• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮ ಕಾಲಂನಲ್ಲಿ ಏನೆಂದು ಬರೆಸುತ್ತಾರೆ ಎಂಬುದು ಎಂಬುದು ಯಡಿಯೂರಪ್ಪ ಸ್ಪಷ್ಟಪಡಿಸಲಿ
ವೀರಶೈವ-ಲಿಂಗಾಯಿತ ಪ್ರತ್ಯೇಕ ಧರ್ಮ, ಹಿಂದೂ ಧರ್ಮ ಎಂಬ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಈ ಮಧ್ಯೆ ಧರ್ಮದ ಕಾಲಂನಲ್ಲಿ ವೀರಶೈವ- ಲಿಂಗಾಯಿತ ಎಂದು ಬರೆಯಿಸುವ ಬಗ್ಗೆ ಮತ್ತು ಜಾತಿಗಣತಿ ನಡೆಸಬೇಕೆಂಬ ನಿರ್ಣಯಕ್ಕೆ ಬದ್ಧರಾಗಿದ್ದೀರಾ? ಎಂಬುದನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಬೇಕು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಆಗ್ರಹಿಸಿದ್ದಾರೆ.
ಚುನಾವಣೆ ಆಯುಕ್ತರ ಮಸೂದೆ, ದೇಶಾದ್ಯಂತ ಸಿಎಫ್‌ಡಿ ಆಂದೋಲನ
ಸಂವಿಧಾನಶಿಲ್ಪಿ ಅಂಬೇಡ್ಕರ್‌ ಆಶಯಗಳು ದೇಶದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಉಲ್ಲಂಘನೆ ಮೂಲಕ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ಚುನಾವಣಾ ಆಯೋಗ ನೇಮಕ ಮಸೂದೆಯೂ ಈಗ ಈ ಸಮಸ್ಯೆಗೆ ಸಿಲುಕಿದೆ. ಚುನಾವಣಾ ಆಯೋಗವನ್ನು ಕಾರ್ಯಾಂಗದ ಕೈಗೊಂಬೆಯಾಗುವಂತೆ ಮಾಡುವ ಉದ್ದೇಶದಿಂದ ಸಂಸತ್ತಿನಲ್ಲಿ ಅನುಮೋದಿಸಿರುವ ಮಸೂದೆ ವಿರುದ್ಧ ದೇಶಾದ್ಯಂತ ಆಂದೋಲನವನ್ನು ಆರಂಭಿಸಲು ಸಿಟಿಜನ್ ಫಾರ್ ಡೆಮಾಕ್ರಸಿ ತೀರ್ಮಾನಿಸಿದೆ ಎಂದು ಅಧ್ಯಕ್ಷ ಎಸ್.ಆರ್.ಹಿರೇಮಠ ಹೇಳಿದ್ದಾರೆ.
ಇಂಟರ್ ಯುನಿವರ್ಸಿಟಿ ಸ್ಪರ್ಧೆಗೆ ಕಳಿಸಲು ಒತ್ತಾಯಿಸಿ ಪ್ರತಿಭಟನೆ
ಹಾವೇರಿ ವಿಶ್ವವಿದ್ಯಾಲಯದ ಖೋಖೋ ಪ್ರಥಮ ತಂಡವನ್ನು ಕೇರಳದ ಕ್ಯಾಲಿಕಟ್ ಯುನಿವರ್ಸಿಟಿಯಲ್ಲಿ ನಡೆಯುವ ಪಂದ್ಯಾವಳಿಗೆ ಕಳಿಸಲು ಒತ್ತಾಯಿಸಿ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳ ನಡೆ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ಹಾವೇರಿ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಲಾಯಿತು.
ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಯುವಕನ ಹತ್ಯೆ
ಅನೈತಿಕ ಸಂಬಂಧ ಹೊಂದಿದ್ದಾನೆಂದು ತಿಳಿದು ವಿಜಯಪುರಕ್ಕೆ ಬಂದಿದ್ದ ಪುಣೆ ಮೂಲದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ಮಂದಗತಿಯಲ್ಲಿ ಸಾಗಿದ ಕೆರೆ ತುಂಬಿಸುವ ಯೋಜನೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಮಂಜೂರಾಗಿದ್ದ ₹೮೩೮ ಕೋಟಿ ವೆಚ್ಚದ ೨೭೬ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಬರಗಾಲದಲ್ಲಿ ಆಸರೆಯಾಗಬೇಕಿದ್ದ ಯೋಜನೆ ಇನ್ನೂ ಮುಗಿದಿಲ್ಲ, ಇದರಿಂದ ಸಮಸ್ಯೆ ಮುಂದುವರಿದಂತಾಗಿದೆ.
ಗ್ಯಾರಂಟಿಯಿಂದ ಭಾರ, ಬಜೆಟ್‌ನಲ್ಲಿ ತೆರಿಗೆ ಹೆಚ್ಚಳ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸೋನಿಯಾ ಗಾಂಧಿ, ಪ್ರೀಯಾಂಕ ಗಾಂಧಿ ಸೇರಿದಂತೆ ಇನ್ನಿತರ ನಾಯಕರು ಸ್ಪರ್ಧಿಸಲಿ ಎಂಬ ಒತ್ತಾಯ ಕೇಳಿಬರುತ್ತಿವೆ.
ಕುಕ್ಕೆ ಜಾತ್ರೆ ಸಮಾಪ್ತಿ: ನೀರಿನಲ್ಲಿ ಬಂಡಿ ಉತ್ಸವ, ಗೋಪುರ ನಡಾವಳಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಕೊನೆಯ ದಿನ ನೀರಿನಲ್ಲಿ ದೇವರ ಬಂಡಿ ರಥೋತ್ಸವ, ದೈವಗಳಿಂದ ಮೀನಿಗೆ ಆಹಾರ ಹಾಗೂ ದೇವಳದ ಆನೆ ನೀರಿನಾಟ ನಡೆಯಿತು.
ಕ್ರಿಸ್‌ಮಸ್: ಗಣ್ಯರಿಂದ ಶುಭಾಶಯ, ಚರ್ಚ್‌ಗಳಿಗೆ ಭೇಟಿ
ಕ್ರಿಸ್ ಹಬ್ಬದ ಹಿನ್ನೆಲೆ ಕೊಳ್ಳೇಗಾಲ ಶಾಸಕ ಎ ಆರ್ ಕೖಷ್ಣಮೂರ್ತಿ, ಕೆಪಿಸಿಸಿ ಕಾಮಿ೯ಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಿ.ಸಿ. ಕಿರಣ್ , ನಗರಸಭೆ ಮಾಜಿ ಅಧ್ಯಕ್ಷ ಬಸ್ತಿಪುರ ಶಾಂತರಾಜು,ರಮೇಶ್, ಜಿಪಂನ ಮಾಜಿ ಸದಸ್ಯ ಕೊಪ್ಪಾಳಿ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕ್ರೈಸ್ತ ಮುಖಂಡ, ನಗರಸಭೆ ಮಾಜಿ ಅದ್ಯಕ್ಷರೂ ಆದ ಸೆಲ್ವರಾಜು ಸೇರಿದಂತೆ ಹಲವು ಗಣ್ಯರು ಹಲವು ಚಚ್೯ಗಳಿಗೆ ಬೇಟಿ ನೀಡಿ ಕ್ರೈಸ್ತ ಬಾಂಧವರಿಗೆ ಸಿಹಿ ತಿನ್ನಿಸಿ ಶುಭಾಶಯ ಕೋರಿದರು
ಧಾರವಾಡದಲ್ಲಿ ಸಂಭ್ರಮದ ಕ್ರಿಸ್‌ಮಸ್‌ ಹಬ್ಬದಾಚರಣೆ
ಶತಮಾನದ ಇತಿಹಾಸ ಹೊಂದಿರುವ ಧಾರವಾಡದ ಹೆಬಿಕ್‌ ಮೆಮೋರಿಯಲ್‌ ಚರ್ಚ್‌ನಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಕ್ರೈಸ್ತ ಸಮುದಾಯವು ಸೇರಿ ಪ್ರಾರ್ಥನೆ ಸಲ್ಲಿಸಿ, ಹಾಡುಗಳನ್ನು ಹಾಡಿ ಸಂಭ್ರಮಿಸಿದರು. ಹಬ್ಬದ ಅಂಗವಾಗಿ ಕ್ರೈಸ್ತರು ತಮ್ಮ ಮನೆಗಳಲ್ಲಿ ಪುಟ್ಟದಾದ ಕೊಟ್ಟಿಗೆ ಕಟ್ಟಿ ಕ್ರಿಸ್ತಜನನದ ಗೊಂಬೆಗಳನ್ನು ಇಟ್ಟಿದ್ದರು. ಕ್ರಿಸ್ಮಸ್ಸಿಗೆಂದೇ ತಯಾರಿಸಿದ ವಿಶಿಷ್ಟ ತಿಂಡಿಗಳನ್ನು ಹಾಗೂ ಉಡುಗೊರೆಗಳನ್ನು ಹಂಚುವ ಮೂಲಕ ಕ್ರೈಸ್ತರು ಹಬ್ಬವನ್ನು ಸಂಭ್ರಮಿಸಿದರು.
ಇಲಾಖೆಯವರ ಷಡ್ಯಂತ್ರಕ್ಕೆ ಬಲಿಯಾದೆ
ಸಿಪಿಐ - ಸಿಬ್ಬಂದಿ ವಿರುದ್ಧ ನೇರ ಆರೋಪಿರುವ ಅಮಾನತುಗೊಂಡಿರುವ ಸಂಕೇಶ್ವರದ ಪಿಎಸ್‌ಐ ನರಸಿಂಹರಾಜು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 13886
  • 13887
  • 13888
  • 13889
  • 13890
  • 13891
  • 13892
  • 13893
  • 13894
  • ...
  • 14490
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved