• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್ ಮಸ್ ಆಚರಣೆ
ತುಮಕೂರು ಜಿಲ್ಲೆಯಲ್ಲಿ ಕ್ರಿಸ್‌ಮಸ್‌ ಹಬ್ಬದ ಆಚರಣೆ
ಹನುಮದ್ ವ್ರತಾಚರಣೆ, ನವಲಿ, ಚಿಕ್ಕಡಂಕನಕಲ್ಲನಲ್ಲಿ ಕಾರ್ತೀಕೋತ್ಸವ
ಹನುಮದ್ ವ್ರತ ಅಂಗವಾಗಿ ಗಂಗಾವತಿ ತಾಲೂಕಿನ ನವಲಿ ಹಾಗೂ ಹಿರೇಡಂಕನಕಲ್ ಗ್ರಾಮದಲ್ಲಿ ಕಾರ್ತೀಕೋತ್ಸವ, ದೇವರಿಗೆ ವಿಶೇಷ ಹೂವಿನ ಅಲಂಕಾರ, ಭಜನೆ, ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕೊಡಗು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಕ್ರಿಸ್ಮಸ್ ಆಚರಣೆ
ಕೊಡಗು ಜಿಲ್ಲಾದ್ಯಂತ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತ ಬಾಂಧವರು ಶೃದ್ಧಾಭಕ್ತಿಯಿಂದ ಆಚರಿಸಿದರು. ಚರ್ಚ್‌ಗಳಲ್ಲಿ ರಾತ್ರಿ ವಿಶೇಷ ಪ್ರಾರ್ಥನೆ, ಗೋದಲಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು.
ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ರೈತರ ಪ್ರತಿಭಟನೆ
ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಾಲ ಮನ್ನಾಕ್ಕಾಗಿ, ಪರಿಹಾರಕ್ಕಾಗಿ ರೈತರು ಬರಗಾಲ ಬರಬೇಕೆಂದು ಆಶಿಸುತ್ತಾರೆ ಎಂದು ಹೇಳಿರುವುದು ಖಂಡನೀಯ ತಕ್ಷಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜನಗರ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು
ಸಾಲು ಸಾಲು ರಜೆ: ಕುಶಾಲನಗರ ಗಡಿ ಭಾಗದಲ್ಲಿ ವಾಹನ ದಟ್ಟಣೆ
ಸಾಲು ಸಾಲು ರಜೆ ಹಿನ್ನೆಲೆ ಕೊಡಗು ಜಿಲ್ಲೆಗೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡಿದರು. ಈ ವೇಳೆ ಕುಶಾಲನಗರ ಗಡಿಭಾಗದಲ್ಲಿ ವಾಹನ ದಟ್ಟಣೆ ಉಂಟಾಯಿತು. ಕುಶಾಲನಗರ ಸುತ್ತಮುತ್ತ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಇತ್ತು.
ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯದು:ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ಹೇಳಿದರು.
ಸಚಿವ ಭಗವಂತ ಖೂಬಾ ವಿರುದ್ಧ ಫೌಂಡೇಶನ್‌ ಆರಂಭ
ಬೀದರ್‌ನ ಜಿ.ಕೆ. ಟವರ್‌ ಸಂಭಾಂಗಣದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಫೌಂಡೇಶನ್‌ಗೆ ಬಸವಲಿಂಗ ಪಟ್ಟದ್ದೇವರು ಚಾಲನೆ, ಟ್ರಸ್ಟ್‌ ಅಧ್ಯಕ್ಷ ಕೊಳ್ಳೂರ್‌ಗೆ ಬಿಜೆಪಿ ಮುಖಂಡರು, ಸ್ವಾಮೀಜಿಗಳು ಸಾಥ್‌
ಅಧಿಕಾರಿಗಳಿಗೆ ಕಾಮಗಾರಿಗೆ ತಡೆ: ನಾಮಫಲಕ ಅಳವಡಿಕೆ
ಶ್ರೀಆಂಜನೇಯಸ್ವಾಮಿ ದೇವಸ್ಥಾನದ ಜಾಗ ಎನ್ನಲಾದ ಸ್ಥಳ ಸರ್ಕಾರಕ್ಕೆ ಸೇರಿದ್ದಾಗಿದೆ. ಅಲ್ಲದೇ, ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶ ನೀಡಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಜಾರಿ ಮಾಡಲಾಗಿದೆ
58ನೇ ರಾಷ್ಟ್ರೀಯ ನೃತ್ಯೋತ್ಸವ ಉದ್ಘಾಟನೆ
ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಜರ್ಮನ್‌, ಚೆನ್ನೈ ,ಆಂಧ್ರ ಪ್ರದೇಶ, ಮುಂಬೈ ಕರ್ನಾಟಕ ಭಾಗದ 3 ವರ್ಷದಿಂದ 40 ವರ್ಷದ ವಯಸ್ಸಿನ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜರ್ಮನ್ ದೇಶದ ಕಲಾವಿದಯ ನೃತ್ಯ ಪ್ರೇಕ್ಷಕರ ಗಮನ ಸೆಳೆಯಿತು.
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ
ಕೊಕಟನೂರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬ್ರಿಡ್ಜ್‌ ಕಂ ಬ್ಯಾರೇಜ ಲೋಕಾರ್ಪಣೆ ಮಾಡಿದ ಶಾಸಕ ಸವದಿ ಅವರು ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ ಮಾಡಲಾಗುವುದು ಎಂದರು.
  • < previous
  • 1
  • ...
  • 13889
  • 13890
  • 13891
  • 13892
  • 13893
  • 13894
  • 13895
  • 13896
  • 13897
  • ...
  • 14490
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved