ರೈತ ಸಮುದಾಯವನ್ನು ನಿಂದಿಸಿರುವ ಪಾಟೀಲ್ ವಜಾಕ್ಕೆ ಆಗ್ರಹ, ಸಕ್ಕರೆ ಸಚಿವರ ಭಾವಚಿತ್ರ ಸುಟ್ಟು ರೈತರ ಆಕ್ರೋಶ. ಕಾವೇರಿ ಕೊಳ್ಳದ ಜಲಾಶಯ ಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸರದಿ ಉಪವಾಸ ಮುಂದುವರೆದಿದೆ.
ಯುವನಿಧಿ ಯೋಜನೆಗೆ ಅರ್ಹರೆಲ್ಲರೂ ಅರ್ಜಿ ಸಲ್ಲಿಸಿ: ಡಿಸಿ ವಿದ್ಯಾಕುಮಾರಿ
ಯುವ ನಿಧಿಗೆ 2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದದೆ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿರುದ್ಯೋಗ ಭತ್ಯೆ ಲಭಿಸಲಿದೆ.
ವಿದ್ಯಾರ್ಥಿಗಳ ವಿಜ್ಞಾನ ಮಾದರಿ ಕ್ರಿಯಾಶೀಲತೆಗೆ ಸಾಕ್ಷಿ
ಭಾರತದ ಭವಿಷ್ಯ ಸರಿಯಾದ ಕೈಯಲ್ಲಿವೆ ಎಂದು ವಿದ್ಯಾರ್ಥಿಗಳು ಮಾಡಿದ ಚಂದ್ರಯಾನ ಮಾದರಿಯನ್ನು ನೋಡಿ ತಿಳಿದುಬಂದಿದೆ.
ದೇಶಕ್ಕೆ ಮಾದರಿ ಆಡಳಿತ ನೀಡಿದ್ದ ವಾಜಪೇಯಿ
ದೇಶಕ್ಕೆ ಮಾದರಿಯ ಆಡಳಿತ ನೀಡಿದ ವಾಜಪೇಯಿ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಆಡಳಿತದಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ ದೇಶದ ಪ್ರಗತಿಗಾಗಿ ಅಪಾರವಾಗಿ ಶ್ರಮಿಸಿದರು.
ವೈಷಮ್ಯಕ್ಕೆ ಒಂದು ಸಾವಿರಕ್ಕೂ ಅಧಿಕ ಅಡಿಕೆ ಗಿಡ ಹನನ
ರೈತರೊಬ್ಬರ ಜಮೀನಿನಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಅಡಿಕೆ ಗಿಡವನ್ನು ನಾಶಮಾಡಿದ್ದಾರೆ.
  • < previous
  • 1
  • ...
  • 13885
  • 13886
  • 13887
  • 13888
  • 13889
  • 13890
  • 13891
  • 13892
  • 13893
  • ...
  • 14490
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved