• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಡಗೋಡನಲ್ಲಿ ಕ್ರಿಸ್‌ಮಸ್‌ಗೆ ಸಕಲ ಸಿದ್ಧತೆ
ಕ್ರಿಸ್ಮಸ್ ಗಿಡಗಳಿಗೆ ದೀಪಾಲಂಕಾರ ಮಾಡಲಾಗಿದ್ದು, ಕ್ರೈಸ್ತರ ಮನೆಗಳಲ್ಲಿ ಗೋದಳಿ ನಿರ್ಮಿಸಿ ಕೇಕ್ ಕತ್ತರಿಸುವ ಮೂಲಕ ಯೇಸುವಿನ ಹುಟ್ಟುಹಬ್ಬ ಆಚರಿಸಲಾಗುತ್ತಿದೆ.
ಭಗವದ್ಗೀತೆ ಬದುಕಿನ ಭಾಗವಾಗಬೇಕು: ಆರತಿ ಪಟ್ರಮೆ
ಶ್ರೀ ಕೃಷ್ಣ ಯುದ್ಧರಂಗದಲ್ಲಿ ಅರ್ಜುನನಿಗೆ ಬೋಧಿಸಿದ ಗೀತೆಯ ಸಾರವನ್ನು ನಾವೂ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ನೆಮ್ಮದಿಯಿಂದಿರುತ್ತದೆ
(ಓಕೆ) ಹಂಪಿಗೆ ಹರಿದು ಬಂದ 80 ಸಾವಿರ ಪ್ರವಾಸಿಗರು!
ಸಾಲು ಸಾಲು ರಜೆ ಹಿನ್ನೆಲೆ ಟೂರಿಸ್ಟ್‌ಗಳ ದಂಡು ಹಂಪಿಗೆ ಆಗಮಿಸಿತ್ತು. ಪ್ರವಾಸಿಗರು ಸ್ಮಾರಕಗಳ ಕಂಡು ಖುಷಿಪಟ್ಟರು.
ದತ್ತಜಯಂತಿ<bha>;</bha> ಸಂಕೀರ್ತನಾ ಯಾತ್ರೆಗೆ ಶಾಂತಿಯುತ ತೆರೆ
ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬೆಳಿಗ್ಗೆ ಯಾತ್ರೆಗೆ ಚಾಲನೆ ನೀಡಿದರು. ಮಾಜಿ ಸಚಿವ ಸಿ.ಟಿ. ರವಿ ಸೇರಿದಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಬಿಜೆಪಿ ಮುಖಂಡರು, ಮಹಿಳೆಯರು ಯಾತ್ರೆಯಲ್ಲಿ ಹೊರಟರು. ಸಂಕೀರ್ತನಾ ಯಾತ್ರೆ ಕೆ.ಎಂ. ರಸ್ತೆ, ರತ್ನಗಿರಿ ರಸ್ತೆ ಮೂಲಕ ಶ್ರೀ ಕಾಮಧೇನು ಗಣಪತಿ ದೇವಾಲಯದ ಬಳಿ ತೆರಳಿ ಬಳಿಕ ಮಹಿಳೆಯರು ವಾಹನ ಗಳಲ್ಲಿ ದತ್ತಪೀಠಕ್ಕೆ ತೆರಳಿದರು.
ಮಗ, ಸಹಚರನೊಂದಿಗೆ ಗಂಡನನ್ನೇ ಹತ್ತೆಗೈದ ಪತ್ನಿ
ಬ್ಯಾಡಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬನ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಅನೈತಿಕ ಸಂಬಂಧ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ಮಗನೊಂದಿಗೆ ಸಂಚು ರೂಪಿಸಿ ಪತ್ನಿಯೇ ಗಂಡನ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಕೋಟಿ ಜನರ ಮನಪರಿವರ್ತಿಸಿದ ನಡೆದಾಡುವ ದೇವರು: ವಿಪ ಮಾಜಿ ಸದಸ್ಯ ಬಿ.ಜಿ ಪಾಟೀಲ ಹಲಸಂಗಿ
ವಿಜಯಪುರ ನಗರದ ಕಸಾಪ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಹಾಗೂ ನಗರ ಘಟಕ ಆಶ್ರಯದಲ್ಲಿ ಜ್ಞಾನಯೋಗಿ ಸಿದ್ಧೇಶ್ವರ ಶ್ರೀಗಳ ಪ್ರಥಮ ವಷ೯ದ ನುಡಿನಮನ ಕಾಯ೯ಕ್ರಮ ನಡೆಯಿತು.
ಬಿಜೆಪಿಯವರು ಗೋಡ್ಸೆ ಅನುಯಾಯಿಗಳು: ಹರಿಪ್ರಸಾದ್‌
ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡಲು ಶ್ರಮಿಸುತ್ತದೆ. ನಮ್ಮದು ಜಾತ್ಯಾತೀತ ರಾಷ್ಟ್ರ. ಎಲ್ಲ ಜಾತಿ-ಧರ್ಮಗಳನ್ನು ಕಾಪಾಡಬೇಕು. ಕಾಂಗ್ರೆಸ್ ಎಂದಿಗೂ ತುಷ್ಟೀಕರಣ ಮಾಡುತ್ತಿಲ್ಲ. ಬಹು ಸಂಖ್ಯಾತರ ತುಷ್ಟೀಕರಣ ಮಾಡುತ್ತಿರುವುದು ಬಿಜೆಪಿ. ಇವರು ಹಿಂಸೆ, ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈಭವದ ಸಂಕೀರ್ತನಾ ಶೋಭಾಯಾತ್ರೆ ಸಂಪನ್ನ
ಹನುಮ ಜಯಂತಿ ನಿಮಿತ್ತ ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಶೋಭಾಯಾತ್ರೆ, ಹನುಮಮಾಲೆ ಧರಿಸಿದ ಸಾವಿರಾರು ಭಕ್ತರಿಂದ ಜಾಮಿಯಾ ಮಸೀದಿಗೆ ನುಗ್ಗಲು ಯತ್ನ. ಎಸ್ಪಿ ಎನ್. ಯತೀಶ್ ನೇತತ್ವದಲ್ಲಿ ಹೆಚ್ಚಿನ ಪೊಲೀಸ್‌ ಭದ್ರತೆ.
ಜ 12ರಂದು ಯುವನಿಧಿ ಯೋಜನೆಗೆ ಸಿಎಂ ಚಾಲನೆ: ಮಧು
ಕಾಂಗ್ರೆಸ್‌ ಘೋಷಿಸಿದಂತೆ 5ನೇ ಗ್ಯಾರಂಟಿಯಾದ ಯುವಜನ ನಿಧಿ ಶಿವಮೊಗ್ಗದಲ್ಲಿ ಜ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಾರಿಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಗಂಗೊಳ್ಳಿ ಅಗ್ನಿ ದುರಂತ: 2 ಕೋಟಿ ರು. ಪರಿಹಾರಕ್ಕೆ ನಿರ್ಧಾರ
ಗಂಗೊಳ್ಳಿ ಬಂದರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಹಲವು ದೋಣಿಗಳು ಸುಟ್ಟು ಅಪಾರ ನಷ್ಟವಾಗಿದ್ದು, ಅದಕ್ಕೆ ಗರಿಷ್ಠಮಟ್ಟದ ಪರಿಹಾರ ನೀಡುವುದಾಗಿ ಮೀನುಗಾರಿಕಾ ಸಚಿವ ಮಾಂಕಳ ವೈದ್ಯ ಹೇಳಿದ್ದಾರೆ.
  • < previous
  • 1
  • ...
  • 13895
  • 13896
  • 13897
  • 13898
  • 13899
  • 13900
  • 13901
  • 13902
  • 13903
  • ...
  • 14482
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved